Saturday, March 7, 2026

ಬಳ್ಳಾರಿ

ಅಂಕಣಕ್ರೈಮ್ಬಳ್ಳಾರಿಸುದ್ದಿ

ಬಳ್ಳಾರಿ ; 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ-ಕಹಳೆ ನ್ಯೂಸ್

ಬಳ್ಳಾರಿ: ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು  ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ  ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ ವಂಚಿಸಿ ಪರಾರಿಯಾಗಿದ್ದಾನೆ. ಎರಡು ಮೂರು ತಿಂಗಳು ಕಾರಿಗೆ ಬಾಡಿಗೆ ಕೊಟ್ಟು ಬಳಿಕ ಕೈ ಕೊಟ್ಟಿದ್ದಾನೆ. ಆರು ತಿಂಗಳಿಂದ ಸತತವಾಗಿ ಬಳ್ಳಾರಿಯ ತನ್ನ ಸ್ನೇಹಿತರ ಮೂಲಕ ಕಾರುಗಳನ್ನ ಇತರರಿಂದ ಬಾಡಿಗೆ ಪಡೆದಿದ್ದ ಎಂ.ಡಿ ಜಹೀದ್ ಪಾಷಾ ಸಿಂಧನೂರಿನಲ್ಲಿ...
ಅಂಕಣಬಳ್ಳಾರಿಸುದ್ದಿ

15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ; ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ  ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ. ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮುಂಬೈಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್

ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ. ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಅಂಬಿಕಾದಲ್ಲಿ ಪರೀಕ್ಷೆಗಳನ್ನೆದುರಿಸುವ ಬಗೆಗೆ ಮಾಹಿತಿ ಕಾರ್ಯಾಗಾರ; -ಕಹಳೆ ನ್ಯೂಸ್

ಪುತ್ತೂರು: ಶೈಕ್ಷಣಿಕ ಸಹ ಚಟುವಟಿಕೆಗಳಾದ ವಾರ್ಷಿಕ ಕ್ರೀಡಾಕೂಟ, ವಾರ್ಷಿಕೋತ್ಸವಗಳ ನಂತರ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಹಾಗೂ ಜೆಇಇ, ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕಿದೆ. ಹಿಂದಿನ ವರ್ಷದ ಹಿರಿಯ ವಿದ್ಯಾರ್ಥಿಗಳ ದಾಖಲೆಯನ್ನು ಅಳಿಸಿ ಅದಕ್ಕಿಂತಲೂ ಉನ್ನತ ಅಂಕಗಳನ್ನು ಪಡೆಯುವ ಗುರಿಯೊಂದಿಗೆ ಮುನ್ನುಗ್ಗಬೇಕಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ...
ಉಡುಪಿಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಉಡುಪಿ ಜ್ಞಾನಸುಧಾ : ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಉಡುಪಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೊಗೀಶ್ ದಿವಾಕರ್ ಮತ್ತು ತನಿಷ್ಕಾ ಶೆಟ್ಟಿ...
1 2 3 4 6
Page 2 of 6