Sunday, June 14, 2026

ಹಾಸನ

ಸುದ್ದಿಹಾಸನ

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಕಳೆದ 41 ದಿನದಲ್ಲಿ 24 ಮಂದಿ ಸಾವು – ಕಹಳೆ ನ್ಯೂಸ್

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಇದುವರೆಗೆ 24 ಮಂದಿ ಬಲಿಯಾಗಿದ್ದಾರೆ . ಹೊಳೆನರಸೀಪುರದ ಸೋಮನಹಳ್ಳಿಯ 27 ವರ್ಷದ ಸಂಜಯ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿ ಬಂದಿದ್ದ ಯುವಕ ನಂತರ ಎದೆನೋವು ಎಂದು ಆಸ್ಪತ್ತೆಗೆ ಹೋಗಿದ್ದಾನೆ. ಆತನಿಗೆ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲು ಸೂಚಿಸಿದ್ದಾರೆ. ಆದರೆ ಬೇರೆ ಕಡೆ ಕರೆದೊಯ್ಯುವ ವೇಳೆ...
ಬೆಂಗಳೂರುರಾಜ್ಯಸುದ್ದಿಹಾಸನ

‘ಇಲ್ಲೇ ಓಡಾಡ್ತಿದ್ದ, ಈಗ ಮಲಗಿದ್ದಾನೆ..’ ಮಗನ ಸಮಾಧಿ ಮೇಲೆ ಬಿದ್ದು ಒದ್ದಾಡಿದ ಭೂಮಿಕ್‌ ತಂದೆ ಲಕ್ಷ್ಮಣ್‌!

ಹಾಸನ (ಜೂ.7): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವು ಕಂಡಿದ್ದರು. ಈ ವೇಳೆ ಹಾಸನದ ಬೇಲೂರಿನ ಭೂಮಿಕ್ ಕೂಡ ಸಾವು ಕಂಡಿದ್ದ. ಮೃತದೇಹವನ್ನು ಅವರ ಮನೆಯ ಸಮೀಪದ ಜಾಗದಲ್ಲಿ ಮಣ್ಣು ಮಾಡಲಾಗಿತ್ತು. ಶನಿವಾರ ಭೂಮಿಕ್‌ನ ತಂದೆ ಲಕ್ಷ್ಮಣ್‌ ಮಗನ ಸಮಾಧಿ ಮೇಲೆ ಬಿದ್ದು ಒದ್ದಾಡಿ, ಗೋಳಾಡಿದ್ದಾರೆ. ಮಗನ ಸಮಾಧಿ ತಬ್ಬಿ ಕಣ್ಣೀರು ಹಾಕಿದ್ದು, ನನಗೆ ನನ್ನ ಮಗ ಬೇಕು ಅಯ್ಯೋ..ನನ್ನ ಮಗ ಎಲ್ಲೋದ? ಎಂದು...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಜಿಲ್ಲೆಸುದ್ದಿಹಾಸನ

ಮಾ. 15ರಿಂದ ಶಿರಾಡಿ ಘಾಟಿ ಒಂದು ತಿಂಗಳು ಬಂದ್‌-ಕಹಳೆ ನ್ಯೂಸ್

ಹಾಸನ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಸಂಸದ ಶ್ರೇಯಸ್‌ ಪಟೇಲ್‌ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ...
ಸುದ್ದಿಹಾಸನ

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ; ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂದೆ ಪ್ರತಿಭಟನೆ-ಕಹಳೆ ನ್ಯೂಸ್

ಹಾಸನ: ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹಾಸನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೊಬ್ಬರು ಆರೋಪಿಸಿದ್ದು, ಈ ಆರೋಪ ಹಿಂಪಡೆಯುವಂತೆ ಆಗ್ರಹಿಸಿ ನಗರದ ಹೊರವಲಯ ಹೇಮಗಂಗೋತ್ರಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂದೆ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಉಪನ್ಯಾಸಕರು, ವಿಶ್ವವಿದ್ಯಾಲಯದ ನಾಮನಿರ್ದೇಶಕ ಸಿಂಡಿಕೇಟ್ ಸದಸ್ಯರೊಬ್ಬರೂ ಕೆಲ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದು, ಹಾಸನ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಕುಲಪತಿ ಮತ್ತು ಕುಲಸಚಿವರು...
ರಾಜ್ಯವಾಣಿಜ್ಯಸುದ್ದಿಹಾಸನ

ಹಾಸನ ವಿಮಾನ ನಿಲ್ದಾಣ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್‌ ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್...
ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯರಾಷ್ಟ್ರೀಯಸಕಲೇಶಪುರಸುದ್ದಿಸುಳ್ಯಹಾಸನ

ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ; ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ – ಕಹಳೆ ನ್ಯೂಸ್

ನವದೆಹಲಿ: ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ  ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸುರಂಗ (Tunnel Project) ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ...
1 3 4 5 6 7 14
Page 5 of 14