Tuesday, June 9, 2026

ಬೆಳಗಾವಿ

ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ : ಪ್ರಕಟಣೆ ಹೊರಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.   ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ...
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ : ಯತ್ನಾಳ್​ – ಕಹಳೆ ನ್ಯೂಸ್

ಬೆಳಗಾವಿ, ಸೆಪ್ಟೆಂಬರ್​ 28: ನಾನು ಮುಖ್ಯಮಂತ್ರಿ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ ನೀಡುವೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡುತ್ತೇವೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ. ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕೈಗೆ ಅಧಿಕಾರ ಕೊಡಿ, ಅಲ್ಲಿ ಯೋಗಿ, ಇಲ್ಲಿ ನಾವು ಇರುತ್ತೇವೆ ಎಂದರು. ಮುಂದಿನ ಬಾರಿ ನಮ್ಮ ಸರ್ಕಾರ ಬಂದಾಗ ಗಣೇಶ ವಿಸರ್ಜನೆ ಮೆರವಣಿಗೆ...
ಬೆಳಗಾವಿಸುದ್ದಿ

ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲೆ ಹಾಗೂ ಗೋಕಾಕ ಘಟಕದ ಸೇನಾನಿಗಳಿಂದ ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು -ಕಹಳೆ ನ್ಯೂಸ್

ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲಾ ಹಾಗೂ ಗೋಕಾಕ ಘಟಕದ ಸೇನಾನಿಗಳು ಕನ್ನಡ ಶಾಲ ಮಕ್ಕಳಿಗೆ ನೋಟ ಬುಕ್ ಹಾಗೂ ಪೆನ್ನು ನೀಡಿ ಸಂಭ್ರಮದಿAದ ಆಚರಣೆ ಮಾಡಿ ಹಾಗೂ ಕೇಕ ಕತ್ತರಿಸಿ ಅವರ ಉಸಿರು ಇಲ್ಲದೇ ಇದ್ರು ಹೆಸರು ಬೆಳಿಸಲು ಮುಂದಾಗಿದ್ದಾರೆ....
ಬೆಳಗಾವಿರಾಜಕೀಯರಾಜ್ಯಸುದ್ದಿ

11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ ಸರ್ಕಾರ ; ಬೆಳಗಾವಿಯಲ್ಲಿ ಕಿಡಿಕಾರಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಗ್ಯಾರಂಟಿ ‌ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ‌ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ...
ಬೆಳಗಾವಿಸುದ್ದಿ

ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್ ; ಮಗುವಿನ ರಕ್ಷಣೆಗಾಗಿ ನಡೆಯುತ್ತಿದೆ ಕಾರ್ಯಾಚರಣೆ..!! – ಕಹಳೆ ನ್ಯೂಸ್

ವಿಜಯಪುರ: ಆಟವಾಡಲು ಹೋಗಿದ್ದ 2 ವರ್ಷದ ಮಗುವೊಂದು ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರದಲ್ಲಿ  ನಡೆದಿದೆ. ಸಾತ್ವಿಕ್ ಮುಜಗೊಂಡ (2) ಕೊಳವೆ ಬಾವಿಗೆ ಬಿದ್ದ ಮಗು. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಚಾಣ ಗ್ರಾಮದಲ್ಲಿ ಘಟನೆ ನಡೆದಿದೆ. ಮಗು ಆಟವಾಡಲು ಹೋಗಿದ್ದ ವೇಳೆ ಹೀಗಾಗಿದೆ ಎನ್ನಲಾಗಿದೆ. ಮಗುವಿನ ತಂದೆ ಸತೀಶ ಮುಜಗೊಂಡ, ತಾಯಿ ಪೂಜಾ ಮುಜಗೊಂಡ. ಸತೀಶ ಅವರ 4 ಎಕರೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಯಲಾಗಿತ್ತು. ಆದರೆ ಕೊಳವೆ ಬಾವಿ...
1 5 6 7
Page 7 of 7