Recent Posts

Tuesday, May 5, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ : ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್

ವಿಟ್ಲ : ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ಅಲ್ಲಾಡಿಸಿ ವಿಕೃತವಾಗಿ ವರ್ತಿಸಿದ್ದಾನೆ. ಮಾತೆತ್ತಿದರೆ ಮಹಿಳೆಯರ ಬಗ್ಗೆ ಗೌರವ, ದೇಶಪ್ರೇಮಿ, ಮಾತೆಯರ ರಕ್ಷಣೆ ಎಂದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜು ಫ್ಯಾಷನ್ ಡಿಸೈನ್ ವಿಭಾಗ ವಿದ್ಯಾರ್ಥಿಗಳಿಗೆ ಮಹಾರಾಷ್ಟ್ರಕ್ಕೆ ಉದ್ಯಮಿಕ ಪ್ರವಾಸ -ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಕಾಲೇಜು ಫ್ಯಾಷನ್ ಡಿಸೈನ್ ವಿಭಾಗ 4ನೇ ಮತ್ತು 6ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ 2025 ಏಪ್ರಿಲ್ 26 ರಿಂದ 30 ರವರೆಗೆ ಮಹಾರಾಷ್ಟ್ರಕ್ಕೆ ಉದ್ಯಮಿಕ ಪ್ರವಾಸವನ್ನು ಆಯೋಜಿಸಿತು. ಈ ಪ್ರವಾಸದ ಉದ್ದೇಶ ವಿದ್ಯಾರ್ಥಿಗಳನ್ನು ಉದ್ಯಮದ ಪ್ರಸ್ತುತ ಪ್ರವೃತ್ತಿಗಳೊಂದಿಗೆ ಪರಿಚಯಿಸುವುದು ಹಾಗೂ ಬಟ್ಟೆಗಳ ತಯಾರಿಕಾ ವಿಭಾಗಗಳ ವ್ಯಾವಹಾರಿಕ ಜ್ಞಾನವನ್ನು ಹೆಚ್ಚಿಸುವುದಾಗಿದೆ. ಉದ್ಯಮಿಕ ಪ್ರವಾಸಗಳು ವಿದ್ಯಾರ್ಥಿಗಳಿಗೆ ಸಂವಾದ, ಕಾರ್ಯಪದ್ಧತಿ ಮತ್ತು ಉದ್ಯೋಗ ಅಭ್ಯಾಸಗಳ ಮೂಲಕ ವ್ಯಾವಹಾರಿಕವಾಗಿ ಕಲಿಯಲು ಸಹಾಯ ಮಾಡುತ್ತವೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕರಿಯಂಗಳ ಗ್ರಾಮದ ಪೊಳಲಿ ಬಳಿ ಪುನಶ್ಚೇತನ ಗೊಂಡಿರುವ ಕಾಳಿ ಸರೋವರದ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಕೆರೆ, ಸರೋವರಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಇದರಿಂದಾಗಿ ಸ್ಥಳೀಯ ಬೋರ್‌ವೆಲ್ ಹಾಗೂ ಬಾವಿಗಳಲ್ಲಿ ನೀರು ಮರುಪೂರಣಗೊಂಡಿದೆ. ಅನೇಕ ಕೆರೆಗಳು ಹೂಳು ತುಂಬಿ ಮುಚ್ಚಿಹೋಗಿ ಕ್ರಿಕೆಟ್ ಮೈದಾನದಂತಾಗಿದ್ದು, ರಾಜ್ಯದ್ಯಂತ ಅತಂಹ ಕೆರೆಗಳನ್ನು ಜನರ ಸಹಕಾರದೊಂದಿಗೆ ಪುನರುಜ್ಜೀವನಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ, ಕರಿಯಂಗಳ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಉಡುಪಿ: ಭಾರತೀಯ ಸಶಸ್ತ್ರ ಪಡೆಗಳ ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 25ಕ್ಕೂ ಹೆಚ್ಚು ದೇವಾಲಯಗಳು, ಮಸೀದಿಗಳು, ಚರ್ಚುಗಳು ಮತ್ತು ದೈವಸ್ಥಾನಗಳಲ್ಲಿ ಗುರುವಾರ ವಿಶೇಷ ಪ್ರಾರ್ಥನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಮಂಜುನಾಥ, ಮಂಗಳಾ ದೇವಿ, ಕಟೀಲು ದುರ್ಗಾಪರಮೇಶ್ವರಿ, ಕುಡುಪು ಅನಂತಪದ್ಮನಾಭ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನಂದಾವರ ವಿನಾಯಕ ಶಂಕರನಾರಾಯಣ ದುರ್ಗಂಬ, ಪೊಳಲಿ ರಾಜರಾಜೇಶ್ವರಿ, ಬಪ್ಪನಾಡು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ ; ಸಂತೋಷದಿಂದ ನಗಲು ಒಂದು ವೇದಿಕೆ-ಕಹಳೆ ನ್ಯೂಸ್

ಪುತ್ತೂರು : ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಇಂದು ದಿನಾಂಕ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ "ಪುದರ್ ದೀತಿಜಿ" ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ. ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ. ನಾಟಕ ಮುಗಿದ ನಂತರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತಂತ್ರಜ್ಞಾನ ಬೆಳೆದಂತೆ ಉದ್ಯಮವೂ ಬೆಳೆಯುತ್ತದೆ: ಡಾ. ಬಾಲಸುಬ್ರಮಣ್ಯಂ-ಕಹಳೆ ನ್ಯೂಸ್

ಪುತ್ತೂರು : ನಮ್ಮ ಹಿರಿಯರು ಕೈಯಲ್ಲೇ ಭೂಮಿ ಅಗೆಯುತ್ತಿದ್ದರು, ಈಗ ಜೆಸಿಬಿಗಳು ಭೂಮಿಯನ್ನು ಅಗೆಯುತ್ತವೆ. ಮನುಷ್ಯರು ತಿಂಗಳುಗಟ್ಟಲೆ ಮಾಡುವ ಕೆಲಸವನ್ನು ದಿನವೊಂದರಲ್ಲೇ ಮಾಡಲು ಸಾಧ್ಯವಾಗಿದೆ. ಇದಕ್ಕೆ ಕಾರಣ ತಂತ್ರಜ್ಞಾನ. ಇದೇ ತಂತ್ರಜ್ಞಾನವೇ ಉದ್ಯಮದ ಸಕ್ಸಸ್ ಮಂತ್ರ. ಉದ್ಯಮಗಳಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆಯಿಂದ ಕೆಲಸ ಸರಳವಾಗುತ್ತದೆ. ಇದರ ಪ್ರತಿಯಾಗಿ ಉದ್ಯಮವೂ ಹಾಗೆಯೇ ಅಭಿವೃದ್ಧಿ ಸಾಧಿಸುತ್ತದೆ. ಹಾಗೆಯೇ ನಾವೇ ನಿರ್ಮಿಸಿದ ಯಂತ್ರಗಳಿಗೂ ನಮ್ಮದೇ ಅನ್ನುವ ಸ್ವಾಧೀನತೆ ಇದ್ದರೆ ಒಳಿತು. ಇದು ಸ್ಪರ್ಧೆಯನ್ನು...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಮಂಗಳೂರು: ಪಾಕ್ ವಿರುದ್ಧ ಸಮರ- ಸೈನಿಕರಿಗೆ ಬಲ ತುಂಬಲು ಕದ್ರಿ, ಕುದ್ರೋಳಿಯಲ್ಲಿ ವಿಶೇಷ ಪೂಜೆ-ಕಹಳೆ ನ್ಯೂಸ್

ಮಂಗಳೂರು: ಪಾಕ್ ವಿರುದ್ಧ ಸಮರ ಸಾರಿರುವ ಭಾರತೀಯ ಯೋಧರಿಗೆ ಬಲ ತುಂಬಲು ನಗರದ ಕದ್ರಿ ಹಾಗೂ ಕುದ್ರೋಳಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ರಾಜ್ಯವಸರ್ಕಾರದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು. ಭಾರತೀಯ ಸೇನೆಗೆ ಒಳಿತಾಗಲಿ, ಸೇನೆಯ ಯೋಧರಿಗೆ ಮತ್ತಷ್ಟು ಶಕ್ತಿಗಾಗಿ ಪ್ರಾರ್ಥಿಸಿ ವಿಶೇಷ ಸಂಕಲ್ಪ ಮಾಡಿ, ಭಗವಂತನ‌ ಪೂಜೆ ಮಾಡಬೇಕೆಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಾವಣಗೆರೆಯಲ್ಲಿ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರಧಾನ-ಕಹಳೆ ನ್ಯೂಸ್

ಪೆರ್ನಾಜೆ: ಮೇ 27ರ ಭಾನುವಾರ ಚನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪ ದಾವಣಗೆರೆ ಇಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಯವರಿಗೆ, ಪ್ರತಿಷ್ಠಾನದ ಸಂಸ್ಥಾಪಕರಾದ ಗಣೇಶ ಶೆಣೈ ಸಾಲಿಗ್ರಾಮದ ಸಮಾರಂಭದ...
1 138 139 140 141 142 727
Page 140 of 727