Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಸುದ್ದಿ

ಎ ಜೆ ಆಸ್ಪತ್ರೆ ಮಂಗಳೂರು ಇವರಿಂದ ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ ಇಂದು ಉಚಿತ ವೈದ್ಯಕೀಯ ಶಿಬಿರ – ಕಹಳೆ ನ್ಯೂಸ್

ಮಂಗಳೂರು : ಎ ಜೆ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್, ಮಂಗಳೂರು, ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಪ್ರಾಥಮಿಕ ಆರೋಗ್ಯ ಕೇಂದ್ರ ಕುಪ್ಪೆಪದವು, ಗ್ರಾಮ ಪಂಚಾಯತ್ ಮುತ್ತೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಇಂದು ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕಣ್ಣಿನ ತಪಾಸಣೆ, ಇಸಿಜಿ ಮುಂತಾದ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಮುತ್ತೂರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಶ್ರೀಮತಿ ಭವ್ಯ ಪಿ ಆರ್ ನಿಡ್ಪಳ್ಳಿ ವಿಭಾಗ ಮುಖ್ಯಸ್ಥರು ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇವರು ಮಾತನಾಡಿ ಸಾಮಾಜಿಕ ಜಾಲತಾಣಗಳ ಬಳಕೆಗಳು ಯಾವಾಗಲೂ ಧನಾತ್ಮಕ ರೀತಿಯಲ್ಲಿ ಇರಬೇಕು .ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕೆ ಉಪಯೋಗವಾಗಿರುವ ವಿಷಯಗಳನ್ನು ಮಾತ್ರ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ – ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ , ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಧರ್ಮಸ್ಥಳ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ಪ್ರೀತಮ್,ಪ್ರಮುಖರಾದ ರತ್ಮವರ್ಮ ಜೈನ್, ಮಾಜಿ ತಾಲೂಕು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG eyiMiTRA Surathkal ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ ಇಂದಬೆಟ್ಟು ಇದರ ಸಹಕಾರದೊಂದಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಜು.7 ರಂದು ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತನ ಹಿರಿಯ ಸದಸ್ಯರಾದ ವೀರಪ್ಪ ಮೊಯ್ಲಿ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ...
ಕಡಬಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಭಾರತಿ ಶಿಶುಮಂದಿರ ಕಡಬದಲ್ಲಿ ಪುಟಾಣಿಗಳ ಪ್ರವೇಶೋತ್ಸವ ಮತ್ತು ಪಾಲಕರ ಸಭೆ -ಕಹಳೆ ನ್ಯೂಸ್

ಕಡಬ : ಸಂಸ್ಕಾರಯುತ ಶಿಕ್ಷಣವನ್ನು ಚಟುವಟಿಕೆ ಆಧಾರಿತವಾಗಿ ನೀಡುವ ಮೂಲಕ ಸಮಾಜದ ಆದರ್ಶ ವ್ಯಕ್ತಿಯನ್ನಾಗಿ ರೂಪಿಸುವ ಪ್ರಯತ್ನ ಶ್ರೀ ಭಾರತೀ ಶಿಶು ಮಂದಿರದ ವತಿಯಿಂದ ನಡೆಸಲಾಗುತ್ತದೆ ಎಂದು ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ಹೇಳಿದರು. ಶ್ರೀ ಭಾರತಿ ಶಿಶುಮಂದಿರ ವಿದ್ಯಾನಗರ ಪಂಜ ರಸ್ತೆ ಕಡಬದಲ್ಲಿ ಶುಕ್ರವಾರ ನಡೆದ ಪುಟಾಣಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣಿ ಕನ್ಸಲ್ಟೆನ್ಸಿ ಕಡಬ ಇದರ ಮಾಲಕರಾದ ಶ್ರೀ ಮನಮೋಹನ್ ರೈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ -ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ ಮೇಲೆ ಅಡುಗೆ ಮನೆಯೂ ಇರಲೇಬೇಕು! ಆದರೆ ಅಡುಗೆ ಮನೆ ಅಂದ ಕೂಡಲೇ ನಮಗೆ ಪಾರಂಪರಿಕ ಅಡುಗೆ ಮನೆಗಳ ಚಿತ್ರಣ ಕಣ್ಣ ಮುಂದೆ ಹಾದುಬರುತ್ತದೆ. ಆದರೆ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಡುಗೆಮನೆ ಆಧುನಿಕ ಸ್ಪರ್ಶದೊಂದಿಗೆ ಅತ್ಯಾಕರ್ಷಕವಾಗಿ ಕಾಣಿಸುತ್ತಿದೆ. ಈ ಅಡುಗೆ ಮನೆ ಆಧುನಿಕ ತಂತ್ರಜ್ಞಾನಗಳಿAದ ಕೂಡಿ ಹೈಟೆಕ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತ -ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ ಆಚಾರ್ಯರವರು ರೂ 1,50,000 ದ ಚೆಕ್ ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಬಂದಾರು ಗ್ರಾಮ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಅಬಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ )ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಜು 07 ರಂದು ಶಾಸಕರ ಕಚೇರಿ ಶ್ರಮಿಕದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ,...
1 109 110 111 112 113 726
Page 111 of 726