Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗೋವುಗಳ ಹತ್ಯೆ, ಅಕ್ರಮ ಸಾಗಾಟ ತಡೆಯಿರಿ: ಜಿಲ್ಲಾಡಳಿತಕ್ಕೆ ವಿಎಚ್‌ಪಿ, ಬಜರಂಗದಳ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು: 'ದೇಶದಲ್ಲಿ ಗೋವುಗಳ ಹತ್ಯೆಯನ್ನು ಹಾಗೂ ಅವುಗಳನ್ನು ಹಿಂಸಾತ್ಮಕವಾಗಿ ಸಾಗಿಸುವುದನ್ನು ನಿಷೇಧಿಸಲಾಗಿದೆ. ಬಕ್ರೀದ್ ಮತ್ತು ಇತರ ಹಬ್ಬಗಳ ಸಂದರ್ಭದಲ್ಲಿ ಗೋವುಗಳ ಹತ್ಯೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು' ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳ ಒತ್ತಾಯಿಸಿವೆ.‌ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ವಿಎಚ್‌ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್., 'ರಾಜ್ಯದಲ್ಲಿ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣೆ ಕಾಯ್ದೆ ಜಾರಿಯಲ್ಲಿದ್ದು, ಅದರ ಪ್ರಕಾರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರು

ಆರ್ ಸಿ ಬಿ ತಂಡದ ವಿಜಯೋತ್ಸವದ ಸಂದರ್ಭ ಕಾಲ್ತುಳಿತ ಪ್ರಕರಣ ಜೀವ ಹಾನಿಗೆ ಸರಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಕಾರಣ- ಡಾ. ವೈ.ಭರತ್ ಶೆಟ್ಟಿ -ಕಹಳೆ ನ್ಯೂಸ್

ಮಂಗಳೂರು : ಆರ್ ಸಿ ಬಿ ತಂಡದ ವಿಜಯೋತ್ಸವದ ಸಂದರ್ಭ ಕಾಲ್ತುಳಿತ ಪ್ರಕರಣ ಜೀವ ಹಾನಿಗೆ ಸರಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಕಾರಣವಾಗಿದೆ ಎಂದು ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಹೇಳಿದ್ದಾರೆ. ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಬಯಸುತ್ತೇನೆ.ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡುತ್ತೇನೆ. 18 ವರ್ಷಗಳ ಬಳಿಕ ಟ್ರೋಫಿ ಗಳಿಸಿರುವ ತಂಡದ ವೀಕ್ಷಣೆಗೆ ಲಕ್ಷಾಂತರ ಜನ ಮುಗಿಬೀಳಬಹುದು ಎಂಬ ಮುಂದಾಲೋಚನೆ ಸರಕಾರಕ್ಕೆ ಇರಬೇಕಿತ್ತು. ಕ್ರಿಕೆಟ್ ಆಟಗಾರರ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ: ಕಣಚೂರು ಆಸ್ಪತ್ರೆ, ವೈದ್ಯಕೀಯ ಕಾಲೇಜಿಗೆ ಬಾಂಬ್ ಹುಸಿ ಬೆದರಿಕೆ

ಉಳ್ಳಾಲ (ದಕ್ಷಿಣ ಕನ್ನಡ): ತಾಲ್ಲೂಕಿನ ನಾಟೆಕಲ್‌ನಲ್ಲಿರುವ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಪೋನ್ ಕರೆ ಬಂದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸಂಪೂರ್ಣ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿದ್ದು, ಇದೊಂದು ಹುಸಿ ಕರೆ ಎಂದು ಗೊತ್ತಾಗಿದೆ. ಬುಧವಾರ ಬೆಳಿಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಪ್ರಸವ ಕೊಠಡಿಯಲ್ಲಿರುವ ಫೋನಿಗೆ ದೂರವಾಣಿ ಕರೆ ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ ಬೆಳಿಗ್ಗೆ 11 ಗಂಟೆಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಯಾರು ತನ್ನ ಪರಂಪರೆಯನ್ನು ಸಂಸ್ಕೃತಿಯನ್ನು ಮರೆಯುತ್ತಾನೋ ಅವನು ಔನ್ನತ್ಯವನ್ನು ಹೊಂದುವುದು ಅಸಾಧ್ಯ. ಭಾರತೀಯ ಜೀವನ ಪದ್ಧತಿ ಭಾರತೀಯ ತತ್ವಶಾಸ್ತçದ ಮೇಲೆ ನಿಂತಿದೆ ಮಾತ್ರವಲ್ಲದೆ ಯೋಗವು ಆಧಾರ ಸ್ತಂಭದAತೆ ತನ್ನ ಸ್ಥಾನವನ್ನು ಹೊಂದಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ...
ಜಿಲ್ಲೆದಕ್ಷಿಣ ಕನ್ನಡಮೈಸೂರು

ಐಪಿಎಲ್-2025 ಆರ್‌ಸಿಬಿ ಆಟಗಾರರ ವಿಕ್ಟರಿ ಪರೇಡ್‌ಗೆ ಮೈಸೂರಿನ ಅಂಬಾರಿ ಬಸ್ -ಕಹಳೆ ನ್ಯೂಸ್

ಮೈಸೂರು: ಐಪಿಎಲ್-2025ರ ಚಾಂಪಿಯನ್ ಕಪ್ ಹಿಡಿದ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' ತಂಡದ ಆಟಗಾರರ ಸವಾರಿ ಮೈಸೂರಿನ 'ಅಂಬಾರಿ' ಮೇಲೆ ನಡೆಯಲಿದೆ. ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ರಜತ್ ಪಾಟೀದಾರ್, ವಿರಾಟ್‌ ಕೊಹ್ಲಿ ಸೇರಿದಂತೆ ತಂಡದ ಆಟಗಾರರ ಮೆರವಣಿಗೆಯು ಬುಧವಾರ ಸಂಜೆ ನಡೆಯಲಿದ್ದು, ಮೈಸೂರಿನ ದಸರಾ ಆಕರ್ಷಣೆಯಾದ 'ಅಂಬಾರಿ' ಬಸ್ ಬಳಕೆಯಾಗಲಿದೆ. IPL 2025 | ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್: ಮಾಹಿತಿ ಇಲ್ಲಿದೆ ಆರ್‌ಸಿಬಿ ತಂಡದ ವ್ಯವಸ್ಥಾಪಕರು ಪ್ರವಾಸೋದ್ಯಮ ಇಲಾಖೆಯ 'ಅಂಬಾರಿ'...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಗಡೀಪಾರು ಪಟ್ಟಿಗೆ ಆಕ್ಷೇಪ: ಎಸ್‌ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 36 ಮಂದಿಯನ್ನು ಗಡೀಪಾರು ಮಾಡಲು ನಿರ್ಧರಿಸಿರುವ ಜಿಲ್ಲಾಡಳಿತ, ಈ ಕುರಿತು ಸಿದ್ಧಪಡಿಸಿರುವ ಪಟ್ಟಿಯಲ್ಲಿ ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರ ಹೆಸರುಗಳನ್ನು ವಿನಾಕಾರಣ ಸೇರಿಸಿದೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ನೇತೃತ್ವದ ಬಿಜೆಪಿಯ ನಿಯೋಗವು ಮಂಗಳೂರು ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514ನೇ ರ‍್ಯಾಂಕ್ -ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ ಇವರು ರಾಷ್ಟçಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514ನೇ ರ‍್ಯಾಂಕ್  (EWS)  ಹಾಗೂ 11835ನೇ ರ‍್ಯಾಂಕ್ (CRL)  ಪಡೆದುಕೊಂಡಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ....
1 127 128 129 130 131 727
Page 129 of 727