Tuesday, May 5, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

8 ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಫಿಕ್ಸೆಲ್ ಸಂಸ್ಥೆ

ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಸಂಸ್ಥೆ ಇಂದು ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿದೆ. "ಎಲ್ ಇ ಡಿ ವಿಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವಿಡಿಯೋಗ್ರಾಫಿ, ಮಾಧ್ಯಮ ನೇರಪ್ರಸಾರಕ್ಕೆ ಸಂಬಂಧಿಸಿದ ತಾಂತ್ರಿಕ ವ್ಯವಸ್ಥೆ ಹಾಗೂ ಲೈವ್ ವೀಡಿಯೊ ಮಿಕ್ಸಿಂಗ್ ಇತ್ಯಾದಿ ಉತ್ತಮ ಗುಣಮಟ್ಟದ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಪಿಕ್ಸೆಲ್ ಸಹ ಸಂಸ್ಥೆಯಾಗಿರುವ ' ಪಿಕ್ಸೆಲ್ ಟೆಕ್ ಸೊಲ್ಯೂಷನ್ಸ್ '...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಇಕೋ ಹಾಗೂ ಹೆಲ್ತ್ ಕ್ಲಬ್ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇಕೋ ಹಾಗೂ ಹೆಲ್ತ್ ಕ್ಲಬ್ ನ ಉದ್ಘಾಟನೆಯು ನೆರವೇರಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಕೆ.ಎನ್ ಸುಬ್ರಹ್ಮಣ್ಯ ವಿನೂತನ ರೀತಿಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಆಧುನಿಕ ಜಗತ್ತಿನಲ್ಲಿ ಪರಿಸರದ ಬಗೆಗಿನ ಕಾಳಜಿ ಅತೀ ಅಮೂಲ್ಯವಾದದ್ದು. ಪರಿಸರದಲ್ಲಿನ ಜೀವವೈವಿಧ್ಯತೆಯನ್ನು ಕಾಪಾಡದೇ ಇದ್ದಲ್ಲಿ ಪರಿಸರ ಅಸಮತೋಲನ ಹೊಂದಿ ಮನುಕುಲ ಸರ್ವನಾಶವಾಗುವುದರಲ್ಲಿ ಯಾವುದೇ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಲಘು ಉದ್ಯೋಗ ಭಾರತಿಯೊಂದಿಗೆ ಒಡಂಬಡಿಕೆ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ದೇಶದ ಆರ್ಥಿಕತೆಗೆ ಹೆಚ್ಚಿನ ಆದಾಯವನ್ನು ಸಣ್ಣ ಕೈಗಾರಿಕೆಯು ನೀಡುತ್ತಿದ್ದು ಇದರ ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರವು ಮುಖ್ಯವಾಗಿದೆ. ಈ ಸಣ್ಣ ಕೈಗಾರಿಕೆಯು ಹೆಚ್ಚು ಉದ್ಯೋಗಾವಕಾಶವನ್ನು ಸೃಷ್ಟಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸುವುದರಲ್ಲಿ ಈ ರೀತಿಯ ಸಂಸ್ಥೆಗಳ ನಡುವಿನ ಒಪ್ಪಂದ ಬಹುಮುಖ್ಯ ಪಾತ್ರವಹಿಸುತ್ತದೆ. ಅಲ್ಲದೇ ಇದು ಗ್ರಾಮೀಣ ಮಟ್ಟದಲ್ಲಿ ಉದ್ಯಮವನ್ನು ಸ್ಥಾಪಿಸಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಲು ಲಘು ಉದ್ಯೋಗ ಭಾರತಿ ಹೆಚ್ಚು ಅವಕಾಶ ನೀಡುತ್ತಿದೆ ಎಂದು  ಲಘು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ : ಇಂದಿನ ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಕಲಿಕೆಯು ಬಹಳ ಮುಖ್ಯ. ನಿತ್ಯ ಜೀವನದಲ್ಲಿ ತಂತ್ರಜ್ಞಾನದ ಇತಿಮಿತಿಯೊಳಗೆ ಕಲಿಕೆಯು ನಡೆಯಬೇಕಾಗುತ್ತದೆ ಮೊಬೈಲ್ ಆಗಲಿ ಕಂಪ್ಯೂಟರ್ ಆಗಲಿ ದುರುಪಯೋಗ ಮಾಡದೆ ಅಗತ್ಯಕಷ್ಟೇ ಬಳಸುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಾಧ್ಯವಿದೆ ಇಲ್ಲವಾದರೆ ವ್ಯಸನವಾಗಬಹುದು ಎಂಬುದಾಗಿ ಲಯನ್ಸ್ ಕ್ಲಬ್ ಪ್ರಾಂತ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ ಮಾಡಿ ಮಾತನಾಡಿದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶೈಕ್ಷಣಿಕ ಅಭಿವೃದ್ಧಿಗೆ ಸೃಜನಶೀಲತೆ ಅತ್ಯಂತ ಅಗತ್ಯ : ಪ್ರೊ ಪಿ. ಎಲ್ ಧರ್ಮ – ಕಹಳೆ ನ್ಯೂಸ್

ಮಂಗಳೂರು: ಪ್ರಾಧ್ಯಾಪಕರು ಹೆಚ್ಚು ಹೆಚ್ಚು ಪುಸ್ತಕಗಳನ್ನು ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಸೃಜನಶೀಲತೆಯ ಅಗತ್ಯವಿದೆ. ಅಧ್ಯಯನದ ಜೊತೆಗಿನ ಅಧ್ಯಾಪನೆ, ಅಧ್ಯಾಪನೆಯ ಜೊತೆಗೆ ಸೃಜನಶೀಲ ಬರವಣಿಗೆ ಇವೆಲ್ಲವೂ ಸೇರಿದಾಗ ಶೈಕ್ಷಣಿಕ ಬೆಳವಣಿಗೆ ಸಾಧ್ಯ, ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ. ಎಲ್ ಧರ್ಮ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಹಾಲ್ ನಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಡಾ.ಭಾರತಿ ಪಿಲಾರ್, ಮತ್ತು ಅಸ್ಸಾಂಷನ್ ಕಾಲೇಜು ಕೇರಳದ ಡಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬ ಶಾಲೆಯಲ್ಲಿ ಅಗ್ನಿ ನಂದಕವನ್ನು ಬಳಸುವ ಪ್ರಾಯೋಗಿಕ ಚಟುವಟಿಕೆ-ಕಹಳೆ ನ್ಯೂಸ್

ಬಂಟ್ವಾಳ : ತರಗತಿಯ ಒಳಗೆ ಕಲಿಯುವ ಪಠ್ಯ ವಿಷಯಗಳು ಕೇವಲ ಸಿದ್ದಾಂತವನ್ನುಷ್ಟೇ ಕಲಿಸುತ್ತದೆ, ಆದರೆ ತರಗತಿ ಕೋಣೆಗಳ ಹೊರಗೆ ನಿತ್ಯ ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಪ್ರಾಯೋಗಿಕ ಜ್ಞಾನವು ಮುಖ್ಯವಾಗಿದೆ ಈ ರೀತಿಯಾಗಿ ಅಗ್ನಿ ನಂದಕವನ್ನು ಬಳಸುವ ವಿಚಾರ ಪ್ರತಿಯೊಬ್ಬನಿಗೂ ತಿಳಿದಿರಬೇಕು ನಿತ್ಯ ಜೀವನದಲ್ಲಿ ಅದರ ಉಪಯೋಗವನ್ನು ಮಾಡುವ ವಿಧಾನವು ತಿಳಿದಾಗ ಅಪಾಯದ ಸಂದರ್ಭದಲ್ಲಿ ಯಾವುದೇ ಅಂಜಿಕೆ ಇಲ್ಲದೆ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಮಜಿ ಶಾಲೆಯ ದೈಹಿಕ ಶಿಕ್ಷಕ ಇಂದುಶೇಖರ್ ಹೇಳಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ  ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು. ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶೌರ್ಯ ತಂಡದ ಮೂಲಕ ಸಮಾಜ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಶ್ರದ್ಧೆಯಿಂದ ಸದುಪಯೋಗ ಪಡೆದುಕೊಳ್ಳಿ, ಆ ಮೂಲಕ ತಮ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಸಕರ ಸೂಚನೆ : ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ. ಭಾನುವಾರ ಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ಮಳೆ ಕಡಿಮೆಯಾದ ತಕ್ಷಣ ಹೊಙಡವನ್ನು ಮುಚ್ಷುವಂತೆ ನಗರಸಭೆ ಅಧಿಕಾರಿಗೆ ಸೂಚನೆ ನೀಡಿದ್ದರು. ಶಾಸಕರ ಸೂಚನೆಯಂತೆ ಮಂಗಳವಾರ ಬೆಳಿಗ್ಗೆ ಕಾಮಗಾರಿ ಪ್ರಾರಂಭವಾಗಿದೆ. ಇಂದು ಸಂಜೆಯೊಳಗೆ ರಸ್ತೆ ಹೊಂಡ ಮುಚ್ಚುವ ಕಾಮಗಾರಿ ಪೂರ್ಣಗೊಳ್ಳಲಿದೆ....
1 104 105 106 107 108 726
Page 106 of 726