Saturday, April 25, 2026

ಮೈಸೂರು

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು:ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಡಿ.6-12-2024 ರಿಂದ 8-12-2024ರ ತನಕ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ.ಪುತ್ತೂರಿನಲ್ಲಿ 1978 ರಲ್ಲಿ ಆರಂಭಗೊAಡ ಸಂಸ್ಥೆ ಆತಿಥ್ಯದಲ್ಲಿ ಸ್ಪರ್ಧೆನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ,...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಮೈಸೂರುಸುದ್ದಿ

ಮುಡಾ ಹಗರಣ : ED ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮುಡಾ ಮಾಜಿ ಆಯುಕ್ತ ಐಎಎಸ್‌ ಅಧಿಕಾರಿ ದಿನೇಶ್‌ಕುಮಾರ್‌ ಪರಾರಿ-ಕಹಳೆ ನ್ಯೂಸ್

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ ಬೆನ್ನಲ್ಲೇ ಮುಡಾದ ಮಾಜಿ ಆಯುಕ್ತ , ಐಎಎಸ್‌ ಅಧಿಕಾರಿ ದಿನೇಶ್‌ಕುಮಾರ್‌ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ನೆಲೆಸಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್‌ ಕುಮಾರ್‌ ವಾಕಿಂಗ್‌ ಮಾಡುತ್ತಿದ್ದರು. ಇಡಿ ಅಧಿಕಾರಿಗಳು ಮನೆಗೆ ಬಂದ ವಿಚಾರ ತಿಳಿದು ವಾಕಿಂಗ್‌...
ಬೆಂಗಳೂರುಮೈಸೂರುರಾಜ್ಯಸುದ್ದಿ

ಮೈಸೂರಿನ ಮುಡಾ ಕಚೇರಿ ಇಂಚಿಂಚೂ ಜಾಲಾಡುತ್ತಿರುವ ಇ.ಡಿ. ಅಧಿಕಾರಿಗಳಿಗೆ ಸಿಕ್ತು ಅತಿದೊಡ್ಡ ಸಾಕ್ಷ್ಯ – ಕಹಳೆ ನ್ಯೂಸ್

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿಯ ಮನವಿ ಪತ್ರದ ಮೇಲೆಯೇ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಪತ್ರದ ಬಗ್ಗೆ ಹತ್ತಾರು ಅನುಮಾನಗಳೇ ಹುಟ್ಟುಕೊಂಡಿವೆ. ಇದನ್ನೇ ಅರಿತ ಇಡಿ ಅಧಿಕಾರಿಗಳು ಮಹತ್ವದ ಸಾಕ್ಷಿಯೊಂದನ್ನ ಕಲೆ ಹಾಕಿದ್ದಾರೆ. ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರದಲ್ಲಿ ಎರಡು ಅನುಮಾನಗಳು ಉಂಟಾಗಿವೆ. ಮನವಿ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

BIG BREAKING NEWS : ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ? ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮೈಸೂರು : ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ.   ಹೌದು.. ಇಂದು ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ,...
ಮೈಸೂರುಸುದ್ದಿ

ಮೈಸೂರು ದಸರಾ : ಕುಶಾಲು ತೋಪು ತಾಲೀಮು ವೇಳೆ ಅನಾಹುತ : ಸ್ವಲ್ಪದರಲ್ಲೇ ಬಚಾವ್ ಆದ ಕಾವಾಡಿ..!! ಅರಣ್ಯ ಇಲಾಖೆ ನಿರ್ಲಕ್ಷ್ಯ..??- ಕಹಳೆ ನ್ಯೂಸ್

ಮೈಸೂರು : ಈ ಬಾರಿ ಮೈಸೂರು ದಸರಾಗೆ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ಎಲ್ಲಾ ಹಂತದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಇದೀಗ ಇಂದು ದಸರಾ ಮಹೋತ್ಸವದ ವೇಳೆ ಭಾಗವಹಿಸುವ ಆನೆಗಳಿಗೆ ಕುಶಾಲು ತೋಪು ಸಿಡಿಸಿ ತಾಲಿಮು ನಡೆಸುವ ವೇಳೆ ಭಾರಿ ಅನಾಹುತ ಒಂದು ನಡೆದಿದೆ. ಹೌದು., ವಿಶ್ವವಿಖ್ಯಾತ ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ಸಿಡಿಸಿ ತಾಲಿಮು ಮೂಡಿಸಲಾಗುತ್ತಿತ್ತು. ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಈ ಒಂದು ತಾಲಿಮು ನಡೆಸಲಾಗುತ್ತಿತ್ತು. ಸದ್ದಿಗೆ...
ಮೈಸೂರುರಾಜ್ಯಸುದ್ದಿ

ಮೈಸೂರು ದಸರಾ : ಅರಮನೆಯಲ್ಲಿ ಕಿತ್ತಾಡಿಕೊಂಡ ಆನೆಗಳು, ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು..! – ಕಹಳೆ ನ್ಯೂಸ್

ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ದಸರಾ ಆನೆಗಳು ಕೆಲ ಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು ಗಜಪಡೆಯ ಆನೆಗಳ ಕಿತ್ತಾಟದಿಂದ (Elephants Fight) ಪ್ರವಾಸಿಗರು ಆತಂಕಕ್ಕೆ ಒಳಗಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಒಂದಕೊಂದು ಕಿತ್ತಾಡಿಕೊಂಡು ಆನೆಗಳು ಚೆಲ್ಲಾಪಿಲ್ಲಿಯಾಗಿ ಓಡಾಡಿವೆ. ಅರಮನೆ ಅಂಗಳ ಬಿಟ್ಟು ಎರಡು ಆನೆಗಳು ರಸ್ತೆಗೆ ನುಗ್ಗಿವೆ. ಹೀಗಾಗಿ ಆನೆ ನಿಯಂತ್ರಿಸಲು ಸ್ವತಃ ಮಾವುತನೇ ವಿಫಲನಾಗಿ ಆನೆ ಬಿಟ್ಟು ಕೆಳಗೆ ಇಳಿದಿದ್ದಾನೆ. ಆಹಾರ...
1 10 11 12 13 14 19
Page 12 of 19