ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಸಂಚು : ನಾಳೆ ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ : ನಿಖಿಲ್ ಕುಮಾರಸ್ವಾಮಿ -ಕಹಳೆ ನ್ಯೂಸ್
ಮಂಡ್ಯ : ಮಂಡ್ಯದಲ್ಲಿ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಧರ್ಮಸ್ಥಳ ವಿರುದ್ಧ ನಿರಂತರ ಅಪಪ್ರಚಾರ ನಡೆಯುತ್ತಿದೆ. 800ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಧರ್ಮಸ್ಥಳದ ಭಕ್ತರು ಸಹ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದರು. ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ. ಒಬ್ಬೊರೋ,...







