ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿರಕ್ಷಕ ಶಿಕ್ಷಕ ಸಂಘದ ಸಭೆ ;ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು : ಸುಬ್ರಮಣ್ಯ ನಟ್ಟೋಜ-ಕಹಳೆ ನ್ಯೂಸ್
ಪುತ್ತೂರು: ಮಕ್ಕಳು ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋಷಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ...







