Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು: “ಶಿಕ್ಷಣ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ವೇದಿಕೆಯನ್ನು ಒದಗಿಸಿದಾಗ ಗ್ರಾಮೀಣ ಪ್ರದೇಶಗಳು ತಮ್ಮ ಬೆಳವಣಿಗೆಯ ನಿರೀಕ್ಷೆಗಳನ್ನು ಸುಧಾರಿಸಲು ಸಹಾಯವಾಗುತ್ತದೆ.ಇದಕ್ಕೆ ಪೂರಕವಾಗಿ ಗ್ರಾಮವಿಕಾಸ ಸಮಿತಿಯ ಯೋಜನೆಗಳು ಕರ‍್ಯನಿರ್ವಹಿಸುತ್ತದೆ.ಗ್ರಾಮೀಣ ಪ್ರಗತಿಯಿಂದ ಮಾತ್ರ ರಾಷ್ಟ್ರವು ಅಭಿವದ್ಧಿಯ ಪಥದಲ್ಲಿ ಮುಂದುವರಿಯಲು ಸಾಧ್ಯವಾಗುತ್ತದೆ. “ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಮುಖ್ಯ ಕರ‍್ಯನಿರ್ವಾಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ರವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರಪ.ಪೂ.ಕಾಲೇಜಿನ ಕುರಿಯ ಗ್ರಾಮ...
ಕುಂದಾಪುರಜಿಲ್ಲೆದಕ್ಷಿಣ ಕನ್ನಡಸುದ್ದಿ

ಎಲ್.ಕೆ.ಜಿ ಮತ್ತು ಯು.ಕೆ.ಜಿ. ತರಗತಿ ಉದ್ಘಾಟನೆ ಹಾಗೂ ಗೀತಾನಂದ ಫೌಂಡೇಶನ್ ಕೋಟೇಶ್ವರ ಕೊಡ ಮಾಡಿದ ಕೊಡುಗೆಗಳನ್ನು ಹಸ್ತಾಂತರಿಸಿದ: ಶಾಸಕ ಎ.ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಹಾಲಾಡಿ: ಜೂನ್ 10 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಅಮಾಸೆಬೈಲು ಪೂರ್ವ ಪ್ರಾಥಮಿಕ ವಿಭಾಗದ l.K.G ಹಾಗೂ, UKG ತರಗತಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಎಲ್ ಕೆ ಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಕೋಟೇಶ್ವರ ಇವರು ಕೊಡ ಮಾಡಿದ ವಸ್ತುಗಳನ್ನು ಹಸ್ತಾಂತರಿಸಿ.ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ RFO ರೂಪೇಶ್,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಗಾನಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆಯಲ್ಲಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಯ ಗರಿ -ಕಹಳೆ ನ್ಯೂಸ್

ಪೆರ್ನಾಜೆ:ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತುರಲ್ಲಿ ಜೂನ್ 15 ರಂದು ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು. ಆ ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಶಾಲೆಗಳ ಉಳಿವಿಕೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಮುಖ ಪಾತ್ರವಹಿಸುತ್ತದೆ- ಸುನಿಲ್ ಕುಮಾರ್ -ಕಹಳೆ ನ್ಯೂಸ್

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ ) ತರಗತಿಗಳನ್ನು ಆರಂಭಿಸಿ ಕನ್ನಡ ಭಾಷೆಯೊಂದಿಗೆ ಇಂಗ್ಲಿಷ್ ಮಾಧ್ಯಮ ತರಗತಿಗಳು ಆರಂಭವಾಗಬೇಕು ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಹೇಳಿದರು. ಅವರು ಮಂಗಳವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಾಕೃತಿಕ ವಿಕೋಪ: ವರದಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಭೂಕುಸಿತ, ನೀರಿನಿಂದ ಮುಳುಗಡೆ ಸೇರಿದಂತೆ ತೀವ್ರ ಮಳೆಯಿಂದ ಅವಘಡ ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂ.12 ರಂದು ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಭವನ ‘ವಿಕ್ರಮಾದಿತ್ಯ’ ಇದರ ಲೋಕಾರ್ಪಣೆ -ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನೂತನ ಸಂಸ್ಥೆಯಾಗಿ ರೂಪುಗೊಳ್ಳಲಿರುವ ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಭವನ 'ವಿಕ್ರಮಾದಿತ್ಯ' ಇದರ ಲೋಕಾರ್ಪಣೆಯು ಜೂ.12 ರಂದು ನೆರವೇರಲಿದೆ. ಮಾನವೀಯ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರು ಹಾಗೂ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಕಲಬುರ್ಗಿ ಇದರ ಕುಲಾಧಿಪತಿಗಳು ಆದ ಸದ್ಗುರು ಶ್ರೀ ಮಧುಸೂದನ ಸಾಯಿ ಇವರು ಕಟ್ಟಡದ ಲೋಕಾರ್ಪಣೆಗೈಯಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ಗೆ ಎರಡನೇ ಹಂತದಲ್ಲಿ ಬೆಳ್ಳಿ ಪದಕ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2024 - 2025 ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆ ಬರೆದಿದ್ದ 512 ಮಂದಿ ವಿದ್ಯಾರ್ಥಿಗಳಲ್ಲಿ 5ನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ, 2 ನೇ ತರಗತಿಯ ಚಿರಾಗ್ ಎಸ್ ಪಟ್ಟೆ, 1ನೇ ತರಗತಿಯ ಹರ್ಷಿಲ್ ಬಂಗೇರ ಎನ್ ಇಂಗ್ಲೀಷ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ ; ದ.ಕ.ಕ್ಕೆ ಮೋದಿ ಸರ್ಕಾರದ ಮಹತ್ವದ ಮೂಲಸೌಕರ್ಯ ಯೋಜನೆ; ಸಂಯೋಜಿತ ಡಿಪಿಆರ್ ಗೆ ಸಲಹೆ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕ್ಯಾ. ಚೌಟ, ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ...
1 123 124 125 126 127 727
Page 125 of 727