Recent Posts

Tuesday, May 5, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿ ಕಾವಲು ಪಡೆ; ಸಮುದ್ರ ತೀರದಲ್ಲಿ ವಿಶೇಷ ಕಣ್ಗಾವಲು-ಕಹಳೆ ನ್ಯೂಸ್

ಉಡುಪಿ: ಪಹಲ್ಗಾಮ್‌ನಲ್ಲಿ ನಡೆದ ಘಟನೆ ಹಾಗೂ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕರಾವಳಿ ತೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನೌಕಾಪಡೆ ಹಾಗೂ ಕರಾವಳಿ ಕಾವಲು ಪಡೆಯ ಪೊಲೀಸರು ಜಂಟಿಯಾಗಿ ಭದ್ರತಾ ಕಾರ್ಯಾ ಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಮೂರು ಜಿಲ್ಲೆಯ ಕರಾವಳಿ ತೀರದ 324 ಕಿ.ಮೀ.ನಲ್ಲಿ 1 ಕಿ.ಮೀ.ಗೆ ತಲಾ ಇಬ್ಬರಂತೆ ಸಿಬಂದಿ ನಿಯೋಜನೆಗೊಳಿಸಲಾಗಿದೆ. ರೆಸಾರ್ಟ್‌ಗಳಲ್ಲಿ ತಪಾಸಣೆ: ರಜಾ ಸಮಯವಾದ ಕಾರಣ ಸಮುದ್ರ ತೀರದ ಸಮೀಪವಿರುವ ರೆಸಾರ್ಟ್‌ಗಳಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುಹಾಸ್‌ ಶೆಟ್ಟಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕುವೈಟ್‌ ಭೇಟಿ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಬಂದಿದ್ದು, ಇಂದು ಮಂಗಳೂರಿಗೆ ಆಗಮಿಸಿದ ಕೂಡಲೇ ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಕಾರಿಂಜದಲ್ಲಿರುವ ಮನೆಗೆ ಭೇಟಿ ನೀಡಿ ಮಗನನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಜತೆಗೆ ಧೈರ್ಯ ತುಂಬಿದ್ದಾರೆ. ಹಿಂದೂಗಳ ಪರ ಹೋರಾಟ ಮಾಡುತ್ತಿದ್ದ ಸುಹಾಸ್‌ ಶೆಟ್ಟಿಯನ್ನು ಮತೀಯವಾದಿಗಳು ಬರ್ಬರವಾಗಿ ಹತ್ಯೆ ಮಾಡಿರುವುದಕ್ಕೆ ತೀವ್ರ ನೋವು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಖಂಡನೀಯ ; ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿ – ಹಿಂದೂ ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಮಂಗಳೂರಿನ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಇಸ್ಲಾಮಿಕ್ ಜಿಹಾದಿಗಳು ಸಾರ್ವಜನಿಕವಾಗಿ ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಕೃತ್ಯವನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಪ್ರವೀಣ್ ನೆಟ್ಟಾರುರವರ ಹತ್ಯೆಯ ನಂತರ ಪುನಃ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿರುವುದು ಕಾಂಗ್ರೆಸ್ ಕಾಲಾವಧಿಯಲ್ಲಿ ಮುಸಲ್ಮಾನರ ಓಲೈಕೆಯ ರಾಜಕಾರಣದಿಂದಾಗಿ ಹಿಂದುಗಳು ಅಸುರಕ್ಷಿತರಾಗಿರುವುದು ಗಮನಕ್ಕೆ ಬರುತ್ತಿದೆ. ಕಾಂಗ್ರೆಸ್ ಸರ್ಕಾರವು ಈ ಹಿಂದೆ ದಂಗೆ, ಬರ್ಬರ ಹತ್ಯೆಯಂತಹ ಪ್ರಮುಖವಾದ ಗಂಭೀರ ಅಪರಾಧದ ಪ್ರಕರಣಗಳಲ್ಲಿ ಭಾಗಿಯಾದಂತಹ ಇಸ್ಲಾಮಿಕ್ ಜಿಹಾದಿಗಳ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ತಕ್ಷಣ ಮುಸ್ಲಿಮ್ ಮುಖಂಡರೊಂದಿಗೆ ಸಭೆ ನಡೆಸಿದ ಗೃಹ ಮಂತ್ರಿ ಡಾ.ಜಿ ಪರಮೇಶ್ವರ್ ಹಾಗೂ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್-ಕಹಳೆ ನ್ಯೂಸ್

ಮಂಗಳೂರು: ಬಜ್ಪೆಯ ಕಿನ್ನಿಪದವಿನಲ್ಲಿ ಮತೀಯವಾದಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಸಾವಿನಿಂದ ಪೂರ್ತಿ ದಕ್ಷಿಣ ಕನ್ನಡ ಜಿಲ್ಲೆಯೇ ಸ್ತಬ್ದವಾಗಿದೆ. ಈ ನಡುವೆ ರಾಜ್ಯ ಗೃಹ ಮಂತ್ರಿಗಳಾದ ಡಾ. ಜಿ ಪರಮೇಶ್ವರ್ ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಜಿಲ್ಲೆಗೆ ಆಗಮಿಸಿದ ತಕ್ಷಣ ಮುಸ್ಲಿಮ್ ಮುಖಂಡರುಗಳೊಂದಿಗೆ ಸಭೆ ನಡೆಸಿದ್ದಾರೆ. ಹತ್ಯೆಯಾದ ಹಿಂದೂ ಕಾರ್ಯಕರ್ತನ ಸಾವಿಗೆ ನ್ಯಾಯ ನೀಡಬೇಕಾದ ಸರಕಾರವೇ ಹಿಂದೂ ನಾಯಕರನ್ನು ಹಾಗೂ ಸ್ಥಳೀಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ದೇಹದ ತೂಕ ಇಳಿಸಿ, ಬೊಜ್ಜು ಕರಗಿಸಲು ಇಲ್ಲಿದೆ ಪರಿಹಾರ -ಕಹಳೆ ನ್ಯೂಸ್

ಪುತ್ತೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಮುಂದುವರೆದು ದಿನನಿತ್ಯದ ಜೀವನವನ್ನು ಸುಲಭವಾಗಿಸಿರುವುದು, ಪರೋಕ್ಷವಾಗಿ ಸಮಾಜದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವುದಂತೂ ಸುಳ್ಳಲ್ಲ. ನಮ್ಮ ಪೂರ್ವಜರು ತಿಂಗಳಿಗೆ ಲಕ್ಷಾಂತರ ರೂಪಾಯಿ ಆದಾಯವನ್ನು ಗಿಟ್ಟಿಸಿಕೊಂಡು ಐಷಾರಾಮಿ ಜೀವನ ನಡೆಸದಿದ್ದರೂ , ಹೊಲಗದ್ದೆಗಳಲ್ಲಿ ದುಡಿದು - ಮನೆಕೆಲಸಗಳಲ್ಲಿ ತೊಡಗಿಸಿಕೊಂಡು - ತಾವೇ ಬೆಳೆದ ರಾಸಾಯನಿಕ ರಹಿತ ಆಹಾರಗಳನ್ನು ಸೇವಿಸುತ್ತಾ ಆರೋಗ್ಯವಂತ ಬದುಕನ್ನು ಜೀವಿಸಿದ ಅದೃಷ್ಟವಂತರು ಅವರು. ಆಯುರ್ವೇದದ ಪ್ರಕಾರ ಅತಿಯಾಗಿ ಸಿಹಿಪಾದಾರ್ಥಗಳ ಸೇವನೆ, ಎಣ್ಣೆಯಲ್ಲಿ ಕರಿದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಿಷೇಧಾಜ್ಞೆಯ ನಡುವೆ ರಸ್ತೆಗಿಳಿದ ಬಸ್ ಗಳಿಗೆ ಕಲ್ಲು ತೂರಾಟ -ಕಹಳೆ ನ್ಯೂಸ್ 

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ಜಿಲ್ಲೆ ಬಂದ್ ಗೆ ವಿಹಿಂಪ ಕರೆ ನೀಡಿದೆ. ಈ ಮದ್ಯೆ ಮಂಗಳೂರಿನ ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಪರಿಣಾಮ 3 ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.   ಮಂಗಳೂರು ನಗರ ವ್ಯಾಪ್ತಿಯಲ್ಲಿ  ಮೆ.06ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.  ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮತ್ತೆ ಹರಿದ ರಕ್ತದೊಕುಳಿ : ಲಾರಿಯಿಂದ ಕಾರನ್ನು ಅಡ್ಡಗಟ್ಟಿ ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕ ವಯನಾಡ್ ಜಿಲ್ಲೆಯ ಪುಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಅವರನ್ನು ಸುಮಾರು ಐವತ್ತರಷ್ಟಿದ್ದ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಯ ಬೆನ್ನಲ್ಲೇ ಬಜಪೆಯಲ್ಲಿ ಯುವಕನೋರ್ವನ ಕೊಲೆ ನಡೆದಿರುವ ಬಗ್ಗೆ " ವರದಿಯಾಗಿದೆ ಸುಮಾರು 4ರಿಂದ 5 ಮಂದಿ ಇದ್ದ ತಂಡವು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸಿರುವುದು ಮೊಬೈಲ್‌ನಲ್ಲಿ ಸೆರೆಯಾಗಿರುವುದಾಗಿ ತಿಳಿದುಬಂದಿದೆ.   ಕಾರನ್ನು ಲಾರಿಯಿಂದ ಅಡ್ಡಗಟ್ಟಿ ಮಚ್ಚು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ-ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆ ಅಗಲೀಕರಣ ಮತ್ತು ಕಾಂಕ್ರೀಟೀಕರಣಕ್ಕೆ ಗುದ್ದಲಿಪೂಜೆ-ಕಹಳೆ ನ್ಯೂಸ್

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆಗೆ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟಾರವರು ಒದಗಿಸಿದ ರೂ. 5 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಮತ್ತು ಸುಳ್ಯ ನಗರ ಪಂಚಾಯತ್ ಅನುದಾನ ಮೂಲಕ ಯೋಜಿಸಿದ ರಸ್ತೆ ಅಗಲೀಕರಣ ಕಾರ್ಯಕ್ರಮವನ್ನು ದಿನಾಂಕ 29 ಮಂಗಳವಾರದಂದು ಕಾನತ್ತಿಲ ಉಳ್ಳಾಕುಳು ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಹೇಮನಾಥ ಕುರುಂಜಿಯವರು ಶ್ರೀ ಮಹಾಗಣಪತಿ ದೇವರನ್ನು ಪ್ರಾರ್ಥಿಸಿ ದೀಪ ಬೆಳಗಿ, ಮಾನ್ಯ ಶಾಸಕರಾದ ಭಾಗೀರಥಿ...
1 140 141 142 143 144 727
Page 142 of 727