Friday, April 24, 2026

ಬೆಳಗಾವಿ

ಜಿಲ್ಲೆಬೆಳಗಾವಿಸುದ್ದಿ

`ಪಾಕಿಸ್ತಾನ ಜಿಂದಾಬಾದ್’ ಘೋಷಣೆ – 3 ವರ್ಷಗಳಲ್ಲಿ 12 ಕೇಸ್ ದಾಖಲು: ಪರಮೇಶ್ವರ್ -ಕಹಳೆ ನ್ಯೂಸ್

ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿಟಿ ರವಿ ಪ್ರಶ್ನೆ ಉತ್ತರ ನೀಡಿದ ಸಚಿವರು, 2023 ರಿಂದ...
ಜಿಲ್ಲೆಬೆಳಗಾವಿಸುದ್ದಿ

 ಇದುವರೆಗು 23 ಕಂತುಗಳಲ್ಲಿ ಪ್ರತಿ ಮಹಿಳೆ ಖಾತೆಗೆ 46 ಸಾವಿರ ಹಣ ಹಾಕಿದ್ದೇವೆ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ -ಕಹಳೆ ನ್ಯೂಸ್

ಬೆಳಗಾವಿ : ನಿನ್ನೆ ಸದನದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಿಪಕ್ಷಗಳು ರಾಜ್ಯ ಸರ್ಕಾರದವರು ಇದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು ತಿಂಗಳ ಕಂತು ಹಣ ಬಾಕಿ ಇದೆ ಎಂದು ಒಪ್ಪಿಕೊಂಡು ಸರಿಯಾದ ವ್ಯಕ್ತಿ ಪಡಿಸಿದ್ದರು. ಇದೀಗ ಚುನಾವಣೆ ಪೂರ್ವ ಕರ್ನಾಟಕದ ಮಹಿಳೆಯರಿಗೆ ಮಾಡಿದಂತ ವಾಗ್ದಾನ ಏನು ಇತ್ತೋ ಆ ವಾಗ್ದಾನ ಸಂಪೂರ್ಣವಾಗಿ ಬದ್ಧತೆಯಿಂದ ನಾವು ನಮ್ಮ ಸರ್ಕಾರ ನಮ್ಮ ಇಲಾಖೆ ನಿಭಾಯಿಸುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ...
ಬೆಳಗಾವಿಸುದ್ದಿ

ಬೆಳಗಾವಿ : ಅಧಿವೇಶನದ ನಡುವೆ ಮುಂಜಾನೆ ಕೆ ಸಿ ಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದ ಬಿಜೆಪಿ ಶಾಸಕರು- ಕಹಳೆ ನ್ಯೂಸ್

ಬೆಳಗಾವಿ  : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ. 12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆ ಸಿ ಎ ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರ...
ಜಿಲ್ಲೆಬೆಳಗಾವಿಸುದ್ದಿ

ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ – ಕಹಳೆ ನ್ಯೂಸ್

ಬೆಳಗಾವಿ - ವಾಣಿಜ್ಯ , ಕೈಗಾರಿಕೆ, ಟ್ರಸ್ಟ್‌, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್‌ ಸೇರಿದಂತೆ ಮತ್ತಿತರ ಕಡೆ ಕನ್ನಡ ಭಾಷೆಯ ಕಡ್ಡಾಯ ನಾಮಫಲಕ ಅನುಷ್ಠಾನಗೊಳಿಸುವ ನಿಯಮವನ್ನು 15 ದಿನಗಳಿಂದ 1 ತಿಂಗಳೊಳಗೆ ರಾಜ್ಯಾದ್ಯಂತ ಕಡ್ಡಾಯ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ನಡ ಕಡ್ಡಾಯ ನಾಮಫಲಕ ಅನುಷ್ಠಾನ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ...
ಜಿಲ್ಲೆಬೆಳಗಾವಿಸುದ್ದಿ

ರೈತರಿಗೆ ಗುಡ್‌ ನ್ಯೂಸ್; 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಜಮೆ: ಕೃಷ್ಣ ಬೈರೇಗೌಡ – ಕಹಳೆ ನ್ಯೂಸ್

ಬೆಳಗಾವಿ : ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು. ಶುಕ್ರವಾರ ವಿಧಾನ ಪರಿಷತ್ನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಕೃಷ್ಣ ಬೈರೇಗೌಡ ಅವರು, ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು...
ಜಿಲ್ಲೆಬೆಳಗಾವಿಸುದ್ದಿ

ರಾಜ್ಯಾದ್ಯಂತ ‘ಸಾಮಾಜಿಕ ಭದ್ರತಾ ಯೋಜನೆ’ಯಡಿ 24.55 ಲಕ್ಷ ಅಕ್ರಮ ಫಲಾನುಭವಿಗಳು ಪತ್ತೆ : ಸಚಿವ ಕೃಷ್ಣ ಬೈರೇಗೌಡ ಮಾಹಿತಿ – ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ದುರುಪಯೋಗವಾಗುತ್ತಿದ್ದು, ಸುಮಾರು 24.55 ಲಕ್ಷ ಅನುಮಾನಾಸ್ಪದ ವ್ಯಕ್ತಿಗಳು ಫಲಾನುಭವಿಗಳಾಗಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಪಿಎಲ್‌ ಕಾರ್ಡ್‌ ಪಡೆಯಲು ವಾರ್ಷಿಕ ಆದಾಯ ಮಿತಿ 32,000 ರು. ನಿಗದಿಗೊಳಿಸಲಾಗಿದೆ. ನಿಖರ ಆದಾಯ ಅಂದಾಜು ಮಾಡುವುದೇ ಸವಾಲಾಗಿದೆ. ಉದಾಹರಣೆಗೆ ಗೃಹ ಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ವಾರ್ಷಿಕ...
ಜಿಲ್ಲೆಬೆಳಗಾವಿಸುದ್ದಿ

ಪರಮೇಶ್ವರ್‌ ಮುಂದಿನ ಸಿಎಂ ಎಂದು ಬೆಳಗಾವಿಯಲ್ಲಿ ಕೇಳಿಬಂದ ಘೋಷಣೆ – ಕಹಳೆ ನ್ಯೂಸ್

 ಬೆಳಗಾವಿ: ನಾಯಕತ್ವದ ಬದಲಾವಣೆ ಚರ್ಚೆಗಳ ನಡುವೆಯೇ ಬೆಳಗಾವಿಯಲ್ಲಿ ಪರಮೇಶ್ವರ ಮುಂದಿನ ಸಿಎಂ ಎಂಬ ಘೋಷಣೆ ಕೇಳಿಬಂದಿದೆ. ಗುರುವಾರ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಘೋಷಣೆ ಕೂಗಿ ಅಭಿಮಾನ ಮೆರೆದರು. ಕಳೆದ ಒಂದೆರಡು ದಿನಗಳ ಹಿಂದೆ ಅಧಿವೇಶನದಲ್ಲಿ ಭಾಗಿಯಾಗಲು ಬಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಂದಿನ ಮುಖ್ಯಮಂತ್ರಿ ಎಂದು ಅವರ ಅಭಿಮಾನಿಗಳು ‌ಘೋಷಣೆ ಕೂಗಿದ್ದರು. ಇದರ ಈಗ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಕಣ್ಣಿದ್ದು ಕಾಣದಂತೆ, ಕಿವಿಯಿದ್ದು ಕಿವುಡರಂತೆ ವರ್ತನೆ: ಸರ್ಕಾರದ ವಿರುದ್ಧ ನಾಳೆ ರೈತರೊಂದಿಗೆ ಬಿಜೆಪಿ ಬೃಹತ್ ಹೋರಾಟ: ಬಿ.ವೈ.ವಿಜಯೇಂದ್ರ -ಕಹಳೆನ್ಯೂಸ್

ಬೆಳಗಾವಿ: ಸರ್ಕಾರದ ವಿರುದ್ಧ ನಾಳೆ ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಯಲಿದೆ. ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ನಾಳೆ ಸರ್ಕಾರದ ವಿರುದ್ಧ 20 ಸಾವಿರಕ್ಕೂ ಹೆಚ್ಚು ರೈತರನ್ನು ಸೇರಿಸಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದರು. ಸರ್ಕಾರ ಕಬ್ಬು...
1 2 3 4 7
Page 2 of 7