ಬ್ಯಾಂಕ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ -ಕಹಳೆ ನ್ಯೂಸ್
ಮಂಗಳೂರು: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಗಿರಿಧರ್ ಯಾದವ್, ಇತ್ತೀಚೆಗೆ ನಿವೃತ್ತಿಯಾಗಿದ್ದರು. ನಿವೃತ್ತಿ ಬಳಿಕವೂ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು. ಬುಧವಾರ ಬ್ಯಾಂಕ್ ಗೆಂದು ಹೋದವರು ಮನೆಗೆ ವಾಪಸ್ ಆಗಿಲ್ಲ. ಇದರಿಂದ ಕಂಗಾಲಾದ ಪತ್ನಿ ಪೊಲೀಸ್...






