Saturday, July 25, 2026

ಬೆಳಗಾವಿ

ಜಿಲ್ಲೆಬೆಳಗಾವಿಸುದ್ದಿ

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯ – ಕಹಳೆ ನ್ಯೂಸ್

ಬೆಳಗಾವಿ: ನೇಪಾಳದಲ್ಲಿ ಹೋಟೆಲ್‌ ಕೆಲಸಕ್ಕೆ ತೆರಳಿದ್ದ ಬೆಳಗಾವಿ  ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್‌ ಆತನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸಾಯಿಲ್ ಶವವನ್ನು ಭಾರತ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪೊಲೀಸರ ಮೂಲಕ ಈ ಬಗ್ಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು...
ಜಿಲ್ಲೆಬೆಳಗಾವಿಸುದ್ದಿ

ಗಂಡನ ಮನೆಯವರ ಸಾಲದ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಳಗಾವಿ: ತಾಯಿ ಹಾಗೂ ಕರುಳ ಕುಡಿಯೊಂದು ಜೊತೆಯಾಗಿಯೇ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ. ಗಂಡನ ಮನೆಯವರ ತೀವ್ರ ಮಾನಸಿಕ ಹಾಗೂ ದೈಹಿಕ ಕಿರುಕುಳಕ್ಕೆ ಬೇಸತ್ತು ತಾಯಿ, ತನ್ನ ಮೂರು ವರ್ಷದ ಮಗನೊಂದಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ. ಪ್ರೇಮಾ ನಾಗೇಶ ತಳವಾರ (28) ಹಾಗೂ ಅವರ 3 ವರ್ಷದ ಪುತ್ರ ಭುವನ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇವರು ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿಗಳಾಗಿದ್ದಾರೆ. ಗಂಡನ...
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – ಕಹಳೆ ನ್ಯೂಸ್

ಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ   ವೇದಿಕೆಯಾಗಲಿದೆ. ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ದೇಶವ್ಯಾಪಿಯ ಎಲ್ಲಾ ಪ್ರಾಂತ ಪ್ರಚಾರಕರು...
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಜನ ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಗಡಿಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳ ಗ್ಯಾಂಗ್‌ವೊಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್  ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ...
ಜಿಲ್ಲೆಬೆಳಗಾವಿಸುದ್ದಿ

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ : 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ-ಹೆಂಡ್ತಿ, ಪ್ರಿಯಕರ ಅರೆಸ್ಟ್- ಕಹಳೆ ನ್ಯೂಸ್

ಬೆಳಗಾವಿ: ಪ್ರಿಯಕರನ  ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ  ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ...
ಜಿಲ್ಲೆಬೆಳಗಾವಿಸುದ್ದಿ

ಸೀರೆ ಬಿಟ್ಟು ನೈಟಿ ಹಾಕ್ತೀಯಾ ಅಂತ ಹೆಂಡ್ತಿಗೆ ಬೆಂಕಿ ಹಚ್ಚಿದ ಭೂಪ -ಕಹಳೆ ನ್ಯೂಸ್

ಬೆಳಗಾವಿ: ನೈಟಿ ಹಾಕಿದ್ದಕ್ಕೆ ಗಂಡ ತನ್ನ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಇಟ್ಟ ಭೂಪ. ಘಟನೆಯಲ್ಲಿ ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. 80% ಸುಟ್ಟ ಗಾಯಗಳಾದ ಹಿನ್ನೆಲೆ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಯಿಂದ ಗೋವಾಗೆ ಶಿಫ್ಟ್ ಮಾಡಿದ್ದಾರೆ. ಮಂಜುಳಾ ಹಾಗೂ ಕೃಷ್ಣಾಜಿ ಕಳೆದ ಎಂಟು ವರ್ಷಗಳ ಹಿಂದೆ...
ಜಿಲ್ಲೆಬೆಳಗಾವಿಸಂತಾಪಸುದ್ದಿ

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್ -ಕಹಳೆ ನ್ಯೂಸ್

ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು...
1 2 3 7
Page 1 of 7