Saturday, April 25, 2026

ಮೈಸೂರು

ಕ್ರೈಮ್ಮೈಸೂರುರಾಜ್ಯಸುದ್ದಿ

ಬೆತ್ತಲೆ ಫೋಟೋ ಕಳ್ಸಿ ಯುವಕರನ್ನು ಬುಟ್ಟಿಗೆ ಬೀಳಿಸಿ, ಹಣ ಪೀಕುತ್ತಿದ್ದ ಖತರ್ನಾಕ್ ಲೇಡಿ ಬಂಧನ ; ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಈ ಆಂಟಿ..! – ಕಹಳೆ ನ್ಯೂಸ್

ಮೈಸೂರು: ಬೆತ್ತಲೆ ಫೋಟೋಗಳನ್ನು ಕಳುಹಿಸಿ ಯುವಕರು, ಪುರುಷರನ್ನು ಬುಟ್ಟಿಗೆ ಬೀಳಿಸಿ, ಬಳಿಕ ಅವರಿಂದ ಹಣ ಪಡೆದು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಮಹಿಳೆಯನ್ನು (Woman) ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಸವಿತ ಅಲಿಯಾಸ್ ಮಂಜುಳ ಯಾದವ್ ಅಮಾಯಕರಿಂದ ಲಕ್ಷ ಲಕ್ಷ ಹಣ ಪಡೆದು ಎಸ್ಕೇಪ್ ಆಗುತ್ತಿದ್ದಳು. ಆಕೆ ಮೈಸೂರಿನಲ್ಲಿ (Mysuru) ಸೆಟಲ್ ಆಗಿ ಮಾಡುತ್ತಿದ್ದುದು ಮಾತ್ರ ಖತರ್ನಾಕ್ ಕೆಲಸಗಳನ್ನು. ಪುರುಷರಿಗೆ ತನ್ನ ಅರೆನಗ್ನ ಫೋಟೋಗಳನ್ನು ಕಳುಹಿಸಿ ಅವರನ್ನು ಬಲೆಗೆ ಬೀಳಿಸುತ್ತಿದ್ದಳು.  ವರದಿಗಳ ಪ್ರಕಾರ...
ಮೈಸೂರುರಾಜಕೀಯರಾಜ್ಯಸುದ್ದಿ

ಶಾಸಕರ ತಂದೆಗೆ ಮಹಾ ಮೋಸ : ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸೇರಿ ಐವರ ಖತರ್ನಾಕ್ ತಂಡ ಅರೆಸ್ಟ್ – ಕಹಳೆ ನ್ಯೂಸ್

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ...
ದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯಸುದ್ದಿ

ವಾರದಲ್ಲಿ ಆರು ದಿನ ಮೈಸೂರು ಮಾರ್ಗವಾಗಿ ಬೆಂಗಳೂರು – ಮಂಗಳೂರು ರೈಲು ಸಂಚಾರಕ್ಕೆ ರೈಲ್ವೆ ಸಚಿವಾಲಯ ಅನುಮತಿ ; ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಪ್ರತಿಫಲ..! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 24: ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯ ಸಂತೋ‍ದ ಸುದ್ದಿ ನೀಡಿದೆ. ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದ ಮೈಸೂರು ಮಾರ್ಗವಾಗಿ ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು, ಆರು ದಿನಗಳಿಗೆ ಹೆಚ್ಚಿಸುವಂತೆ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ವಾರದಲ್ಲಿ ಆರು ದಿನ ಬೆಂಗಳೂರು-ಮಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ. ರೈಲು ಸಂಖ್ಯೆ 16585/586 ರ ಸಂಚಾರವನ್ನು ಹೆಚ್ಚಿಸಲು ನೈಋತ್ಯ...
ಮೈಸೂರುರಾಜಕೀಯರಾಜ್ಯಸುದ್ದಿ

ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಎಂಟು ದಿನಗಳ ಸಾವರ್ಕರ್ ರಥಯಾತ್ರೆಗೆ ಬಿ.ಎಸ್. ಯಡಿಯೂರಪ್ಪ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು: ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಕಾರಣಕ್ಕಾಗಿ ಮೊಟ್ಟೆ ಎಸೆತ ಎದುರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಡಿಕೇರಿ ಚಲೋ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ದ ರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಸಾವರ್ಕರ್ ಯಾತ್ರೆ ಆಯೋಜಿಸಿದೆ. ವೀರ ಸಾವರ್ಕರ್ ಪ್ರತಿಷ್ಢಾನ ಮೈಸೂರು ವತಿಯಿಂದ ಆಯೋಜಿಸಿರುವ ಎಂಟು ದಿನಗಳ ಈ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ(ಆಗಸ್ಟ್ 23) ಬೆಳಗ್ಗೆ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ. ತವರು ಜಿಲ್ಲೆಯಲ್ಲೇ...
ಮೈಸೂರುರಾಜಕೀಯರಾಜ್ಯಸುದ್ದಿ

ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು 2 ತಿಂಗಳಲ್ಲಿ ಖಾಯಂ : ಸಚಿವ ಗೋವಿಂದ ಕಾರಜೋಳ ಭರವಸೆ – ಕಹಳೆ ನ್ಯೂಸ್

ಮೈಸೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಮುಂದಿನ ಎರಡು ತಿಂಗಳಲ್ಲಿ ಖಾಯಂ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ಕೆಲವು ಕಾನೂನು...
ದಕ್ಷಿಣ ಕನ್ನಡಮೈಸೂರುಸುದ್ದಿ

ಲವ್ ಜಿಹಾದ್ ನ ಬಲೆಗೆ ಬಿದ್ದ ಮೈಸೂರು ಮೂಲದ ಯುವತಿ; ವಿಟ್ಲದ ಮುಸ್ಲಿಂ ಯುವಕ ಜುಬೈದ್ ಜೊತೆ ವಿವಾಹವಾದ ಪತ್ರ ವೈರಲ್- ಕಹಳೆ ನ್ಯೂಸ್

ವಿಟ್ಲ: ಅನ್ಯಕೋಮಿನ ಯುವಕನೋರ್ವ ಮೈಸೂರು ಮೂಲದ ಹಿಂದೂ ಯುವತಿಯನ್ನು ವಿವಾಹವಾದ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ ಸೌಂದರ್ಯ(24) ಎಂಬ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ. ಉಬೈದ್ ಮತ್ತು ಸೌಂದರ್ಯ ಮೈಸೂರಿನಲ್ಲಿ ರಿಜಿಸ್ಟರ್ ವಿವಾಹವಾಗಿದ್ದು, ಅವರ ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಜೋಡಿ ಕೆಲ ದಿನ ಹಿಂದೆ ವಿಟ್ಲದಲ್ಲಿ ತಿರುಗಾಡುತ್ತಿದ್ದರು ಎಂಬ ಮಾಹಿತಿ...
ಮೈಸೂರುಸುದ್ದಿ

ಮನೆ ಹೊರಗಿಟ್ಟಿದ್ದ ಶಾಲಾ ಶೂಸ್ ನಲ್ಲಿ ನಾಗರಹಾವು ಪ್ರತ್ಯಕ್ಷ: ಹಾವನ್ನು ರಕ್ಷಿಸಿದ ಸ್ನೇಕ್ ಶ್ಯಾಮ್ – ಕಹಳೆ ನ್ಯೂಸ್

ಮೈಸೂರು: ಮನೆಯ ಹೊರಗೆ ಇಟ್ಟಿದ್ದ ಶಾಲಾ ಶೂಸ್ ಧರಿಸಲು ಹೋದಾಗ ನಾಗರಹಾವು ಕಾಣಿಸಿಕೊಂಡು ಅಲ್ಪದಲ್ಲಿಯೇ ಭಾರೀ ಅಪಾಯದಿಂದ ಪಾರಾಗಿರುವ ಘಟನೆ ಮೈಸೂರಿನ ಹೆಬ್ಬಾಳ್ ಎರಡನೇ ಹಂತದಲ್ಲಿ ನಡೆದಿದೆ. ಎಂದಿನಂತೆ ಶಾಲೆಗೆ ತೆರಳಲು ಶೂಸ್ ಹಾಕಿಕೊಳ್ಳಲು ಹೋದಾಗ ನಾಗರಹಾವು ಮಕ್ಕಳ ಶೂಸ್ ಒಳಗೆ ಅಡಗಿ ಕುಳಿತಿದ್ದು, ಕಾಣಿಸಿಕೊಂಡಿದೆ. ಒಂದು ವೇಳೆ ಹಾವು ಕಾಣಿಸದೇ, ಶೂಸ್ ಪರಿಶೀಲಿಸದೇ ಹಾಕಿಕೊಂಡಿದ್ದರೆ, ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಹಾವು ನೋಡಿ ಜಾಗೃತರಾದ ಮನೆಯವರು ತಕ್ಷಣ ಮೈಸೂರಿನ ಉರಗ...
ಕ್ರೈಮ್ಮೈಸೂರುರಾಜ್ಯಸುದ್ದಿ

ಮೂವತ್ತರ ಮುಸ್ಲಿಂ ಆಂಟಿ, ಮದ್ವೆಯಾಗಿದ್ದು ಒಂದಲ್ಲಾ ಮೂರು! ಆದರೂ ನಾಲ್ಕನೆಯವನ ಜೊತೆ ಸಿಕ್ಕಿಬಿದ್ದ ನಿಧಾ ಖಾನ್ ರಂಪಾಟ! – ಕಹಳೆ ನ್ಯೂಸ್

ಮೈಸೂರು: ಆಕೆಯ ವಯಸ್ಸು (Age) ಅಲ್ಲೇ 30ರ ಅಂಚಿನಲ್ಲೇ ನಿಂತುಕೊಂಡು ಬಿಟ್ಟಿದೆ. ನೋಡೋದಕ್ಕೆ ಥೇಟ್ ಸಿನಿಮಾ ಹೀರೋಯಿನ್ನೇ (Cinema Heroine). ಒಮ್ಮೆ ನೋಡಿದ್ರೆ ಮತ್ತೊಮ್ಮೆ ನೋಡಬೇಕು ಎನಿಸುವಷ್ಟು ಬ್ಯೂಟಿ (Beauty). ಹಾಗಂತ ಅವಳೇನು ಅಮಾಯಕಿಯಲ್ಲ. ಮದುವೆಯಾಗದ ನವ ತರುಣಿಯೂ ಅಲ್ಲ. ಒಂದಲ್ಲ ಅಂತ ಮೂರ್ ಮೂರು ಮದ್ವೆಯಾಗಿದ್ದಾಳೆ (Marriage) ಈ ನಾರಿಮಣಿ. ಸಾಲದ್ದಕ್ಕೆ ನಾಲ್ಕನೆಯವನ ಜೊತೆ ರೆಡ್‌ ಹ್ಯಾಂಡಾಗಿ (Redhand) ಸಿಕ್ಕಿ ಬಿದ್ದಿದ್ದಾಳೆ. ಇವೆಲ್ಲ ಮೂರನೇ ಗಂಡನಿಗೆ (Husband) ಗೊತ್ತಾಗಿ,...
1 14 15 16 17 18 19
Page 16 of 19