Saturday, June 13, 2026

ಹಾಸನ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಮಾಲಧಾರಾಣೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡದಿAದ ಚಾಲನೆ-ಕಹಳೆ ನ್ಯೂಸ್

ಪುತ್ತೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.6ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕ ಜಯಂತ್ ಕುಂಜೂರುಪAಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು. ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷ ದಾಮೋದರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಿಂದ ನಿರ್ಮಾಣಗೊಂಡ ಬಸ್ ತಂಗುದಾಣ-ಕಹಳೆ ನ್ಯೂಸ್

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಿರ್ಮಾಣಗೊಂಡ ಸುಸಜ್ಜಿತ ಬಸ್ ತಂಗುದಾಣವನ್ನು ಡಿ.5ರಂದು ಉದ್ಘಾಟಿಸಿದರು. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯರವರು ರಿಬ್ಬನ್ ಕಟ್ ಮಾಡಿ ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದರು. ಇವತ್ತು ಹಳ್ಳಿಗಳು ನಗರೀಕರಣಗೊಳ್ಳುತ್ತಿದೆ ಇಂತಹ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳು ಅಗತ್ಯ ಇದೆ. ಎಲ್ಲ ಸೌಲಭ್ಯವನ್ನು ಸರಕಾರ ನೀಡಲು ಸಾಧ್ಯವಿಲ್ಲ. ನಾವು ಕೂಡ ಒಟ್ಟಿಗೆ ಸೇರಬೇಕಾಗುತ್ತದೆ. ಈ ಪರಿಸರದಲ್ಲಿ ಸುಸಜ್ಜಿತ ಬಸ್...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು:ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಡಿ.6-12-2024 ರಿಂದ 8-12-2024ರ ತನಕ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ.ಪುತ್ತೂರಿನಲ್ಲಿ 1978 ರಲ್ಲಿ ಆರಂಭಗೊAಡ ಸಂಸ್ಥೆ ಆತಿಥ್ಯದಲ್ಲಿ ಸ್ಪರ್ಧೆನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ,...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿಹಾಸನ

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ; ರೈಲು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.   ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಯಡಕುಮಾರಿ, ಶಿರವಾಗಿಲು,...
1 7 8 9 10 11 14
Page 9 of 14