Recent Posts

Tuesday, May 5, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಪನ್ನಗೊಂಡ 32ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ- ಕಹಳೆ ನ್ಯೂಸ್

ನೇಲ್ಯಡ್ಕ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಜೂನ್ 1 ರಂದು ನೇಲ್ಯಡ್ಕದಲ್ಲಿ ನಡೆಯಿತು. ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ ಮಾತನಾಡಿ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಿಂದ 36 ಮಂದಿ ಗಡಿಪಾರು ; ಪಟ್ಟಿ ಬಿಡುಗಡೆ ಮಾಡಿದ ಜಿಲ್ಲಾ ಪೊಲೀಸ್ ಇಲಾಖೆ..!! – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 36 ಮಂದಿಯನ್ನು ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ.   ಕ್ರ.ಸಂ. ಪೊಲೀಸ್ ಠಾಣೆ ಪ್ರಸ್ತಾವನೆ ಸಲ್ಲಿಸಲಾದ ಆಸಾಮಿಯ ಹೆಸರು ಮತ್ತು ವಿಳಾಸ ೧. ಬಂಟ್ವಾಳ ನಗರ ಹಸೈನಾರ್, ಪ್ರಾಯ: ೪೬ ವರ್ಷ ೨. ಬಂಟ್ವಾಳ ಗ್ರಾಮಾಂತರ ಪವನ್ ಕುಮಾರ್, ಪ್ರಾಯ: ೩೩ ವರ್ಷ ೩. ಬಂಟ್ವಾಳ ಗ್ರಾಮಾಂತರ ಚರಣ್ @ ಚರಣ್ ರಾಜ್, ಪ್ರಾಯ: ೨೮ ವರ್ಷ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಮಟ್ಟದ 2025 -26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ : ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ.. ಮಂಜುನಾಥನ್ ಎಂ ಜಿ – ಕಹಳೆ ನ್ಯೂಸ್

ಬಂಟ್ವಾಳ . ದೇಶದ ಭವಿಷ್ಯ ತರಗತಿಯ ಕೋಣೆಗಳಲ್ಲಿ ಇದೆ, ಸರಕಾರವು ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ರೀತಿಯ ಸಹಕಾರ ನೀಡುತ್ತಿದೆ ಪ್ರತಿ ಮಗುವಿಗೂ ಕಲಿಕೆಯ ಬಗ್ಗೆ ಯಾವುದೇ ಕಾರಣದಲ್ಲೂ ಯಾವ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ, ಶಿಕ್ಷಣದ ಮೂಲಕ ಮಾತ್ರ ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ ಬದುಕಿನ ಏಳುಬೀಳುಗಳಿಗೆ ಶಿಕ್ಷಣವು ಮನೋಬಲ ತುಂಬುತ್ತದೆ , ಮಗುವಿನಲ್ಲಿ ಆತ್ಮವಿಶ್ವಾಸವನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿಯಲ್ಲಿ ಸರ್ಕಾರಕ್ಕೂ ಜಿಹಾದಿಗಳಿಗೂ, ಹಿಂದೂಗಳೇ ಟಾರ್ಗೆಟ್ : ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ವೋಟ್ ಬ್ಯಾಂಕ್ ರಾಜಕಾರಣದ ನೀಚ ಮಟ್ಟಕ್ಕೆ ಇಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ಪ್ರಮುಖರನ್ನು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಮೂಲಕ ಕರಾವಳಿ ಪ್ರದೇಶದ ಸಾಮಾಜಿಕ ಸ್ವಾಸ್ಥ್ಯವನ್ನು ಇನ್ನಷ್ಟು ಹಾಳು ಮಾಡಲು ಹೊರಟಿರುವುದಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆರ್.ಎಸ್.ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ರವರ ಮೇಲೆ ಪ್ರಕರಣ ದಾಖಲಿಸಿರುವುದು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ-ಕಹಳೆ ನ್ಯೂಸ್

ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಪಡೆಯಲು ಸಾಧ್ಯ.ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನುಅರಿತು ಅದರ ಸದುಪಯೋಗವನ್ನು ಪಡೆಯಬೇಕು.ಈ ಮೂಲಕ ಆ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ ಶುಭಹಾರೈಸಿದರು. ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.ಪ್ರಾರಂಭೋತ್ಸವದ ಅಂಗವಾಗಿ ಸರಸ್ವತಿ ಪೂಜೆಯು ಜೂ.2 ರಂದು ಕಶೆಕೋಡಿ ಸೂರ್ಯನಾರಾಯಣ ಭಟ್,ಹರಿಪ್ರಸಾದ್ ಇವರ ನೇತೃತ್ವದಲ್ಲಿ ನಡೆಯಿತು. ಕರ‍್ಯಕ್ರಮದಲ್ಲಿ ಕಾಲೇಜಿನ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿರಾಟ್ ಹಿಂದೂ ಸಂಘಟನಾ ಶಕ್ತಿ ಕುಗ್ಗಿಸಲು ಆರ್ ಎಸ್ ಎಸ್ ನಾಯಕರ ಮೇಲೆ ಕೇಸ್:ಜೇನುಗೂಡಿಗೆ ಕಲ್ಲು ಹೊಡೆಯಬೇಡಿ ,ಸರಕಾರವೇ ಸಮಾಜದ ಸ್ವಾಸ್ಥ್ಯ ಕೆಡಿಸಬಾರದು ,ಡಾ.ಭರತ್ ಶೆಟ್ಟಿ ಪರೋಕ್ಷ ಎಚ್ಚರಿಕೆ – ಕಹಳೆನ್ಯೂಸ್

ಮಂಗಳೂರು: ಸರಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ. ಓಲೈಕೆಯ ತಂತ್ರವಾಗಿ ಆರ್ ಎಸ್ ಎಸ್ ನೇತಾರ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕೇಸು ದಾಖಲಿಸಲಾಗಿದೆ. ಸರಕಾರ ಮತ್ತಷ್ಟು ಸ್ವಾಸ್ಥ್ಯ ಕೆಡಿಸಲು ಮುಂದಾಗಿರುವಂತೆ ಕಾಣುತ್ತದೆ. ಜೇನು ಗೂಡಿಗೆ ಕಲ್ಲು ಹೊಡೆಯಲು ಹೋದರೆ ಏನಾಗುತ್ತದೆ ಎಂಬುದು ಸರಕಾರಕ್ಕೆ ತಿಳಿದಿರಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಹುನಿರೀಕ್ಷಿತ ಕಲ್ಲಡ್ಕ ಫ್ಲೈಓವರ್ ಇಂದಿನಿಂದ ಸಂಚಾರಕ್ಕೆ ಮುಕ್ತ :

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಭಾಗವಾಗಿ ನಿರ್ಮಾಣಗೊಂಡ ಬಹುನಿರೀಕ್ಷೆಯ ಕಲ್ಲಡ್ಕ ಪ್ಲೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದ್ದು, ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಆಗಮಿಸುವ ವಾಹನಗಳು ಫ್ಲೈ ಓವರ್ ಮೂಲಕ ಸಂಚರಿಸುತ್ತಿದೆ. ಇಂದು ಬೆಳಿಗ್ಗೆ 10.30 ಗಂಟೆಗೆ ಪ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಿಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುದಾಳು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ -ಕಹಳೆ ನ್ಯೂಸ್

ಪುತ್ತೂರು : ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಡುವೆ ಇದೀಗ ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ನಿರ್ಧರಿಸಲಾಗಿದೆ. ಪುತ್ತಿಲ ಅವರನ್ನು ಪೊಲೀಸ್ ಕಾಯ್ದೆ ಕಲಂ 55ರ ಅನ್ವಯ ದಕ್ಷಿಣಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ ಪೋಲೀಸ್...
1 128 129 130 131 132 727
Page 130 of 727