Tuesday, May 5, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣ ; ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ಆದೇಶ – ಕಹಳೆ ನ್ಯೂಸ್

ಮಂಗಳೂರು: 'ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ'ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ. "ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಶಿಕ್ಷಣಸುದ್ದಿ

ಆಗಮ ಘಟಿಕೋತ್ಸವ 2025 ; ಪಿ.ಜಿ ಜಗನ್ನಿವಾಸ ರಾವ್, ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ ‘ ವಾತುಲಾ ಆಗಮ ಪ್ರವೀಣ ‘ ಪದವಿ ಪುರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಪುತ್ತೂರು / ಬಂಟ್ವಾಳ : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ -ಕಹಳೆ ನ್ಯೂಸ್

ಮಂಗಳೂರು: ಇಲ್ಲಿಯ ಅಶೋಕ ನಗರ ಮತ್ತು ಪಾಂಡೇಶ್ವರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಐವನ್ ಡಿಸೋಜ ಭೇಟಿ ನೀಡಿ ಶೀಘ್ರ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಶೋಕನಗರದ 26ನೇ ವಾರ್ಡ್‌ನಲ್ಲಿ ಸಂಪೂರ್ಣವಾಗಿ ಕುಸಿದ ಮನೆಯನ್ನು ಅವರು ಪರಿಶೀಲಿಸಿದರು. ಮನೆಯವರನ್ನು ಸ್ಥಳಾಂತರಿಸಲಾಗಿದ್ದು ಇಲ್ಲಿ ಆಗಿರುವ ನಷ್ಟದ ಬಗ್ಗೆ ವರದಿ ಸಲ್ಲಿಸುವಂತೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್‌ ಶೆಣೈ ಮತ್ತು ಮಹಾನಗರ ಪಾಲಿಕೆ ಎಂಜಿನಿಯರ್ ಪ್ರಿಯಾಂಕಾ ಅವರಿಗೆ ಐವನ್‌ ಸೂಚಿಸಿದರು. ನೆರೆಯಿಂದ ಸೊತ್ತುಗಳು ನಾಶವಾಗಿದ್ದರೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

CET ಪರೀಕ್ಷೆಯಲ್ಲಾದ ತಾಂತ್ರಿಕ ಗೊಂದಲ ಮತ್ತು ಎಂಟ್ರಿ ಫೀಸ್ ಹೇರಿಕೆಯ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಪುತ್ತೂರು ನಗರ ದ ವತಿಯಿಂದ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು  : KCET ಅಭ್ಯರ್ಥಿಗಳು ಎದುರಿಸುತ್ತಿರುವ ಸೀಟ್ ಬ್ಲಾಕಿಂಗ್, ಹಣ ವಸೂಲಿ ದಂಧೆ ಮತ್ತು ಸಾಫ್ಟ್‌ವೇರ್ ದೋಷದ ಹಿನ್ನೆಲೆಯಲ್ಲಿ ABVP ಪುತ್ತೂರು ನಗರ ದ ವಾತಿಂದ ಅಮರ್ ಜವಾನ್ ಜೋತಿ ಬಳಿ ಪ್ರತಿಭಟನೆ ನಡೆಯಿತು. ABVP ಜಿಲ್ಲಾ ಸಂಚಾಲಕರಾದ ಶ್ರೀ ಸಮನ್ವಿತ್ ಮಾತನಾಡಿ, ವಿದ್ಯಾರ್ಥಿಗಳು ಈಗ ಅನುಭವಿಸುತ್ತಿರುವ ತೀವ್ರ ಒತ್ತಡ ಹಾಗೂ ಅನ್ಯಾಯದ ಕುರಿತು ಆಕ್ರೋಶ ವ್ಯಕ್ತಪಡಿಸಿದರು ಹಾಗೂ ABVP ಏಕೆ ಈ ಸಮಸ್ಯೆಯ ವಿರುದ್ಧ ಧ್ವನಿ ಎತ್ತುತ್ತಿದೆ ಎಂಬುದರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ಪ್ರದೀಪ್ತಿʼ -2025 ;ಕಲಿತ ವಿದ್ಯಾಸಂಸ್ಥೆಯನ್ನು ಎಂದಿಗೂ ಮರೆಯದಿರಿ: ಡಾ. ಗ್ರೀಷ್ಮ ವಿವೇಕ್ ಆಳ್ವ -ಕಹಳೆ ನ್ಯೂಸ್

ಪುತ್ತೂರು : ನಮ್ಮ ಬದುಕನ್ನು ನಿರ್ಧರಿಸುವುದು ಕೇವಲ ಅಂಕಗಳು ಮಾತ್ರವಲ್ಲ. ವ್ಯಕ್ತಿತ್ವದ ಪರಿಪೂರ್ಣತೆಯು ನಮ್ಮ ಸರ್ವಾಂಗೀಣ ಬೆಳವಣಿಗೆಯನ್ನೇ ಆಧರಿಸಿದೆ. ಜೀವನದಲ್ಲಿ ನಾವು ಸಾಗುವ ಹಾದಿಯು ಅಷ್ಟು ಸರಳವಾಗಿಲ್ಲ. ಸುಖದೊಂದಿಗೆ ಕಷ್ಟವು ಜೊತೆಗೂಡಿದಾಗ ಬದುಕಿಗೊಂದು ಮೆರುಗು ಸಿಗುತ್ತದೆ ಎಂದು ಡಾ. ಗ್ರೀಷ್ಮ ವಿವೇಕ್ ಆಳ್ವ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಳ್ವಾಸ್ ಫಾರ್ಮಸಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರು ಹೇಳಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ “ವಿವೇಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ; ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ: ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು; ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಭಕ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ದೇವರ ದರ್ಶನಕ್ಕೆ ಬರುವ ಸ್ತ್ರೀ ಅಥವಾ ಪುರುಷರು ಯಾವ ರೀತಿಯ ಬಟ್ಟೆಗಳನ್ನು ಧರಿಸಬೇಕು, ಧರಿಸಬಾರದು ಎಂಬುದರ ಬಗ್ಗೆ ನಾನು ಏಕಾಂಗಿಯಾಗಿ ತೀರ್ಮಾನ ಮಾಡುವಂತಿಲ್ಲ. ಇಲ್ಲಿಗೆ ಬರುವ ಪ್ರತೀಯೊಬ್ಬರು ಮಹಾಲಿಂಗೇಶ್ವರನ ಭಕ್ತರೇ ಆಗಿದ್ದಾರೆ, ದೇವರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಮತ್ತು ನೂತನ ವಿವೇಕ ಕೊಠಡಿಯ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್, ಎಂ.ಸಿ.ಎಫ್ ನಂತಹ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ – ಕಹಳೆ ನ್ಯೂಸ್

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ( 93 ) ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 5.00 ಘಂಟೆಗೆ ಹವ್ಯಕ ಬ್ರಾಹ್ಮಣ ವಿಧಿಗಳೊಂದಿಗೆ ಉಪ್ಪಿನಂಗಡಿಯ ಸಮೀಪದ ಅವರ ಮನೆಯಲ್ಲಿಯೇ ನಡೆಯಲಿದೆ. ಪಾತಾಳ ವೆಂಕಟರಮಣ ಭಟ್ : ಒಬ್ಬ ಹಿರಿಯ ಯಕ್ಷಗಾನ ಕಲಾವಿದ ಮತ್ತು ಸ್ತ್ರೀ ಪಾತ್ರಧಾರಿ. ಅವರು ಧರ್ಮಸ್ಥಳ ಮೇಳದಲ್ಲಿ 18 ವರ್ಷಗಳ ಕಾಲ ಸ್ತ್ರೀ ಪಾತ್ರಗಳನ್ನು ನಿರ್ವಹಿಸಿದರು...
1 101 102 103 104 105 726
Page 103 of 726