Tuesday, June 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಪುಂಜಾಲಕಟ್ಟೆ, ಉಪ್ಪಿನಂಗಡಿಯಲ್ಲಿ ನಡೆದಿದ್ದ ಕಳವು ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು :  ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ 23 ಲಕ್ಷದ 67 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೊಳ್ಳಾಡು ನಿವಾಸಿಗಳಾಗಿದ್ದು ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿರುವ ಹಮೀದ್ ಮತ್ತು 38 ವರ್ಷ ಪ್ರಾಯದ ಜಾಬೀರ್ ಯಾನೆ ಜಾಬೀ ಬಂಧಿತ ಆರೋಪಿಗಳು. ಕಳೆದ ಎಪ್ರಿಲ್ 5 ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಇಲ್ಲಿ ಜೂನ್ 8 ಸೋಮವಾರದಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಗೆಟಿಕ್ಸ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ಪ್ರತಿನಿಧಿ ಹೇಮಂತ್ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಛಲ, ದೃಢಸಂಕಲ್ಪ, ಶಿಸ್ತು, ಸಂಯಮ , ಮತ್ತು ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ಹಾಗೂ ಗೊಳ್ತಾಮಾಜಲ್ ಎ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ  -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕಲ್ಲಡ್ಕ ಹಾಗೂ ಗೊಳ್ತಮಾಜಲ್ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಜೂನ್ 7 ರವಿವಾರ ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಕಲ್ಲಡ್ಕ ವಲಯ ಅಧ್ಯಕ್ಷರಾದ ತುಳಸಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕರಾದ ಶುಕರಾಜ್ ಅವರು ಯೋಜನೆಯ ಗುಂಪುಗಳ ಕಾರ್ಯ, ಜವಾಬ್ದಾರಿ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ಘಟಕದ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಅನಾರೋಗ್ಯ ಪೀಡಿತ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಹಾಗೂ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹವಾದ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಂಪ್ಯದ ನಿವಾಸಿ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ವಿತರಿಸಲಾಯಿತು. ವಜ್ರತೇಜಸ್ ತಂಡದ ಸದಸ್ಯರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ನೆರವಿನ ಧನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ಜಿಲ್ಲಾ ಪ್ರಚಾರ-ಪ್ರಸಾರ ಪ್ರಮುಖ್ ಕೇಶವಪ್ರಸಾದ್ ಬಜಪ್ಪಳ, ವಿಶ್ವ ಹಿಂದೂ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಸ್ಮಾರಕ ಕಾಲೇಜಿನ ಎನ್‌ಸಿಸಿ ಅಧಿಕಾರಿ ಸೀತಾರಾಮ ಎಂ.ಡಿ. ಅವರಿಗೆ ಕ್ಯಾಪ್ಟನ್ ಹುದ್ದೆಗೆ ಬಡ್ತಿ – ಕಹಳೆ ನ್ಯೂಸ್

ಸುಳ್ಯ : ಸುಳ್ಯದ ನೆಹರು ಸ್ಮಾರಕ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ. ಅವರು ಕ್ಯಾಪ್ಟನ್ ಹುದ್ದೆಗೆ ಬಡ್ತಿ ಹೊಂದಿದ್ದು, ಈ ಸಂಬಂಧದ ಪಿಪ್ಪಿಂಗ್ ಸಮಾರಂಭವು ಜೂನ್ 5, 2026ರಂದು ಮಡಿಕೇರಿಯ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕೇಂದ್ರದಲ್ಲಿ ಗೌರವಯುತವಾಗಿ ನಡೆಯಿತು. ಕಳೆದ ಸುಮಾರು ಹನ್ನೊಂದು ವರ್ಷಗಳಿಂದ ನೆಹರು ಸ್ಮಾರಕ ಕಾಲೇಜಿನಲ್ಲಿ ಎನ್‌ಸಿಸಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ಎಂ.ಡಿ. ಅವರು ತಮ್ಮ ಕರ್ತವ್ಯನಿಷ್ಠೆ, ಶಿಸ್ತುಬದ್ಧತೆ, ನಾಯಕತ್ವ ಗುಣಗಳು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬ ವಿಶೇಷ ಸಂಭ್ರಮದಿಂದ ಆಚರಣೆ -ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್ ಉಪಸ್ಥಿತರಿದ್ದರು. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್, ಹೋಟೆಲ್ ರಾಮ, ಜಿ.ಎಲ್. ಪ್ರಾಪರ್ಟೀಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಗಳ ಸೆರೆ-ಕಹಳೆ ನ್ಯೂಸ್

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದು, ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ₹16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು: ಊರಿನತ್ತ ಕಾರ್ಮಿಕರು -ಕಹಳೆ ನ್ಯೂಸ್

ಮಂಗಳೂರು : ಹರಾಜಿನ ಕೂಗು, ಬೋಟ್ ಗಳ ಎಂಜಿನ್‌ಗಳ ಸದ್ದು, ಟೆಂಪೋ - ಲಾರಿಗಳ ಓಡಾಟ ಹಾಗೂ ಕಾರ್ಮಿಕರ ಗದ್ದಲಗಳಿಂದ ಗಿಜಿಗುಡುತ್ತಿದ್ದ ಮಂಗಳೂರಿನ ಮೀನುಗಾರಿಕ ದಕ್ಕೆ ಇದೀಗ ಸ್ತಬ್ಧವಾಗಿದೆ. ವಾರ್ಷಿಕ ಮೀನುಗಾರಿಕೆ ಋತು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಬಂದರಿನ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಬಂದರು ಪ್ರದೇಶದಲ್ಲಿ ನೀರವ ಮೌನವಿದೆ. ರಾಜ್ಯದಲ್ಲಿ ಜೂ. 1ರಿಂದ ಜು.31ರ ವರೆಗೆ ಎರಡು ತಿಂಗಳ ಕಾಲ ಯಾಂತ್ರೀಕೃತ ಹಾಗೂ ಟ್ರಾಲ್ ಬೋಟ್ ಗಳ ಮೀನುಗಾರಿಕೆಗೆ ನಿಷೇಧ ಜಾರಿಯಲ್ಲಿದೆ....
1 2 3 739
Page 1 of 739