Thursday, July 23, 2026

ತುಮಕೂರು

ಜಿಲ್ಲೆತುಮಕೂರುಸುದ್ದಿ

ನಾಗೇಂದ್ರ ಸಣ್ಣ ಸಣ್ಣ ವಿಚಾರಕ್ಕೂ ಹಲ್ಲೆ ಮಾಡ್ತಿದ್ದ : ಪಾಗಲ್‌ ಪ್ರೇಮಿಯ ಕರಾಳ ಮುಖ ಬಿಚ್ಚಿಟ್ಟ ಯುವತಿ -ಕಹಳೆ ನ್ಯೂಸ್

ತುಮಕೂರು: ಕಾರಿನಲ್ಲೇ ನಾಡಬಾಂಬ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್‌ ಪ್ರೇಮಿ ನಾಗೇಂದ್ರನ ಬಗ್ಗೆ ನೊಂದ ಯುವತಿ ರಮ್ಯಾ ಒಂದೊಂದೇ ಮಾಹಿತಿ ಬಿಚ್ಚಿಟ್ಟಿದ್ದಾರೆ. ನಾಲ್ಕು ಪುಟಗಳ ದೂರು ಸಲ್ಲಿಸಿರುವ ಯುವತಿ, ಕಳೆದ ಆರು ವರ್ಷಗಳ ಪ್ರೀತಿ ಬಗ್ಗೆ ಸಂಪೂರ್ಣ ಮಾಹಿತಿ ಬಿಚ್ಚಿಟ್ಟಿದ್ದಾರೆ. ಪ್ರೀತಿ ಆರಂಭವಾದ ಎರಡು ವರ್ಷದ ಬಳಿಕ ನಾಗೇಂದ್ರನ ನಡವಳಿಕೆ ಬದಲಾಗಿತ್ತು. ಸಣ್ಣಪುಟ್ಟ ವಿಚಾರಕ್ಕೂ ಹೊಡೆಯುವುದು ಬೈಯುವುದು ಮಾಡುತಿದ್ದ. ಬಳಿಕ ಆತನ ನಡವಳಿಕೆಯಿಂದ ಬೇಸತ್ತು ದೂರಾಗಿದ್ದೆ ಎಂದು ಯುವತಿ ಹೇಳಿಕೊಂಡಿದ್ದಾರೆ. ನಾನು...
ಜಿಲ್ಲೆತುಮಕೂರುಸುದ್ದಿ

ರೀಲ್ಸ್ ಮಾಡಲು ಹೋಗಿ ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ -ಕಹಳೆ ನ್ಯೂಸ್

ತುಮಕೂರು: ರೀಲ್ಸ್ ಮಾಡಲು ಹೋಗಿದ್ದ ಉಪನ್ಯಾಸಕ ಕಾಲು ಜಾರಿ ಆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ. ತುಮಕೂರು ತಾಲ್ಲೂಕಿನ ಬಳ್ಳಾಪುರ ನಿವಾಸಿ ಶಿವಪ್ರಸಾದ್ ಗಾಯಗೊಂಡ ಉಪನ್ಯಾಸಕ. ಇವರು ಅರಸೀಕೆರೆಯ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಶಿವಪ್ರಸಾದ್ ದೇವಾಲಯದ ಹಿಂಭಾಗದಲ್ಲಿರುವ ಬಂಡೆಯ ಮೇಲೆ ಏರಿ ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಕಾಲು ಜಾರಿ ಆಳಕ್ಕೆ ಬಿದ್ದಿದ್ದಾರೆ. ಪರಿಣಾಮ ಅವರಿಗೆ ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯ ನಡೆಸಿ...
ಜಿಲ್ಲೆತುಮಕೂರುಸುದ್ದಿ

LIC ದುಡ್ಡಿನ ಆಸೆಗಾಗಿ ತಮ್ಮನನ್ನೇ ಕೊಂದ ಅಣ್ಣ – ಕಹಳೆ ನ್ಯೂಸ್

ತುಮಕೂರು: ಎಲ್‌ಐಸಿ ಪಾಲಿಸಿಯಿಂದ  ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ  ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ. ದುಡ್ಡು ಅಂದರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಅಂಥ ದುಡ್ಡಿಗಾಗಿ ಎಂಥ ಹೇಯ ಕೃತ್ಯ ಮಾಡಲು ಜನ ಹಿಂದೂ ಮುಂದೂ ನೋಡಲ್ಲ. ಇಲ್ಲೊಬ್ಬ ಅಣ್ಣ, ತಮ್ಮನ ಹೆಸರಲ್ಲಿ...
ಜಿಲ್ಲೆತುಮಕೂರುಸುದ್ದಿ

ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ -ಕಹಳೆ ನ್ಯೂಸ್

ತುಮಕೂರು: ಹಂಗಾಮಿ ಸಿಎಂ ಸಿದ್ದರಾಮಯ್ಯ  ಅವರು ಪಾವಗಡ ಮಾಜಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ  ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.ಬೆಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಇಂದು ಸಿದ್ದರಾಮಯ್ಯ ಅವರು ಪಾವಗಡಕ್ಕೆ ಆಗಮಿಸಿ, ಶ್ರದ್ಧಾಂಜಲಿ ಸಲ್ಲಿಸಿದರು. ಸಿದ್ದರಾಮಯ್ಯ ಅವರಿಗೆ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ರಾಜಣ್ಣ, ಜಮೀರ್ ಅಹ್ಮದ್, ಕೆ.ಜೆ.ಜಾರ್ಜ್, ಸಂಸದ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೆಂಕಟರಮಣಪ್ಪನವರು...
ಜಿಲ್ಲೆತುಮಕೂರುಸುದ್ದಿ

ತುಮಕೂರಿನಲ್ಲಿ 32 ನವಿಲುಗಳ ಸಾವು : ಹೀಟ್‌ಸ್ಟ್ರೋಕ್ ಶಂಕೆ – ಕಹಳೆ ನ್ಯೂಸ್

ತುಮಕೂರು: ಜಿಲ್ಲೆಯ ವಿವಿಧ ಭಾಗದಲ್ಲಿ 32 ನವಿಲುಗಳ ಸಾವನ್ನಪ್ಪಿದ್ದು, ಹೀಟ್‌ಸ್ಟ್ರೋಕ್‌ನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು  ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ. ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿರಬಹುದು ಎನ್ನಲಾಗಿದೆ. ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕ ಸಾವಿನ ಕಾರಣ ಪತ್ತೆಯಾಗಲಿದೆ....
ಜಿಲ್ಲೆತುಮಕೂರುಸುದ್ದಿ

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್ -ಕಹಳೆ ನ್ಯೂಸ್

ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ  ಮಾದಕ ಮಾತ್ರೆಗಳನ್ನು  ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ  ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32) ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳು. ತುಮಕೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜು ಬಳಿ ನಿಂತುಕೊಂಡು ಆರೋಪಿಗಳು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು....
ಜಿಲ್ಲೆತುಮಕೂರುಸುದ್ದಿ

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ : ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ -ಕಹಳೆ ನ್ಯೂಸ್

ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ...
ತುಮಕೂರುಸುದ್ದಿ

ತಾಳಿ ಕಟ್ಟುವಾಗಲೇ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟ ಮೊದಲ ಪತ್ನಿ…! ಮುಂದೇನಾಯ್ತು? -ಕಹಳೆ ನ್ಯೂಸ್

ತುಮಕೂರು : ತುಮಕೂರು ಕಲ್ಯಾಣ ಮಂಟಪದಲ್ಲಿ  ಹೈ ಡ್ರಾಮಾ ನಡೆದಿದೆ. ಮದುವೆಯ ಮುಹೂರ್ತದ ಸಮಯಕ್ಕೆ ಖಳನಾಯಕನ ಥರ ಎಂಟ್ರಿ ಕೊಟ್ಟ ಮೊದಲ ಪತ್ನಿ ಮದುವೆಯನ್ನು ನಿಲ್ಲಿಸಿ ಗಂಡನಿಗೆ ಸರಿಯಾದ ಶಾಕ್ ನೀಡಿದ್ದಾನೆ. ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ SLN ಕನ್ವೆನ್ಷನ್ ಹಾಲ್ ನಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಬೆಂಗಳೂರಿನ ವ್ಯಕ್ತಿಯೊಬ್ಬ ಮಂಡ್ಯ ಮೂಲದ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಜ್ಜಾಗಿದ್ದನು. ಇದ್ರಿಂದ ರೊಚ್ಚಿಗೆದ್ದ ಮೊದಲ ಪತ್ನಿ ನೇರವಾಗಿ ವಕೀಲರು, ಪೊಲೀಸರು ಹಾಗೂ...
1 2
Page 1 of 2