ವಿಟ್ಲ ಪ್ರಶಸ್ತಿ ವಿಜೇತ ಯುವಕ ಮಂಡಲ ವಿಟ್ಲ ಇದರ ವತಿಯಿಂದ ನಡೆದ 49 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ – ಕಹಳೆ ನ್ಯೂಸ್
ವಿಟ್ಲ ಪ್ರಶಸ್ತಿ ವಿಜೇತ ಯುವಕ ಮಂಡಲ ವಿಟ್ಲ ಇದರ ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ, 49 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್, ವಿಟ್ಲ ಪ್ರಸಿದ್ಧ ಕೋಟಿ ಕೆರೆಯಲ್ಲಿ ಈಜು ಬಾರದೆ ನೀರಿಗೆ ಇಳಿದ ಮೂರು ಮಕ್ಕಳ ಜೀವ ಉಳಿಸಿದ ಮಹೇಶ್ ಬನ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವಿಟ್ಲ ಪಿ ಎಂ...







