Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾನೂನು ಪಾಲನೆ ಪ್ರತಿಯೊಬ್ಬರ ಹೊಣೆ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ -ಕಹಳೆ ನ್ಯೂಸ್

ಪುತ್ತೂರು: ಕಾನೂನು ಗೌರವಿಸುವುದು ಮತ್ತು ಪಾಲಿಸುವುದು ಪ್ರತಿಯೊಬ್ಬರ ಹೊಣೆ. ಸ್ವಾತಂತ್ರ್ಯದ ಪರಿಪಾಲನೆಯಾಗಬೇಕೇ ಹೊರತು ಅದನ್ನು ಮೀರಿದ ವರ್ತನೆ ಸರಿಯಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಗೆ ಎಷ್ಟು ಜವಾಬ್ದಾರಿ ಇದೆಯೋ ಅಷ್ಟೇ ಜವಾಬ್ದಾರಿ ಸಾರ್ವಜನಿಕರಿಗೂ ಇದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಹೇಳಿದರು. ಬಕ್ರೀದ್ ಹಬ್ಬದ ಅಂಗವಾಗಿ ಪುತ್ತೂರಿನ ಪುರಭವನದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ಡ್ರಗ್ಸ್ ಸೇವನೆ ಮತ್ತು ಸಾಮಾಜಿಕ ಜಾಲತಾಣದ ಕಾರಣದಿಂದಾಗಿ ತೊಂದರೆಯಾಗುತ್ತಿದೆ. ಇದನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉರಿಮಜಲು ರಾಮ ಭಟ್ ಅವರ ಜನ್ಮದಿನಾಚರಣೆ-ಕಹಳೆ ನ್ಯೂಸ್

ವಿವೇಕಾನಂದ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ ಉರಿಮಜಲು ರಾಮ ಭಟ್ ಅವರ ಜನ್ಮದಿನದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಹಿರಿಯ ಚೇತನಕ್ಕೆ ಗೌರವ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಮಾತನಾಡಿ  ವ್ಯಕ್ತಿ ನೆಲೆಯಲ್ಲಿ ಸಂಸ್ಥೆಗಳನ್ನು ಸ್ಥಾಪಿಸುವುದಕ್ಕಿಂತ ಸಾಂಸ್ಥಿಕ ನೆಲೆಯಲ್ಲಿ ಸಂಸ್ಥೆಯ ಸ್ಥಾಪನೆ ಮಾಡುವುದು ಅನುಕೂಲ ಎಂಬ ವಿಷಯವನ್ನು ಮನಗಂಡು ಪುತ್ತೂರು ಎಜುಕೇಶನ್ ಸೊಸೈಟಿ ಎಂಬ ಹೆಸರಿನೊಂದಿಗೆ ವಿವೇಕಾನಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮುತ್ತೂರು ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಸಭಾಗಿತ್ವದೊಂದಿಗೆ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಮಂಗಳೂರು : ಮುತ್ತೂರು ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಯ ಸಾಬಾಗಿತ್ತದೊಂದಿಗೆ ವಿಶ್ವ ಪರಿಸರ ದಿನಾಚರಣೆಯನು ಮುತ್ತೂರು ಮೋಕ್ಷದಾಮ ಹಿಂದೂ ರುದ್ರಭೂಮಿಯಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ ಮತ್ತೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ಮಾತನಾಡಿ ಈಗ ಎಲ್ಲಿಂದಲೆಲ್ಲ ಮರ ಕಡಿಯುವುದರಿಂದ ಮುಂದಿನ ಪೀಳಿಗೆಗೆ ತುಂಬಾ ಕಷ್ಟವಾಗಲಿದೆ. ಹಾಗಾಗಿ ಇಂತ ಕಾರ್ಯಕ್ರಮದ ಮುಖಾಂತರ ಮರಗಳನ್ನು ನೆಟ್ಟು ಮುಂದಿನ ಪೀಳಿಗೆಗೆ ನೆರವಾಗೊನ ಎಂದರು. ಬಲಿಕ ಮಾತನಾಡಿದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ಕಾಲ್ತುಳಿತಾ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್ ಪೂಂಜ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತಾ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾ ಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು. ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಸರಕಾರದಿಂದ ಮಕ್ಕಳಿಗೆ ಕೊಡುವ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮನಡೆಯಿತು ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಘವ ಮೈರ ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಕೇಪುಗ್ರಾಮ ಪಂಚಾಯತ್ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ ಯವರು ತಮ್ಮ ಕೊಡುಗೆಯಾಗಿ ಹೊಸದಾಗಿ ದಾಖಲಾದ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿಯನ್ನು ನೀಡಿ ಸಹಕರಿಸಿದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ; ಶಾಲಾ ನಾಯಕನಾಗಿ ಸುಧನ್ವ ಸುದರ್ಶನ್, ನಾಯಕಿಯಾಗಿ ರಕ್ಷಾ ಎಸ್.ಎಸ್. ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ 2025-26ನೇ ಸಾಲಿನ ಚುನಾವಣಾ ಪ್ರಕ್ರಿಯೆಯು ಬುಧವಾರ ನಡೆಯಿತು. ವಿದ್ಯಾರ್ಥಿಗಳ ಮತಗಳ ಆಧಾರದಲ್ಲಿ ಶಾಲಾ ಮಂತ್ರಿಮAಡಲದ ಸದಸ್ಯರನ್ನು ನೇಮಕ ಮಾಡಲಾಯಿತು. 10ನೇ ತರಗತಿಯ ವಿದ್ಯಾರ್ಥಿ ಸುಧನ್ವ ಸುದರ್ಶನ್ ಶಾಲಾ ನಾಯಕನಾಗಿ, ರಕ್ಷಾ ಎಸ್. ಎಸ್ ಶಾಲಾ ನಾಯಕಿಯಾಗಿ ಆಯ್ಕೆಯಾದರು. ಗೃಹ ಮಂತ್ರಿಯಾಗಿ 9ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್.ಜಿ, ಶಿಸ್ತು ಪಾಲನಾ ಮಂತ್ರಿಯಾಗಿ ವಂಶಿಕಾ ಬಿ. ರೈ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರೌಡಿಶೀಟರ್, ಕೊಲೆ ಮಾಡಿದವರು, ಸುಲಿಗೆ ಮಾಡಿದವರನ್ನು ಹಿಂದು ಕಾರ್ಯಕರ್ತ ಅನ್ನುತ್ತೀರಾ..? -ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ-ಕಹಳೆ ನ್ಯೂಸ್

ಮಂಗಳೂರು:ಕೇಸರಿ ಶಾಲು ಹಾಕಿಕೊಂಡು ಹೊಡೆದೊಂಡರೆ ಹಿಂದು ಮುಖಂಡ, ಹಿಂದು ಕಾರ್ಯಕರ್ತ ಆಗುತ್ತಾನಾ.. ರೌಡಿಶೀಟರ್, ಕೊಲೆ ಮಾಡಿದವರು, ಸುಲಿಗೆ ಮಾಡಿದವರನ್ನು ಹಿಂದು ಕಾರ್ಯಕರ್ತ ಅನ್ನುತ್ತೀರಾ.. ಕಾಂಗ್ರೆಸ್ ಸರ್ಕಾರ ಇರುವಾಗ ಮಾತ್ರ ಹಿಂದುಗಳಿಗೆ ತೊಂದರೆ ಆಗಿದ್ದಾ.. ಹಿಂದು ನಾಯಕ ಅನಿಸಿಕೊಳ್ಳಲು ಗಾಂಜಾ, ಅನೈತಿಕ ಚಟುವಟಿಕೆ ಮಾಡಿಕೊಂಡಿದ್ದವರೇ ಆಗಬೇಕಾ..?ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು, ಪೊಲೀಸರು ಬಿಡುಗಡೆ ಮಾಡಿರುವ ಗಡೀಪಾರು ಪಟ್ಟಿಯಲ್ಲಿ ಕೇವಲ ಹತ್ತು ಕಿಮೀ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ ₹ 25 ಲಕ್ಷ ಹಸ್ತಾಂತರ -ಕಹಳೆ ನ್ಯೂಸ್

ಮಂಗಳೂರು: ಬಜಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯ ಘಟಕದಿಂದ ₹ 25 ಲಕ್ಷದ ಠೇವಣಿ ಪತ್ರವನ್ನು ಸುಹಾಸ್ ತಂದೆ ಮೋಹನ್ ಮತ್ತು ತಾಯಿ ಸುಲೋಚನಾ ಅವರಿಗೆ ಪಕ್ಷದ ಮುಖಂಡರು ಬುಧವಾರ ಹಸ್ತಾಂತರಿಸಿದರು. ಸುಹಾಸ್‌ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು, ಪಕ್ಷದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ₹ 25...
1 126 127 128 129 130 727
Page 128 of 727