Recent Posts

Tuesday, May 5, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಮರಾಟಿ ಸಮಾಜ ಸೇವಾ ಸಂಘ ಪಡುಮಲೆ ಇದರ ದಶಮಾನೋತ್ಸವ ಪ್ರಯುಕ್ತ ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಪುತ್ತೂರು : ಮರಾಟಿ ಸಮಾಜ ಸೇವಾ ಸಂಘ (ರಿ) ಕೊಂಬೆಟ್ಟು ಪುತ್ತೂರು ದ. ಕ. ಇದರ ಗ್ರಾಮೀಣ ಶಾಖೆ ಮರಾಟಿ ಸಮಾಜ ಸೇವಾ ಸಂಘ ಪಡುಮಲೆ ಬಡಗನ್ನೂರು - ಪಡುವನ್ನೂರು ಗ್ರಾಮ ವ್ಯಾಪ್ತಿ ದಶಮಾನೋತ್ಸವ ಪ್ರಯುಕ್ತ ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಇಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ನಡೆಯಿತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಚುನಾವಣೆ  :  ಹಿತಾ ಶ್ರೀ ಶಾಲಾ ನಾಯಕಿ ,   ಲಿಖಿತಾ ಕೆ ಎಸ್ ಶಾಲಾ ಉಪನಾಯಕಿ,  ಆದಿತ್ಯ ನಾಯಕ್ ವಿರೋಧ ಪಕ್ಷದ ನಾಯಕ

ದ. ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಸಾಜ ಇಲ್ಲಿನ 2025-26 ನೇ ಸಾಲಿನ  ಶಾಲಾ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು. ಮುಖ್ಯಮಂತ್ರಿಯಾಗಿ ಹಿತ ಶ್ರೀ ಏಳನೇ ತರಗತಿ, ಉಪಮುಖ್ಯಮಂತ್ರಿಯಾಗಿ ಲಿಖಿತ ಕೆಎಸ್, ವಿರೋಧ ಪಕ್ಷದ ನಾಯಕರಾಗಿ ಆದಿತ್ಯ ನಾಯಕ್ ಆಯ್ಕೆಯಾದರು.  ನಂತರ ಸಚಿವ ಸಂಪುಟದ ರಚನೆಯಲ್ಲಿ ಶಿಕ್ಷಣ ಮಂತ್ರಿಯಾಗಿ ಕೀರ್ತಿ ಕೆ  ಕೃಷಿ ಮತ್ತು ನೀರಾವರಿ ಮಂತ್ರಿಯಾಗಿ ಧನುಷ್ ಕೆ  ಆರೋಗ್ಯಮಂತ್ರಿಯಾಗಿ ಹಂಶಿಕ ಎಸ್ ಸ್ವಚ್ಛತಾ ಮಂತ್ರಿಯಾಗಿ ಗೌತಮ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕ 2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ. ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27 ಸದಸ್ಯರ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಯನ್ನು ಪ್ರಕಟಿಸಿದರು. ಉಪಾಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್ , ಕಾರ್ಯದರ್ಶಿಯಾಗಿ ಮಧುಸೂದನ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ಕೋಶಾಧಿಕಾರಿಯಾಗಿ ನವೀನ್ ಪೂಜಾರಿ,ಆಂತರಿಕ ಲೆಕ್ಕ ಪರಿಶೋಧಕರಾಗಿ ಗೀತಾ ಜಗದೀಶ್, ನಾರಾಯಣ ಗುರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್: ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿ ಗುತ್ತು ಅವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಸಂಚಾಲಕರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ದೇವದಾಸ ಶೆಟ್ಟಿ, ಕಾರ್ಯದರ್ಶಿಯಾಗಿ ಮೋಹನ ದಾಸ್ ಕೊಟ್ಟಾರಿ, ಉಪಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧಿಕಾರಿಯಾಗಿ ಶಂಕರ ಶೆಟ್ಟಿ ಪರಾರಿ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಸೂಕ್ತ ಕ್ರಮವಹಿಸುವಂತೆ ಸಚಿವ ಶಿವರಾಜ್ ತಂಗಡಗಿಗೆ ಶಾಸಕ ಆಶೋಕ್ ರೈ ಮನವಿ -ಕಹಳೆ ನ್ಯೂಸ್

ಪುತ್ತೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ. ಬುಧವಾರ ಸಚಿವರನ್ನು ಭೇಟಿಯಾದ ಶಾಸಕರು ‘ ದ್ರಾವಿಡ ಭಾಷೆಗಳಲ್ಲಿ ಮೂಲ ದ್ರಾವಿಡ ಭಾಷೆಯಿಂದ ಪ್ರಪ್ರಥಮವಾಗಿ ಸ್ವತಂತ್ರವಾದ ಭಾಷೆ ತುಳು ಭಾಷೆಯಾಗಿದ್ದು, ತುಳು ಭಾಷೆಗೆ ಸುಮಾರು ೩೦೦೦ ವರ್ಷಗಳ ಇತಿಹಾಸವಿರುತ್ತದೆ. ಪ್ರಸ್ತುತ ತುಳು ಭಾಷೆಯನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತನ್ನ ಕ್ಷೇತ್ರಕ್ಕೆ 500 ಮನೆ ಮಂಜೂರು ಮಾಡಿ ವಸತಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿತೀರಾ ಹಿಂದುಳಿದವರ ಮನೆ ಹೆಚ್ಚಿದ್ದು , ಸ್ವಂತ ಖರ್ಚಿನಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲದ ನೂರಾರು ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಅವರಿಗೆ ಮನ ನೀಡಲು ಪುತ್ತೂರು ಕ್ಷೇತ್ರಕ್ಕೆ 500 ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ಜಮೀರ್ ಅಹ್ಮದ್‌ಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ. ಬುಧವಾರ ಸಚಿವರನ್ನು ಭೇಟಿಯಾದ ಶಾಸಕರು ಕಳೆದ ಹಲವು ವರ್ಷಗಳಿಂದ ಸರಕಾರದಿಂದ ಯಾವುದೇ ಮಂಜೂರಾತಿ ಆಗದ ಕಾರಣ ಕಳೆದ ಹತ್ತು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಜೀವ್ ಬಿ.ಎಚ್‌. ನಿರ್ದೇಶನದ “ತಾಕತ್” ಕಿರುಚಿತ್ರಕ್ಕೆ ಮುಹೂರ್ತ -ಕಹಳೆ ನ್ಯೂಸ್

ಬೆಳ್ತಂಗಡಿ: ಜಿ.ಕೆ. ಮೂವೀಸ್ ನಿರ್ಮಾಣದ ತಾಕತ್ ಕಿರುಚಿತ್ರ ಮುಹೂರ್ತ ಸಮಾರಂಭ ಹಾಗೂ ಚಿತ್ರೀಕರಣ ಇತ್ತೀಚಿಗೆ ಬೆಳ್ತಂಗಡಿಯಲ್ಲಿ ಜರಗಿತು. ಹಲವರು ಚಲನಚಿತ್ರ ಧಾರಾವಾಹಿಗಳಲ್ಲಿ ಅಭಿನಯಿಸಿ ಅನುಭವ ಹೊಂದಿರುವ ಜಾದು ಹಾಗೂ ರಂಗಭೂಮಿ ಕಲಾವಿದ ಬೆಳ್ತಂಗಡಿಯ ರಾಜೀವ್ ಬಿ.ಎಚ್ ರವರು ಚಿತ್ರಕಥೆ ಬರೆದು ತಾಕತ್ ಎಂಬ ಕಿರುಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಡ್ರಗ್ಸ್ ಹಾಗೂ ಇನ್ನಿತರ ಕೆಟ್ಟ ಚಟಗಳಿಗೆ ಬಲಿ ಬೀಳುವ ಯುವಕರ ಕಥೆ ಹೊಂದಿರುವ ಈ ಚಿತ್ರವು ಬಹಳಷ್ಟು ಕುತೂಹಲ ಉಳ್ಳ ಸಸ್ಪೆನ್ಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಜಿ ಶಾಸಕ ಮೊಹಿಯುದ್ದೀನ್ ಬಾವ ವಿರುದ್ಧ FIR ದಾಖಲು -ಕಹಳೆ ನ್ಯೂಸ್

ಮಂಗಳೂರು: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೊಹಿಯುದ್ದೀನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಚಾರವಾಗಿ  ಮಂಗಳೂರು ಬಂದರು ಪ್ರಾಧಿಕಾರ ಉಪಾಧ್ಯಕ್ಷರ ಕಚೇರಿಗೆ ಇಬ್ಬರು ಸಹಚರರೊಂದಿಗೆ ನುಗ್ಗಿ ಗಲಾಟೆ ನಡೆಸಿದ್ದರು. ಅಲ್ಲದೇ ಅಲ್ಲಿನ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಪ್ರಾಧಿಕಾರದ ಉಪಾಧ್ಯಕ್ಷರು ಹೊರಹೋಗಲು ಬಿಡದೇ ಅವರನ್ನು...
1 122 123 124 125 126 727
Page 124 of 727