Friday, April 24, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಹಾಗೂ ದೇವಾಲಯ ಸಂವರ್ಧನ ಸಮಿತಿ ವತಿಯಿಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ 10 ದಿನಗಳ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ -ಕಹಳೆ ನ್ಯೂಸ್

ಪುತ್ತೂರು : ಪ್ರಾಚೀನವೂ ಪ್ರಸಿದ್ಧವು ಆದ ಸಂಸ್ಕೃತ ಭಾಷೆಯನ್ನು ಸಂಭಾಷಣೆಯ ಮೂಲಕ ಕಲಿಯುವ ಪ್ರಯತ್ನವಾಗಿ "ಸಂಸ್ಕೃತ ಭಾರತೀ" ಎಂಬ ಅಖಿಲ ಭಾರತ ವ್ಯಾಪ್ತಿಯುಳ್ಳ ಸಂಸ್ಥೆಯು ಪುತ್ತೂರಿನಲ್ಲಿ "ದೇವಾಲಯ ಸಂವರ್ಧನಾ ಸಮಿತಿ" ಒಡಗೂಡಿ ಶಿಬಿರ ವನ್ನು ಆಯೋಜಿಸಿದೆ.ಇದು ಪುತ್ತೂರಿನ ಬೊಳುವಾರಿನಲ್ಲಿರುವ ನವನೀತಂ ಸಭಾಂಗಣ ದಲ್ಲಿ ಏಪ್ರಿಲ್ 13 ರಿಂದ ಆರಂಭಗೊಂಡು ಎಪ್ರಿಲ್ 23 ಕ್ಕೆ ಕೊನೆಗೊಂಡಿದೆ. ಸಂಪೂರ್ಣ ಉಚಿತವಾದ ಈ ಶಿಬಿರದಲ್ಲಿ 10 ದಿನಗಳಲ್ಲಿ ಸಂಸ್ಕೃತದಲ್ಲೇ ಪದಗಳನ್ನು ಜೋಡಿಸುತ್ತಾ, ವಾಕ್ಯ ರಚಿಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ತಣ್ಣೀರುಬಾವಿ ಸುಲಿಗೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ -ಕಹಳೆ ನ್ಯೂಸ್

ಮಂಗಳೂರು : ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕನ್ಯಾಡಿ ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಾಗೂ ಮೊಗ್ರು ಗ್ರಾಮ ಮುಗೇರಡ್ಕ -ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮಕ್ಕಳ ಶಿಕ್ಷಣ ಮತ್ತು ಅನ್ನಯಜ್ಞ ಯೋಜನೆಗೆ ನವಜೋಡಿಗಳಿಂದ ದೇಣಿಗೆ ಹಸ್ತಾಂತರ -ಕಹಳೆ ನ್ಯೂಸ್

ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಹೇರ ನಿವಾಸಿ, ಕನ್ಯಾಡಿ ಸೇವಾಭಾರತಿ ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಕುಸುಮಾಧರ ಹಾಗೂ ಶ್ರೀಮತಿ ಪೂರ್ಣಿಮಾರವರ ಶುಭವಿವಾಹವು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎಪ್ರಿಲ್.20 ರoದು ನೆರವೇರಿತು. ಈ ಸಂದರ್ಭದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾoಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 15,000/- ಹಾಗೂ ಮೊಗ್ರು ಗ್ರಾಮ ಮುಗೇರಡ್ಕ ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಶ್ರೀ ರಾಮ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೇಪರ್ಡ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಧಾರ್ಮಿಕ ಸಂಸ್ಕಾರ ಶಿಕ್ಷಣ ಕೇಂದ್ರದ ವಾರ್ಷಿಕ ಸಂಭ್ರಮ -ಕಹಳೆ ನ್ಯೂಸ್

ಮಂಗಳೂರು :ದೇವಾಲಯ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಇದರ ಒಂದು ಕೇಂದ್ರವಾದ ಕೇಪರ್ಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಾಯರ್ಚರಿಸುತ್ತಿರುವ ಮಹಿಷಮರ್ದಿನಿ ಧಾರ್ಮಿಕ ಸಂಸ್ಕಾರ ಶಿಕ್ಷಣ ಕೇಂದ್ರದ ವಾರ್ಷಿಕ ಸಂಭ್ರಮವು ಏಪ್ರಿಲ್ 21.2026 ರಂದು ನಡೆಯಿತು. ಕಲ್ಲಡ್ಕ ಗಣೇಶ್ ಪರೋಹಿತರು ಮಾತಾಪಿತೃ ವಂದನೆ ನಡೆಸಿಕೊಟ್ಟರು. ಅವರನ್ನು ಕಾರ್ಯಕ್ರಮದಲ್ಲಿ ಹೂ, ಹಣ್ಣು, ಹಂಪಲು, ಸ್ಮರಣಿಕೆ ನೀಡಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಸುಳ್ಯ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಎರಡು ಲಕ್ಷ ಡಿ.ಡಿ.ವಿತರಣೆ – ಕಹಳೆ ನ್ಯೂಸ್

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ. ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ವಿತರಣೆ ಮಾಡಿದರು. ಈ‌ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ವಿನೋದ್ ಕುಮಾರ್,ಮರಾಟಿ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ, ಉಪಾಧ್ಯಕ್ಷರಾದ ರಾಘವ ನಾಯ್ಕ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಡೆನ್ನಾನ-ಡೆನ್ನನ 2026 : ಯುವವಾಹಿನಿ ಕೂಳೂರು ಘಟಕ ಚಾಂಪಿಯನ್ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’**ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ -ಕಹಳೆ ನ್ಯೂಸ್

ಬೆಳ್ತಂಗಡಿ : ಎ 21 ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಭರತ್ ಕೃಷ್ಣಾಪುರ ಇವರುಗಳು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ -ಕಹಳೆ ನ್ಯೂಸ್

​ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ 'ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. "ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ...
1 2 3 724
Page 1 of 724