Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ಈಗ ಮತ್ತಷ್ಟು ಸ್ಮಾರ್ಟ್ ; ವಿದ್ಯಾರ್ಥಿಗಳ ಮನಗೆದ್ದ ಆಧುನಿಕ ವ್ಯವಸ್ಥೆಯೊಂದಿಗಿನ ಅತ್ಯುತ್ಕೃಷ್ಟ ಶಿಕ್ಷಣ -ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣದಲ್ಲಿ ಆಧುನಿಕತೆ ಇಂದಿನ ಅಗತ್ಯ. ಈಅನಿವಾರ್ಯತೆಯನ್ನು ಮನಗಂಡ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ತಾನು ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಕಾಯಕಕ್ಕೆ ಪೂರಕವಾಗುವ ಹತ್ತು ಹಲವು ವಿನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಂತಹದ್ದರಲ್ಲಿ ಒಂದಾದ ಸ್ಮಾರ್ಟ್ ಬೋರ್ಡ್ ಇದೀಗ ವಿದ್ಯಾರ್ಥಿಗಳ ಕಲಿಕೆಗೆ ನೆಚ್ಚಿನ ಪೂರಕ ಸಂಗತಿಯಾಗಿ ಪರಿಣಮಿಸಿದೆ. ಈ ಸ್ಮಾರ್ಟ್ ಬೋರ್ಡ್ ತರಗತಿಗೆ ಬಂದ ನಂತರ ವಿದ್ಯಾರ್ಥಿಗಳ ಕಲಿಕಾ ಸಾಧ್ಯತೆ ಮತ್ತಷ್ಟು ವಿಸ್ತರಿಸಿಕೊಂಡಿದೆ. ಈ ಬೋರ್ಡ್ನಲ್ಲಿ ಪ್ರತಿಯೊಂದನ್ನೂ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ನರೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ – ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ ಆಚಾರ್ಯರವರು ರೂ 1,50,000 ದ ಚೆಕ್ ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಿನಿಮಾಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು : ವಿನೂತನ ರೀತಿಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಮನುಕುಲದ ಆರೋಗ್ಯಕ್ಕಾಗಿ ಮನಪೂರ್ವಕ ಸೇವೆಗೈವ ಮಹಾತ್ಮರೆನಿಸಿದ ವೈದ್ಯರಿಗೆ ತಮ್ಮ ಪ್ರೀತಿ ಹಾಗೂ ಗೌರವವನ್ನು ವ್ಯಕ್ತ ಪಡಿಸುವ ನಿಟ್ಟಿನಲ್ಲಿ, ಕಾಲೇಜು ಪ್ರಾಂಶುಪಾಲರ ಹಾಗೂ ಉಪನ್ಯಾಸಕರುಗಳ ಮಾರ್ಗದರ್ಶನದಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಆಸ್ಪತ್ರೆಗಳಿಗೆ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಭೇಟಿ ನೀಡಿ...
ದಕ್ಷಿಣ ಕನ್ನಡಸುದ್ದಿ

ರಾಜ್ ಗ್ರೂಪ್ಸ್ ನ ನೂತನ ಪ್ಯೂಯೆಲ್ ಸ್ಟೇಷನ್‌ಗೆ ಪೇಜಾವರ ಶ್ರೀ ಭೇಟಿ – ಕಹಳೆ ನ್ಯೂಸ್

ಉಪ್ಪಿನಂಗಡಿ : ನಗರದ ಪೆರ್ನೆ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ರಾಜ್ ಗ್ರೂಪ್ಸ್ ನ ಕೃಷ್ಣರಾಜ್ ಅವರ ಮಾಲಕತ್ವದ ಎಚ್.ಪಿ.  ಪ್ಯೂಯೆಲ್ ಸ್ಟೇಷನ್‌ಗೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಇಂದು ಬೇಟಿ ನೀಡಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ಸಂಸ್ಥೆಯ ಮಾಲಕರು ಹಾಗೂ ಎಚ್.ಪಿ. ಪ್ಯೂಯೆಲ್ ನ ಡೀಲರ್ ಆಗಿರುವ ಹರೀಶ್ ಭಟ್ ನಡುಸಾರು , ಕಹಳೆ ನ್ಯೂಸ್‌ನ ಪ್ರಧಾನ ಸಂಪಾದಕರು ಶ್ಯಾಮ್ ಸುದರ್ಶನ್ ಹೊಸಮೂಲೆ ಅವರು ಉಪಸ್ಥಿತರಿದ್ದರು. ನೂತನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೂ ಬಾಂ*ಬ್‌ ಬೆದರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಸಹಿತ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ರವಿವಾರದಂದು ಬಾಂಬ್‌ ಸ್ಫೋಟದ ಬೆದರಿಕೆಯ ಇ-ಮೇಲ್‌ ಬಂದಿದ್ದು ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಇ-ಮೇಲ್‌ ಬಂದಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ವಿಶೇಷ ತಪಾಸಣೆ ನಡೆಸಲಾಗಿದೆ. ಬೆದರಿಕೆ ಕುರಿತು ಬಜಪೆ ಪೊಲೀಸ್‌ ಠಾಣೆಗೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ದೂರು ನೀಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿಟ್ಲ ಚಂದಳಿಕೆ ಶಾಲೆಯಲ್ಲಿ ದಿವಂಗತ ವಿಠಲ ಶೆಟ್ಟಿಯವರಿಗೆ ನುಡಿ ನಮನ – ಕಹಳೆ ನ್ಯೂಸ್

ಬಂಟ್ವಾಳ : ಇತ್ತೀಚೆಗೆ ನಿಧರಾದ ವಿಟ್ಲದ ಜನಪ್ರಿಯ ಮುಖ್ಯೋಪಾಧ್ಯಾಯ ವಿಠಲ ಶೆಟ್ಟಿಯವರಿಗೆ ನುಡಿ ನಮನವನ್ನು ಚಂದಳಿಕೆ ಶಾಲೆಯಲ್ಲಿ ಜರಗಿಸಲಾಯಿತು. ವಿದ್ಯಾವರ್ಧಕ ಸಂಘ ಚಂದಳಿಕೆ ಶಾಲೆ, ಎಸ್.ಡಿ.ಎಂ.ಸಿ ಚಂದಳಿಕೆ ಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಕಲಾಲೋಕ ಬಂಟ್ವಾಳ ತಾಲೂಕು ಘಟಕ ಇವರು ಜಂಟಿಯಾಗಿ ಈ ಕಾರ್ಯಕ್ರಮವನ್ನು ಸಂಘಟಿಸಿದ್ದರು. ದಿವಂಗತರ ಬಗ್ಗೆ ಮಾತನಾಡಿದ ಮಕ್ಕಳ ಕಲಾ ಲೋಕದ ಗೌರವ ಸಲಹೆಗಾರ ಭಾಸ್ಕರ ಅಡ್ವಳರು ವಿಠಲ ಶೆಟ್ಟರು ಸಾತ್ವಿಕ ಜೀವನ ನಡೆಸಿದ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ವೈದ್ಯರು ಸಮಾಜದ ಹೃದಯವಿದ್ದಂತೆ – ಡಾ. ಗೋಪಾಲಕೃಷ್ಣ – ಕಹಳೆ ನ್ಯೂಸ್

ಉಜಿರೆ : ನಮಗೆಲ್ಲ ತಿಳಿದಿರುವ ನಾಲ್ನುಡಿ ''ಆರೋಗ್ಯವೇ ಭಾಗ್ಯ'' ಆದರೆ ಅನಿರೀಕ್ಷಿತವಾಗಿ ನಮ್ಮ ಆರೋಗ್ಯದಲ್ಲಿ ಏರುಪೇರಾದಾಗ ನಾವು ಮೊದಲು ಸಂಪರ್ಕಿಸುವುದು ವೈದ್ಯರನ್ನು ಸದಾ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಎಲ್ಲ ವೈದ್ಯರನ್ನು ಸ್ಮರಿಸಿಕೊಳ್ಳಲು ಪ್ರತಿ ವರ್ಷ ಜುಲೈ 1 ನೇ ತಾರೀಖನ್ನು ದೇಶ ಕಂಡ ಅಪ್ರತಿಮ ವೈದ್ಯ ಡಾ. ಬಿ ಸಿ ರಾಯ್ ರವರ ನೆನಪಿಗಾಗಿ ವೈದ್ಯರ ದಿನವನ್ನಾಗಿ ಆಚರಿಸಿ ಅವರಿಗೆ ನಮ್ಮ ಕೃತಜ್ಞತೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಆದ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಕ್ತದ ಕಾನ್ಸರ್‌ಗೆ ತುತ್ತಾದ ಮಗುವಿಗೆ ಯುವವಾಹಿನಿ ಬಂಟ್ವಾಳ ಆಸರೆ -ಕಹಳೆ ನ್ಯೂಸ್

ಬಂಟ್ವಾಳ : ರಕ್ತದ ಕಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿಯಾದ ಹಿರಣ್ಯಾಕ್ಷ ಸೌಮ್ಯ ದಂಪತಿಗಳ ಮಗಳಾದ ಮನಶ್ವಿ (5 ವರ್ಷ) ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಯುವವಾಹಿನಿ ಬಂಟ್ವಾಳ ಘಟಕವು ₹25,000/- ತುರ್ತು ಆರೋಗ್ಯ ನಿಧಿ ಹಸ್ತಾಂತರ ಮಾಡಿದೆ. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಕೋಶಾಧಿಕಾರಿ ನವೀನ್ ಪೂಜಾರಿ, ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್...
1 113 114 115 116 117 726
Page 115 of 726