Friday, April 24, 2026

ಬೆಳಗಾವಿ

ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ – ಕಹಳೆ ನ್ಯೂಸ್

ಬೆಳಗಾವಿ : ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಇದು ನನ್ನ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದರು ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಮುಖ್ಯಮಂತ್ರಿ ಬದಲಾದರೆ ಸಾಲದು, ಕಾಂಗ್ರೆಸ್ ಅಧಿಕಾರದಿಂದ ಇಳಿಯಬೇಕಿದೆ: ಸಿ.ಟಿ.ರವಿ – ಕಹಳೆ ನ್ಯೂಸ್

ಬೆಳಗಾವಿ: 'ಸಿದ್ದರಾಮಯ್ಯ ಬಿಟ್ಟು ಮತ್ತೊಬ್ಬರು ಮುಖ್ಯಮಂತ್ರಿಯಾದೆ ಸಾಲದು. ಒಬ್ಬ ಭ್ರಷ್ಟ ಹೋದರೆ, ಮತ್ತೊಬ್ಬ ಭ್ರಷ್ಟ ಬರುತ್ತಾರೆ‌. ಹಾಗಾಗಿ ಕಾಂಗ್ರೆಸ್ ಪಕ್ಷವೇ ಅಧಿಕಾರದಿಂದ ಇಳಿಯಬೇಕಿದೆ' ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು‌. ನವೆಂಬರ್ ಕ್ರಾಂತಿ ವಿಚಾರವಾಗಿ, ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. 'ಸಿದ್ದರಾಮಯ್ಯ ಪದೇಪದೆ ನಾನೇ ಸಿ.ಎಂ ಎನ್ನುತ್ತಿದ್ದಾರೆ. ತಮ್ಮ ಪಕ್ಷದ ಹೈಕಮಾಂಡ್ ಸೆಡ್ಡು ಹೊಡೆದಿದ್ದಾರೆ. ಆ ಹೈಕಮಾಂಡ್ ಈಗ ವೀಕ್ ಆಗಿದೆ' ಎಂದು ಲೇವಡಿ ಮಾಡಿದರು....
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಗೋಮಾಂಸ ಸಾಗಾಟ: ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಬೆಂಕಿ ಹಚ್ಚಿದ ಸಾರ್ವಜನಿಕರು – ಕಹಳೆ ನ್ಯೂಸ್

ಬೆಳಗಾವಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಲಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಐನಾಪುರ ಗ್ರಾಮದ ಉಗಾರ ರಸ್ತೆಯಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಕುಡುಚಿ ಪಟ್ಟಣದಿಂದ ಹೈದರಾಬಾದ್ ಗೆ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ರಸ್ತೆಯಲ್ಲಿ ಕಾದು ಕುಳಿತಿದ್ದರು. ಲಾರಿ ಬರುತ್ತಿದ್ದಂತೆ ತಡೆದು ನಿಲ್ಲಿಸಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಲ್ಲಿ ಮೂರು ಟನ್...
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹಾರಿಸಿದ್ದ ಆರೋಪಿ ಅರೆಸ್ಟ್ : ಪೋಕ್ಸೋ ಕೇಸ್ ದಾಖಲು -ಕಹಳೆ ನ್ಯೂಸ್

ಬೆಳಗಾವಿ : ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹರಿಸಿದ ಆರೋಪಿಯನ್ನು ಇದೀಗ ರೇಸ್ ಮಾಡಲಾಗಿದೆ ಬಾಲಕಿಗೆ 13ನೇ ವಯಸ್ಸಿನಲ್ಲಿಯೇ ಆರೋಪ ಜೊತೆಗೆ ಬಾಲ್ಯ ವಿವಾಹವಾಗಿತ್ತು ಆಸ್ಪತ್ರೆಗೆ ಹೋದಾಗ ಬಾಲಕಿಯ ನಾಲ್ಕು ತಿಂಗಳ ಗರ್ಭಿಣಿ ಆಗಿರುವುದು ಪತ್ತೆಯಾಗಿದೆ ಬಳಿಕ ಸಂತ್ರಸ್ತ ಬಾಲಕಿಯನ್ನು ಮಕ್ಕಳ ರಕ್ಷಣಾ ಕೇಂದ್ರದಲ್ಲಿ ಇಡಲಾಗಿತ್ತು. ಬೆಳಗಾವಿಯ ಮಹಾಂತೇಶ್ ನಗರದಲ್ಲಿರುವ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಬಂದು ತಾನು ಚಿಕ್ಕಪ್ಪ ಎಂದು ಆರೋಪಿ ಹೇಳಿಕೊಂಡಿದ್ದ ರಕ್ಷಣಾ ಕೇಂದ್ರದಲ್ಲಿ ಸಿಸಿಟಿವಿ ಇಲ್ಲ ಸೆಕ್ಯೂರಿಟಿ...
ಜಿಲ್ಲೆಬೆಳಗಾವಿಸುದ್ದಿ

ಆಟೊದಲ್ಲೇ ಪ್ರೇಮಿಗಳ ಸಾವು : ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆ -ಕಹಳೆ ನ್ಯೂಸ್

ಬೆಳಗಾವಿ: ಯರಗಟ್ಟಿ ಸಮೀಪದಲ್ಲಿರುವ, ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ‍ಪ್ರೇಮಿಗಳು ಆಟೊ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದವರಾದ ರಾಘವೇಂದ್ರ ನಾರಾಯಣ ಜಾಧವ (28) ಹಾಗೂ ರಂಜಿತಾ ಅಡಿವೆಪ್ಪ ಚೌಬಾರಿ (25) ಸಾವಿಗೀಡಾದವರು. ಹಿರೇನಂದಿ ಗ್ರಾಮವು ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಗ್ರಾಮಕ್ಕೆ ಹೊಂದಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ಸತ್ತಿಗೇರಿ ಗ್ರಾಮಸ್ಥರಿಗೆ ವಿಷಯ ಗೊತ್ತಾಗಿದೆ. ಪ್ರೇಮಿಗಳು ಸೋಮವಾರ ರಾತ್ರಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ರಾಘವೇಂದ್ರ ಹಾಗೂ...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

3 ವರ್ಷದ ಮಗನನ್ನು ಮನಬಂದಂತೆ ದೊಣ್ಣೆಯಿಂದ ಹೊಡೆದು ಕೊಂದ ತಂದೆ-ಕಹಳೆ ನ್ಯೂಸ್

ಬೆಳಗಾವಿ: ದಿನದಿಂದ ದಿನಕ್ಕೆ ಮನುಷ್ಯ ಮನುಷತ್ವ, ಮಾನವೀಯತೆಯನ್ನೂ ಕಳೆದುಕೊಂಡು ವರ್ತಿಸುತ್ತಿರುವುದು ದುರ್ದೈವ. ಇಲ್ಲೋರ್ವ ತಂದೆ ತನ್ನ ಸ್ವಂತ ಮಗನನ್ನು ದೊಣ್ಣೆಯಿಂದ ಮನಬಂದತೆ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗಡಿ ಜಿಲ್ಲೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮೂರು ವರ್ಷದ ಮಗನನ್ನು ಒಲೆಯಲ್ಲಿದ್ದ ಸೌದೆಯಿಂದ ಮನಸೋ ಇಚ್ಚೆ ಥಳಿಸಿ ಸಾಯಿಸಿದ್ದಾನೆ. ಮಗುವಿನ ತಲೆ, ಕೈ-ಕಾಲು, ಬೆನ್ನು,...
ಜಿಲ್ಲೆಬೆಳಗಾವಿಸುದ್ದಿ

‘ಆಪರೇಷನ್ ಸಿಂಧೂರದ’ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ-ಕಹಳೆ ನ್ಯೂಸ್

ಬೆಳಗಾವಿ: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ 'ಆಪರೇಷನ್ ಸಿಂಧೂರ್' ವಿವರಗಳನ್ನು ಪ್ರಸ್ತುತಪಡಿಸಿದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಬೆಳಗಾವಿಯ ಸೊಸೆ ಎಂದು ಶ್ಲಾಘಿಸಲಾಗಿದೆ. ಖುರೇಷಿ ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಗೋಕಾಕ್ ತಾಲ್ಲೂಕಿನ ಕೊಣ್ಣೂರು ಪಟ್ಟಣದವರು. ಅವರು ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 2015 ರಲ್ಲಿ ವಿವಾಹವಾದರು. ಖುರೇಷಿ ಗುಜರಾತ್ನ ಬರೋಡಾ ಮೂಲದವರಾಗಿದ್ದು, ತಾಜುದ್ದೀನ್ ಅವರನ್ನು ಮದುವೆಯಾಗಿರುವುದು. ಬುಧವಾರ ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ,...
ಜಿಲ್ಲೆಬೆಳಗಾವಿಸಂತಾಪಸುದ್ದಿ

ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು-ಕಹಳೆ ನ್ಯೂಸ್

ಬೆಳಗಾವಿ: ರಾಮನಗರದಲ್ಲಿರುವ ಧರ್ಮನಾಥ ಭವನದ ಬಳಿಯ ಚಂದ್ರಕಾಂತ ಕಾಗವಾಡ ಅವರ ಬಾಯ್ಸ್ ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ರಾಯಭಾಗ ತಾಲ್ಲೂಕಿನಲ್ಲಿ ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (20) ಆತ್ಮಹತ್ಯೆಗೆ ಶರಣಾದವರು. ಸೋಮವಾರ ಕಾಲೇಜಿಗೆ ತೆರಳದೇ ಹಾಸ್ಟೆಲ್‌ನಲ್ಲಿಯೇ ಇದ್ದ ಪ್ರಜ್ವಲ್ ನೇಣು ಹಾಕಿಕೊಂಡಿರುವುದು ಸಂಜೆ ಬೆಳಕಿಗೆ ಬಂದಿದೆ. ಮಾಹಿತಿ‌ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ನಿಖರ...
1 2 3 4 5 6 7
Page 4 of 7