Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ -ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಕೆ.ಸಿ.ಇ.ಟಿ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅನುದೀಪ್ ಪಿ, ಕೀರ್ತಿವರ್ಧನ್ ಎಮ್, ಆಶಿಶ್‌ ಎಸ್‌ ಜಿ, ಚಿನ್ಮಯ ಕೃಷ್ಣ ವರ್ಮ ಹಾಗೂ ಶ್ರೀರಕ್ಷಾ ಇವರು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಂಡರು. ಬಳಿಕ ಸಂವಾದ ಕಾರ್ಯಕ್ರಮವು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಧಿಕಾರ ವಿಕೇಂದ್ರೀಕರಣ ಮೂಲೆಗುಂಪು ಮಾಡಿ ಅಂಬೇಡ್ಕರ್‌ಗೆ ಅಗೌರವ ತೋರುತ್ತಿರುವ ಕಾಂಗ್ರೆಸ್‌ ಸರ್ಕಾರ ಗುರುಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಕ್ಯಾ. ಚೌಟ ಆಕ್ರೋಶ – ಕಹಳೆ ನ್ಯೂಸ್

ಗುರುಪುರ: ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕೆ ಜನಾಂದೋಲವನ್ನು  ರೂಪಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು ಗುರುಪುರ ಗ್ರಾಮ ಪಂಚಾಯತ್ ಕಚೇರಿ ಮುಂದೆ ಇಂದು ನಡೆಸಿದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಬಿ.ಸಿ.ರೋಡಿನ‌ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಗುರುತತ್ವ ಅನುಷ್ಠಾನದಲ್ಲಿ ಯುವವಾಹಿನಿ ಮಹತ್ತರ ಹೆಜ್ಜೆಯಿರಿಸಿದೆ : ಜಗನ್ನಾಥ ಬಂಗೇರ ನಿರ್ಮಲ್ ಯುವವಾಹಿನಿ ಸಂಸ್ಥೆಯು ಮನೆ ಮನ ಬೆಳಗುವ ಜ್ಯೋತಿಯಾಗಿ ಹೊಸ ಆಶಾಕಿರಣ ಮೂಡಿಸಿದೆ. ನಾರಾಯಣಗುರುಗಳ ತತ್ವ ಪ್ರಚಾರ ಅನುಷ್ಠಾನದಲ್ಲಿ ಯುವವಾಹಿನಿಯ ಕಾರ್ಯಯೋಜನೆಗಳು ಯಶಸ್ವಿಯಾಗಿದೆ ಎಂದು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನರಿಕೊಂಬು ಶ್ರೀ ನಾಲ್ಕೈತ್ತಾಯ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಮತ್ತು ಮೊಗ್ರು ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ -ಕಹಳೆ ನ್ಯೂಸ್

ಬಂದಾರು : ಬಂದಾರು ಮತ್ತು ಮೊಗ್ರು ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ತಾಲೂಕು ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ವಕೀಲರಾದ ಉದಯ ಬಿ ಕೆ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮುಗೇರಡ್ಕ ಬಾಲಕೃಷ್ಣ ಗೌಡ ಸಂದರ್ಭಯೋಚಿತವಾಗಿ ಮಾತನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ,) ಸಜೀಪ ಇದರ ವತಿಯಿಂದ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ,) ಸಜೀಪ ಇದರ ವತಿಯಿಂದ ಆಗಸ್ಟ್ ೧೫ಮತ್ತು೧೬ನೇ ತಾರೀಕಿನಂದು ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಇಲ್ಲಿ ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಹೂವು ಹಣ್ಣು ಹಂಪಲು ಸಹಿತ ಆಮಂತ್ರಣ ಪತ್ರಿಕೆಯನ್ನು ಇಟ್ಟು ಪ್ರಾರ್ಥಿಸಿ, ನಂತರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ನ್ಯಾಯಾಲಯದಿಂದ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿತ ವರದಿ, ವಿಡಿಯೋ, ಫೋಟೋಗಳ ತೆರೆವಿಗೆ ಖಡಕ್ ಸೂಚನೆ ಹಾಗೂ ಬಿತ್ತರಿಸದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಪುತ್ತೂರು : ಮಾಧ್ಯಮಗಳಲ್ಲಿ ಬಿತ್ತರಿತವಾಗುತ್ತಿದ್ದ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ ಗಳ‌ ಕುರಿತು ಪುತ್ತೂರು ನ್ಯಾಯಾಲಯದಲ್ಲಿ ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನ್ಯಾಯವಾದಿ ಮಹೇಶ್ ಕಜೆಯವರ ಮೂಲಕ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ತಡೆಯಾಜ್ಞೆ ನೀಡಿ ಆದೇಶ ಮಾಡಿದ್ದಾರೆ.  ಈ ಪ್ರಕರಣದಲ್ಲಿ ವಿಚ್ಛೇದನ ಪ್ರಕ್ರಿಯೆಯ ವಿಷಯವನ್ನು ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಲ್ನಾಡು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಕುರಿತು ಕಾನೂನು ಮತ್ತು ಸ್ವಚ್ಚತೆ ಅರಿವು ಕಾರ್ಯಕ್ರಮ -ಕಹಳೆ ನ್ಯೂಸ್

ಬಲ್ನಾಡು : ಜೂ 21 ರಂದು ದ,ಕ.ಜಿ.ಪಂ.ಹಿ. ಪ್ರಾ.ಶಾಲೆ ಬಲ್ನಾಡು ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಕುರಿತು ಕಾನೂನುಗಳ ಅರಿವನ್ನು ಮಕ್ಕಳಿಗೆ ಪುತ್ತೂರು ನಗರ ಠಾಣೆಯ ಎಸ್‌ಐ ಯವರಾದ ಶ್ರೀ ಆಂಜನೇಯ ರೆಡ್ಡಿ ಇವರು ಉತ್ತಮವಾಗಿ ಮಾಹಿತಿ ನೀಡಿದರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿದರು, ಮತ್ತು ಆರೋಗ್ಯ ಇಲಾಖೆಯವರಾದ ಶ್ರೀ ಯಶೋಧರ ಇವರು ಮಕ್ಕಳಿಗೆ ಸ್ವಚ್ಚತೆ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಿದರು. ವೇದಿಕೆಯಲ್ಲಿ ಪುತ್ತೂರು ನಗರ ಠಾಣೆ ಎಸ್‌ಐ ಆಂಜನೇಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತ್ಯು -ಕಹಳೆ ನ್ಯೂಸ್

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತಪಟ್ಟರುತ್ತಾರೆ ಎಂದು ತಿಳಿದುಬಂದಿದೆ. ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕ ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ....
1 117 118 119 120 121 727
Page 119 of 727