Tuesday, May 7, 2024

ಧಾರವಾಡ

Sorry, Posts you requested could not be found...

ಧಾರವಾಡಬಂಟ್ವಾಳರಾಜಕೀಯಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಹಲವು ಬೂತ್‌ಗಳಿಗೆ ಬೇಟಿ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಲೋಕಸಭಾ ಚುನಾವಣಾ ನಡೆಯುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕೆಲವು ಬೂತ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ನಡೆಯುವ ಮತದಾನ ಬೂತ್ ಗೆ ಎಸ್.ಪಿ.ಅವರು ಬೇಟಿ ನೀಡಿ,ಮಾಹಿತಿ ಪಡೆದುಕೊಂಡರು. ಶಾಂತಿಯುತ ಮತದಾನದ ಉದ್ದೇಶದಿಂದ ಕಾನೂನು ಪಾಲನೆ ಜೊತೆಗೆ ಚುನಾವಣಾ ನಿಯಮಗಳನ್ನು ಪಾಲಿಸಿಕೊಂಡು ಕರ್ತವ್ಯ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು. ಈ...
ಧಾರವಾಡಮೂಡಬಿದಿರೆಸುದ್ದಿ

ಕಾಂತಾವರ : ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ-ಕಹಳೆ ನ್ಯಸ್

ಮೂಡುಬಿದಿರೆ : ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು. ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಇವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ...