Friday, April 24, 2026

ಮಂಡ್ಯ

ಜಿಲ್ಲೆಮಂಡ್ಯಶಿಕ್ಷಣಸುದ್ದಿ

ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ : ಕೇಂದ್ರ ಸಚಿವ HD ಕುಮಾರಸ್ವಾಮಿ -ಕಹಳೆ ನ್ಯೂಸ್

ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ‌ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25 ಕೋಟಿ ಹಣ ಡೆಪಸಿಟ್ ಇಡುವುದಾಗಿ ಹೆಚ್.ಡಿ.ಕೆ.ಈ ಹಿಂದೆ ಹೇಳಿದ್ದರು. ಹಾಗಾಗಿ ಇಂದು ನಡೆಯುವ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಮೈಶುಗರ್ ಶಾಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದರು. ನನ್ನ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದಲ್ಲಿ ಅಕ್ರಮವಾಗಿ 50ಕ್ಕೂ ಹೆಚ್ಚು ದನದ ಕರುಗಳನ್ನು ಮಾರಾಟಕ್ಕೆ ಯತ್ನ – ಕಹಳೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕರುಗಳ ಮಾರಾಟಕ್ಕೆ ಗ್ಯಾಂಗ್ ಮುಂದಾಗಿತ್ತು. ವಿಷಯ ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹೋಗ್ತಿದ್ದಂತೆ ಕರುಗಳನ್ನ ಬಿಟ್ಟು ಎಸ್ಕೇಪ್ ಆಗಿರುವಂತ ಘಟನೆ ತೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ‌ ತಾಲೂಕಿನ ತೆಂಡೆಕೆರೆ ಗ್ರಾಮದ ಸಂತೆಯಲ್ಲಿ 50 ಕ್ಕೂ ಹೆಚ್ಚು ಕರುಗಳನ್ನ ಖರೀದಿಸಿ ಕಟ್ಟಡವೊಂದರಲ್ಲಿ ಕೂಡಿಟ್ಟದದ್ದರು. ವಿಷಯ ತಿಳಿದ ಮೈಸೂರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಹೀಗೆ ದಾಳಿ ಮಾಡ್ತಿದ್ದಂತೆ ಅಕ್ರಮ ಗೋ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದ ಮನೆಯ ತುಂಬೆಲ್ಲಾ ರಕ್ತ: ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿವೆ. ಮನೆಯ ತುಂಬೆಲ್ಲ ರಕ್ತ ಚಲ್ಲಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿ ಹೊಂಬ್ವಾಳೆಗೌಡನ ದೊಡ್ದಿ ಗ್ರಾಮದ ಸತೀಶ್ ದಂಪತಿ ಎಂಬುವವರ ಮನೆಯ ಹಾಲ್, ಬಾತ್ ರೂಂ, ಮನೆಯ ಆವರಣ, ಮನೆಯಲ್ಲಿದ್ದ ಟಿವಿ, ಫ್ಯಾನ್ ಗಳು ಸೇರಿದಂತೆ ಎಲ್ಲೆಡೆ ರಕ್ತ ಬಿದ್ದಿದೆ. ಮನೆ ತುಂಬೆಲ್ಲ ಕಂಡುಬರುತ್ತಿರುವ ರಕ್ತದ ಕಲೆಗಳು ಗ್ರಾಮಸ್ಥರಲ್ಲಿ ಆತಂಕ, ಅನುಮಾನ ಮೂಡಿಸಿದೆ. ಮನೆಗೆ ದೌಡಾಯಿಸಿರುವ ಸೋಕೋ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಸಂಚು : ನಾಳೆ ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ : ನಿಖಿಲ್ ಕುಮಾರಸ್ವಾಮಿ -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಧರ್ಮಸ್ಥಳ ವಿರುದ್ಧ ನಿರಂತರ ಅಪಪ್ರಚಾರ ನಡೆಯುತ್ತಿದೆ. 800ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಧರ್ಮಸ್ಥಳದ ಭಕ್ತರು ಸಹ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದರು. ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ. ಒಬ್ಬೊರೋ,...
ಜಿಲ್ಲೆಮಂಡ್ಯರಾಜ್ಯಸಂತಾಪಸುದ್ದಿ

ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ....
ಜಿಲ್ಲೆಮಂಡ್ಯಸಿನಿಮಾಸುದ್ದಿ

ಸಂಚಾರ ಪೊಲೀಸರ ಎಡವಟ್ಟಿನಿಂದ ಮಗು ಸಾ*ವು: 3 ಎಎಸ್‌ಐಗಳು ಅಮಾನತು -ಕಹಳೆ ನ್ಯೂಸ್

ಮಂಡ್ಯ: ಸಂಚಾರ ಪೊಲೀಸರ ಎಡವಟ್ಟಿನಿಂದ ಮಗು ಸಾವನ್ನಪ್ಪಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಳಿ ಸೋಮವಾರ (ಮೇ 26) ನಡೆದಿದೆ. ತಪಾಸಣೆ ವೇಳೆ ಬೈಕ್ ಅಡ್ಡಗಟ್ಟಿದಾಗ ಕೆಳಗೆ ಬಿದ್ದ ಮಗು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ಮಹೇಶ್ ಪುತ್ರಿ ರಿತಿಕ್ಷಾ (3) ಮೃತಪಟ್ಟ ಮಗು. ಘಟನೆ ವಿವರ: ಮಹೇಶ್ ಅವರು ತನ್ನ ಪತ್ನಿ ಹಾಗೂ ತನ್ನ ಮೂರು ವರ್ಷದ ಮಗಳನ್ನು ಮಿಮ್ಸ್ ಆಸ್ಪತ್ರೆಗೆ ನಾಯಿ ಕಡಿತದ...
ಮಂಡ್ಯಸಂತಾಪಸುದ್ದಿ

ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು : ಕಾವೇರಿ ನದಿಯಲ್ಲಿ ಶವ ಪತ್ತೆ – ಕಹಳೆ ನ್ಯೂಸ್

ಮಂಡ್ಯ: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಶವ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೇ 7ರಂದು ಅವರು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಮೈಸೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದರು. ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ಶವ ಮೇಲೆತ್ತಿಸಿದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
1 2 3 4 10
Page 2 of 10