Friday, March 6, 2026

ಹುಬ್ಬಳ್ಳಿ

ಸುದ್ದಿಹುಬ್ಬಳ್ಳಿ

ಬೃಹತ್ ವೇಶ್ಯಾವಾಟಿಕೆ ಜಾಲ ಬೇಧಿಸಿದ ಹುಬ್ಬಳ್ಳಿ ಪೊಲೀಸರು: ಶೌಚಾಲಯದಲ್ಲಿ ಸುರಂಗ ಮಾರ್ಗ ಪತ್ತೆ

ಹುಬ್ಬಳ್ಳಿ: ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಬೇಧಿಸಿದ್ದು, ಲಾಡ್ಜ್ ಮ್ಯಾನೇಜರ್, ಸಿಬ್ಬಂದಿಯನ್ನು ಬಂಧಿಸಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದೊಂದಿಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವು ಮಹಿಳೆಯರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ ಪಾರಿಜಾತ ರೆಸಿಡೆನ್ಸಿ ಲಾಡ್ಜ್ ನಲ್ಲಿ ಈ ದಂಧೆ ನಡೆಯುತ್ತಿತ್ತು. ಲಾಡ್ಜ್ ರೂಮಿನ ಶೌಚಾಲಯದಲ್ಲಿ ರಹಸ್ಯ ಕೋಣೆ ಇದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಯುವತಿಯರನ್ನು ರಹಸ್ಯ ಕೂಣೆ ಮೂಲಕ ಸುರಂಗ ಮಾರ್ಗದಲ್ಲಿ ಬೇರೆ ರೂಮುಗಳಿಗೆ ಸ್ಥಳಾಂತರಿಸಲಾಗುತ್ತಿತ್ತು....
ಜಿಲ್ಲೆಸುದ್ದಿಹುಬ್ಬಳ್ಳಿ

ನಕಲಿ ಸಹಿ ಮಾಡಿ ವಿಚ್ಛೇದನ ಪಡೆದ ಪತಿ : ಕೋರ್ಟ್‌ ಆವರಣದಲ್ಲೇ ಥಳಿಸಿದ ಪತ್ನಿ-ಕಹಳೆ ನ್ಯೂಸ್

ಹುಬ್ಬಳ್ಳಿ: ಜೀವನಾಂಶ ಕೇಳಿ ಕೋರ್ಟ್‌ ಮೆಟ್ಟಿಲೇರಿದ್ದ ಮಹಿಳೆಯೊಬ್ಬಳು ಒಂದು ವರ್ಷದ ಹಿಂದೆಯೇ ಪತಿ ವಿಚ್ಛೇದನ ಪಡೆದಿರುವುದು ಗೊತ್ತಾಗಿ ಕೋರ್ಟ್‌ ಆವರಣದಲ್ಲಿಯೇ ಸಹೋದರಿಯೊಂದಿಗೆ ಪತಿಗೆ ಥಳಿಸಿದ ಘಟನೆ ಸೋಮವಾರ ನಡೆದಿದ್ದು, ವಿಡಿಯೋ ವೈರಲ್‌ ಆಗಿದೆ. ನಗರದ ಶಾಂತಿನಿಕೇತನ ಕಾಲೋನಿ ನಿವಾಸಿ ಲಲಿತಾ ಎಂಬುವರು ವಾಯವ್ಯ ಸಾರಿಗೆ ಸಂಸ್ಥೆಯ ನೌಕರ ಬೆಳಗಾವಿ ಜಿಲ್ಲೆ ರಾಮದುರ್ಗದ ಕುಮಾರನಿಂದ ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಕುಮಾರ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಸೋಮವಾರ ನ್ಯಾಯಾಲಯಕ್ಕೆ ಆಗಮಿಸಿದ್ದಾಗ,...
ಸುದ್ದಿಹುಬ್ಬಳ್ಳಿ

50 ರ ಅಂಕಲ್ ಜೊತೆ ಓಡಿ ಹೋದ 18 ವರ್ಷದಾಕೆ ಮದುವೆಯಾಗಿ ಪತ್ತೆ..!- ಕಹಳೆ ನ್ಯೂಸ್

ಹುಬ್ಬಳ್ಳಿ : ಪ್ರೀತಿಗೆ ವಯಸ್ಸಿಲ್ಲ ಅಂತಾರೆ ಆದ್ರೆ ಇಲ್ಲೊಬ್ಬ 50 ವರ್ಷದ ವ್ಯಕ್ತಿ ತನ್ನ ಮಿತಿಮೀರಿದ ವಯಸ್ಸಿನಲ್ಲಿ ಮಾಡಬಾರದ ಕೆಲಸವನ್ನು ಮಾಡಿದ್ದಾನೆ. 18ರ ಯುವತಿಯನ್ನು 50 ವರ್ಷದ ವ್ಯಕ್ತಿ ಮದುವೆಯಾಗಿದ್ದಾನೆ. ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡ್ತಿದ್ದ 50 ವರ್ಷದ ಪ್ರಕಾಶ್ 18 ವಯಸ್ಸಿನ ಕರೀಷ್ಮಾ ಎಂಬ ಯುವತಿಯನ್ನು ಆಕೆಯ ಪೋಷಕರ ಕಣ್ತಪ್ಪಿಸಿ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ. ಹುಬ್ಬಳ್ಳಿಯಿಂದ ಮಹಾರಾಷ್ಟ್ರದಲ್ಲಿರುವ ತನ್ನ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ...
ಕ್ರೈಮ್ಸುದ್ದಿಹುಬ್ಬಳ್ಳಿ

ಪ್ರೇಯಸಿಯೊಂದಿಗಿನ ಮನಸ್ತಾಪದಿಂದಾಗಿ ಯುವತಿಯ ಖಾಸಗಿ ವಿಡಿಯೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಹುಬ್ಬಳ್ಳಿ : ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಉಂಟಾಗಿ ಯುವಕನೊಬ್ಬ ಆಕೆಯ ಖಾಸಗಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಂದೇಶ ಉಣಕಲ್ ಎಂದು ತಿಳಿದುಬಂದಿದ್ದು ಈತ ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದಾನೆ. ಮನೆಯಿಂದ ನಾಪತ್ತೆಯಾಗಿದ್ದು ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ...
ಜಿಲ್ಲೆಸಂತಾಪಸುದ್ದಿಹುಬ್ಬಳ್ಳಿ

ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು -ಕಹಳೆ ನ್ಯೂಸ್

ಹುಬ್ಬಳ್ಳಿ: ಸಾಯಿನಗರದಲ್ಲಿ ಡಿ. 22ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣಕ್ಕೆ ಸಂಬAಧಿಸಿದAತೆ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟಿದ್ದಾರೆ. ಮೃ*ತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮೃ*ತರನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಎಂದು ಗುರುತಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗಂ*ಭೀರವಾಗಿ ಗಾಯಗೊಂಡಿದ್ದ ಶಂಕರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು....
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
1 2 3 4 8
Page 2 of 8