Thursday, April 23, 2026

ಹುಬ್ಬಳ್ಳಿ

ಕ್ರೈಮ್ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ! – ಕಹಳೆ ನ್ಯೂಸ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ವೃದ್ದೆ ನಿಂಗಮ್ಮನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ...
ಜಿಲ್ಲೆರಾಜ್ಯಸುದ್ದಿಹುಬ್ಬಳ್ಳಿಹೆಚ್ಚಿನ ಸುದ್ದಿ

ಇನ್ಮುಂದೆ YouTube ಚಾನಲ್ ಗಳ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯ: ರಾಜ್ಯ ಸರ್ಕಾರದಿಂದ ಶೀಘ್ರ ಕಾನೂನು -ಕಹಳೆ ನ್ಯೂಸ್

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ...
ಕ್ರೈಮ್ಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಗಿರೀಶ್ ಮಟ್ಟಣ್ಣನವ‌ರ್, ಯೂಟ್ಯೂಬರ್ ಸಮೀರ್ FIR ದಾಖಲು – ಕಹಳೆ ನ್ಯೂಸ್

ಹುಬ್ಬಳ್ಳಿ:- ಜೈನ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಗಿರೀಶ ಮಟ್ಟಣ್ಣವ‌ರ್ ಹಾಗೂ ಅದರ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. FIR no: 01/2025 00: 299, 196(1)(໖) ໖. ಎನ್.ಎಸ್ 2023 ಅಡಿ ಪ್ರಕರಣ ದಾಖಲಾಗಿದೆ. ಜೈನ್ ಸಮಾಜದ ಮುಖಂಡ ಅಜೀರ್ ಬಸಾಪುರ ಅವರಿಂದ ದೂರು ದಾಖಲಿಸಲಾಗಿದೆ. ಗಿರೀಶ್ ಮಟ್ಟೆಣ್ಣವರ ಜೈನ್ ಧರ್ಮದ ಬಗ್ಗೆ ಅವಹೇಳನಕಾರಿ...
ಜಿಲ್ಲೆಸಂತಾಪಸುದ್ದಿಹುಬ್ಬಳ್ಳಿ

ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ – ಕಹಳೆ ನ್ಯೂಸ್

ಹುಬ್ಬಳ್ಳಿ : ಒಂದೇ ಗ್ರಾಮದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ನಡೆದಿದೆ. ರವಿರಾಜ್‌ ಜಾಡರ್‌(42) ಮತ್ತು ಬಸವನಗೌಡ ಪಾಟೀಲ್‌(56) ಮೃತ ದುರ್ದೈವಿಗಳು. ಕಳೆದ 24 ಗಂಟೆಗಳಲ್ಲಿ ಇಬ್ಬರು ರೈತರು ನೇಣಿಗೆ ಶರಣಾಗಿದ್ದು ಭಾರಿ ಆತಂಕ ಮೂಡಿಸಿದೆ. ನಾಲ್ಕೈದು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ ಹೊಡೆತಕ್ಕೆ ಕಂಗಾಲಾಗಿದ್ದ ರೈತರು,ಕೃಷಿಗಾಗಿ ಬ್ಯಾಂಕ್‌ ಮತ್ತು ಖಾಸಗಿಯಾಗಿ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು...
ಸುದ್ದಿಹುಬ್ಬಳ್ಳಿ

ಬೃಹತ್ ವೇಶ್ಯಾವಾಟಿಕೆ ಜಾಲ ಬೇಧಿಸಿದ ಹುಬ್ಬಳ್ಳಿ ಪೊಲೀಸರು: ಶೌಚಾಲಯದಲ್ಲಿ ಸುರಂಗ ಮಾರ್ಗ ಪತ್ತೆ

ಹುಬ್ಬಳ್ಳಿ: ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಬೇಧಿಸಿದ್ದು, ಲಾಡ್ಜ್ ಮ್ಯಾನೇಜರ್, ಸಿಬ್ಬಂದಿಯನ್ನು ಬಂಧಿಸಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದೊಂದಿಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವು ಮಹಿಳೆಯರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ ಪಾರಿಜಾತ ರೆಸಿಡೆನ್ಸಿ ಲಾಡ್ಜ್ ನಲ್ಲಿ ಈ ದಂಧೆ ನಡೆಯುತ್ತಿತ್ತು. ಲಾಡ್ಜ್ ರೂಮಿನ ಶೌಚಾಲಯದಲ್ಲಿ ರಹಸ್ಯ ಕೋಣೆ ಇದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಯುವತಿಯರನ್ನು ರಹಸ್ಯ ಕೂಣೆ ಮೂಲಕ ಸುರಂಗ ಮಾರ್ಗದಲ್ಲಿ ಬೇರೆ ರೂಮುಗಳಿಗೆ ಸ್ಥಳಾಂತರಿಸಲಾಗುತ್ತಿತ್ತು....
ಜಿಲ್ಲೆಸುದ್ದಿಹುಬ್ಬಳ್ಳಿ

ನಕಲಿ ಸಹಿ ಮಾಡಿ ವಿಚ್ಛೇದನ ಪಡೆದ ಪತಿ : ಕೋರ್ಟ್‌ ಆವರಣದಲ್ಲೇ ಥಳಿಸಿದ ಪತ್ನಿ-ಕಹಳೆ ನ್ಯೂಸ್

ಹುಬ್ಬಳ್ಳಿ: ಜೀವನಾಂಶ ಕೇಳಿ ಕೋರ್ಟ್‌ ಮೆಟ್ಟಿಲೇರಿದ್ದ ಮಹಿಳೆಯೊಬ್ಬಳು ಒಂದು ವರ್ಷದ ಹಿಂದೆಯೇ ಪತಿ ವಿಚ್ಛೇದನ ಪಡೆದಿರುವುದು ಗೊತ್ತಾಗಿ ಕೋರ್ಟ್‌ ಆವರಣದಲ್ಲಿಯೇ ಸಹೋದರಿಯೊಂದಿಗೆ ಪತಿಗೆ ಥಳಿಸಿದ ಘಟನೆ ಸೋಮವಾರ ನಡೆದಿದ್ದು, ವಿಡಿಯೋ ವೈರಲ್‌ ಆಗಿದೆ. ನಗರದ ಶಾಂತಿನಿಕೇತನ ಕಾಲೋನಿ ನಿವಾಸಿ ಲಲಿತಾ ಎಂಬುವರು ವಾಯವ್ಯ ಸಾರಿಗೆ ಸಂಸ್ಥೆಯ ನೌಕರ ಬೆಳಗಾವಿ ಜಿಲ್ಲೆ ರಾಮದುರ್ಗದ ಕುಮಾರನಿಂದ ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಕುಮಾರ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಸೋಮವಾರ ನ್ಯಾಯಾಲಯಕ್ಕೆ ಆಗಮಿಸಿದ್ದಾಗ,...
ಸುದ್ದಿಹುಬ್ಬಳ್ಳಿ

50 ರ ಅಂಕಲ್ ಜೊತೆ ಓಡಿ ಹೋದ 18 ವರ್ಷದಾಕೆ ಮದುವೆಯಾಗಿ ಪತ್ತೆ..!- ಕಹಳೆ ನ್ಯೂಸ್

ಹುಬ್ಬಳ್ಳಿ : ಪ್ರೀತಿಗೆ ವಯಸ್ಸಿಲ್ಲ ಅಂತಾರೆ ಆದ್ರೆ ಇಲ್ಲೊಬ್ಬ 50 ವರ್ಷದ ವ್ಯಕ್ತಿ ತನ್ನ ಮಿತಿಮೀರಿದ ವಯಸ್ಸಿನಲ್ಲಿ ಮಾಡಬಾರದ ಕೆಲಸವನ್ನು ಮಾಡಿದ್ದಾನೆ. 18ರ ಯುವತಿಯನ್ನು 50 ವರ್ಷದ ವ್ಯಕ್ತಿ ಮದುವೆಯಾಗಿದ್ದಾನೆ. ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡ್ತಿದ್ದ 50 ವರ್ಷದ ಪ್ರಕಾಶ್ 18 ವಯಸ್ಸಿನ ಕರೀಷ್ಮಾ ಎಂಬ ಯುವತಿಯನ್ನು ಆಕೆಯ ಪೋಷಕರ ಕಣ್ತಪ್ಪಿಸಿ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ. ಹುಬ್ಬಳ್ಳಿಯಿಂದ ಮಹಾರಾಷ್ಟ್ರದಲ್ಲಿರುವ ತನ್ನ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ...
ಕ್ರೈಮ್ಸುದ್ದಿಹುಬ್ಬಳ್ಳಿ

ಪ್ರೇಯಸಿಯೊಂದಿಗಿನ ಮನಸ್ತಾಪದಿಂದಾಗಿ ಯುವತಿಯ ಖಾಸಗಿ ವಿಡಿಯೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಹುಬ್ಬಳ್ಳಿ : ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಉಂಟಾಗಿ ಯುವಕನೊಬ್ಬ ಆಕೆಯ ಖಾಸಗಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಂದೇಶ ಉಣಕಲ್ ಎಂದು ತಿಳಿದುಬಂದಿದ್ದು ಈತ ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದಾನೆ. ಮನೆಯಿಂದ ನಾಪತ್ತೆಯಾಗಿದ್ದು ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ...
1 2 3 4 8
Page 2 of 8