Recent Posts

Sunday, June 7, 2026

ಮಂಡ್ಯ

ಜಿಲ್ಲೆಮಂಡ್ಯಸುದ್ದಿ

ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ :ಮಂಡ್ಯ ಜಿಲ್ಲೆಗೆ 2 ಸಚಿವ ಸ್ಥಾನದ ಬೇಡಿಕೆಯಿಟ್ಟ ಗಣಿಗ ರವಿಕುಮಾರ್ -ಕಹಳೆ ನ್ಯೂಸ್

ಮಂಡ್ಯ: ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ. ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಗಲಿ ಎಂಬುದು ನನ್ನ ಬೇಡಿಕೆ ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 40 ವರ್ಷದ ಪರಿಶ್ರಮಕ್ಕೆ ಫಲ ಸಿಕ್ಕಿದೆ. ನನ್ನ ಕಷ್ಟ ಕಾಲದಲ್ಲಿ ಡಿಕೆಶಿ ನನ್ನೊಂದಿಗಿದ್ದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವುದು ಖುಷಿ ತಂದಿದೆ. ಸಿದ್ದರಾಮಯ್ಯ  ಒಂದು ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದಾರೆ. ಅದನ್ನೇ ಡಿಕೆಶಿ...
ಮಂಡ್ಯಸುದ್ದಿ

ಮಂಡ್ಯದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ -ಕಹಳೆ ನ್ಯೂಸ್

ಮಂಡ್ಯ: ಹಲವು ದಿನಗಳಿಂದ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ  ಕೊನೆಗೂ ಅರಣ್ಯ ಇಲಾಖೆ  ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಚಿಂದಗಿರಿಕೊಪ್ಪಲು ಗ್ರಾಮ ಜಮೀನು ಪ್ರದೇಶದಲ್ಲಿ ಹಲವು ದಿನಗಳಿಂದ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಈ ಭಾಗದ ಜನರು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ...
ಜಿಲ್ಲೆಮಂಡ್ಯಸುದ್ದಿ

ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ: ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ -ಕಹಳೆ ನ್ಯೂಸ್

ಮಂಡ್ಯ : ಮನೆಯಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದು ಅಪ್ರಾಪ್ತ ಸಹೋದರಿಯರು ನಾಪತ್ತೆಯಾಗಿದ್ದಾರೆ. ಮನೆ ಬಿಟ್ಟು ಹೋಗುವ ಮುನ್ನ ಆಘಾತಕಾರಿ ಪತ್ರವೊಂದು ಬರೆದಿಟ್ಟು ಹೋಗಿರುವುದು ಕುಟುಂಬದಲ್ಲಿ ಆತಂಕ ಮನೆ ಮಾಡಿದ್ದು, ಗಾಬರಿಗೊಂಡ ಪೋಷಕರು ಪತ್ರದೊಂದಿಗೆ ಪೊಲೀಸರ ಮೊರೆ ಹೋಗಿದ್ದಾರೆ.  ತಾಯಿ ಬೈದಿದ್ದಕ್ಕೆ ಅಪ್ರಾಪ್ತ ಸಹೋದರಿಯರು (Sisters) ಭಾವುಕವಾಗಿ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸಹೋದರಿಯರು. ಯಾವುದೋ...
ಜಿಲ್ಲೆಮಂಡ್ಯಸುದ್ದಿ

ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ : ಲವ್ವರ್ಸ್‌ ಅರೆಸ್ಟ್ – ಕಹಳೆ ನ್ಯೂಸ್

ಮಂಡ್ಯ: ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ. ಮೃತ ಪತಿಯನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿ ಪತ್ನಿ ಶಾಲಿನಿ ಹಾಗೂ ಪ್ರಿಯಕರನನ್ನು ಹರೀಶ್ ಎನ್ನಲಾಗಿದೆ. ಸಿದ್ದಲಿಂಗಪ್ಪ ಹಾಗೂ ಶಾಲಿನಿಗೆ ಎರಡು ಮಕ್ಕಳಿದ್ದವು ಎಂದು ತಿಳಿದುಬಂದಿದೆ. ಮಾ.6ರಂದು ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಲಿನಿ ಹಾಗೂ...
ಜಿಲ್ಲೆಮಂಡ್ಯಸುದ್ದಿ

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ : ಕತ್ತು ಹಿಸುಕಿ ಕೊಂದಿದ್ದ 2ರ ಮಗು ಅದೃಷ್ಟವಶಾತ್ ಪಾರು -ಕಹಳೆ ನ್ಯೂಸ್

ಮಂಡ್ಯ: ಕೌಟುಂಬಿಕ ಕಲಹಕ್ಕೆ 2ರ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಎರಡು ವರ್ಷದ...
ಜಿಲ್ಲೆಮಂಡ್ಯಸುದ್ದಿ

ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ – ಕಹಳೆ ನ್ಯೂಸ್

ಮಂಡ್ಯ: ಅಣ್ಣನೇ ತನ್ನ ಮಕ್ಕೊಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ನತದೃಷ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕೊಲೆಯಾದವನ ಅಣ್ಣ ಲಿಂಗರಾಜು, ಮಕ್ಕಳಾದ ಭರತ್, ದರ್ಶನ್‍ರಿಂದ ಈ ಕೃತ್ಯ ನಡೆದಿದೆ. ಕೊಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹಲವು ವರ್ಷಗಳಿಂದ ಲಿಂಗರಾಜು ಹಾಗೂ ಕೊಲೆಯಾದ‌ ಯೋಗೇಶ್ ನಡುವೆ ಆಸ್ತಿ ಕಲಹವಿತ್ತು. ಆಸ್ತಿ ವಿಷಯಕ್ಕೆ ಆಗಾಗ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು....
ಜಿಲ್ಲೆಮಂಡ್ಯಸುದ್ದಿ

ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು -ಕಹಳೆ ನ್ಯೂಸ್

ಮಂಡ್ಯ: ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44) ಮೃತ ಯೋಧ. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ ಮೃತಪಟ್ಟಿದ್ದಾರೆ. ಮಾದೇಗೌಡ 2000ರಲ್ಲಿ ಮೈಸೂರಿನಲ್ಲಿ ನಡೆದ ಬಿಎಸ್‌ಎಫ್ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದು, ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಇಂದು ಯೋಧನ ಮೃತದೇಹ ಮಂಡ್ಯಕ್ಕೆ...
ಮಂಡ್ಯಸುದ್ದಿ

ಮಂಡ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು, ಓರ್ವನಿಗೆ ಗಾಯ-ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮಂಡ್ಯ ಜಿಲ್ಲೆಯ ಕಾರು ಚಾಲಕ ಗೋವಿಂದರಾಜು ಹಾಗೂ ಅಶೋಕ್ ಸ್ಥಳದಲ್ಲಿ ಸಾವನಪ್ಪಿದ್ದರೆ, ಇನ್ನೂ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...
1 2 3 10
Page 1 of 10