Recent Posts

Wednesday, May 6, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್-ಕಹಳೆ ನ್ಯೂಸ್

ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್‌ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. M.Com, M.Sc ಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಮೆರೆದಿದ್ದಾರೆ. ವಿದ್ಯಾರ್ಥಿಗಳ ಪ್ರಶಸ್ತಿಗಳ ವಿವರ ಹೀಗಿದೆ: Canvas Expression: ದ್ವಿತೀಯ ಬಹುಮಾನ – ಮಧುಸೂದನ್ ಮತ್ತು ಸುಜನ್ (ಪ್ರಥಮ ಇಂಟೀರಿಯರ್ ಡೆಕೋರೆಷನ್) The...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ “ವೀರಾಗ್ರಣಿ ಪ್ರಶಸ್ತಿ” – ಕಹಳೆ ನ್ಯೂಸ್

ಮಂಗಳೂರು : ನಗರದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಎನ್ಎಸ್ಎಸ್ ಸ್ವಯಂಸೇವಕರಿಗಾಗಿ ಏರ್ಪಡಿಸಲಾಗಿದ್ದ ಜಾನಪದ ಕಲಾಸಿರಿ 2025 ಉತ್ಕರ್ಷ ಸ್ಪರ್ಧಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಐಸ್ ಬ್ರೇಕರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದೃಶ್ಯ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಹಾಗೂ ನಾನಾರ್ಥ ವೈಭವ (ವೆರೈಟಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿರು ಬೇಸಿಗೆಯಲ್ಲಿ ಚರ್ಮದ ಆರೈಕೆಗೆ ನ್ಯಾಚುರಲ್ ಟಿಪ್ಸ್- ಕಹಳೆ ನ್ಯೂಸ್

ಪುತ್ತೂರು: ಹೆಚ್ಚುತ್ತಿರುವ ತಾಪಮಾನದ ಜೊತೆಗೆ ಚರ್ಮರೋಗಗಳು ಹೆಚ್ಚುತ್ತಿರುವುದು ಸರ್ವೇ ಸಾಮಾನ್ಯ. ಹುಳುಕಡ್ಡಿ, ಸರ್ಪಸುತ್ತು, ಸಿಬ್ಬ ಮತ್ತು ಡರ್ಮಟೈಟಿಸ್ ನಂತಹ ರೋಗಗಳು ಹಲವರ ನೆಮ್ಮದಿ ಹಾಳು ಕೆಡವಿರುವುದಂತೂ ಸತ್ಯ. ವಸಂತ ಋತುವಿನಲ್ಲಿ ಶರೀರದಲ್ಲಿ ಉಂಟಾಗುವ ಕಫ ಪ್ರಕೋಪ ಮತ್ತು ಗ್ರೀಷ್ಮ ಋತುವಿನ ಏರಿದ ತಾಪಮಾನ ಮತ್ತು ತೇವಾಂಶ ಬೇಸಿಗೆಯಲ್ಲಿ ಚರ್ಮರೋಗವನ್ನು ಹೆಚ್ಚಿಸುವಲ್ಲಿ ಪ್ರಮುಖ ಕಾರಣವೆನಿಸುತ್ತದೆ. ಅಲ್ಲದೆ, ಪಿತ್ತವೃದ್ಧಿಕಾರಕ ಆಹಾರ ಮತ್ತು ವಿಹಾರದ ಸೇವನೆಯೂ ಚರ್ಮರೋಗಗಳನ್ನು ಉಂಟುಮಾಡುತ್ತದೆ. ರಾತ್ರಿಯ ಸಮಯದಲ್ಲಿ ಮೊಸರಿನ ಸೇವನೆ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾನೆತ್ತರದಲ್ಲಿ ಹಾರಾಡುತ್ತಿರುವ ಹರಿದ ರಾಷ್ಟ್ರಧ್ವಜ : ಅಧಿಕಾರಿಗಳೇ ಎಲ್ಲಿದ್ದಿರಾ.? ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಆಕ್ರೋಶ-ಕಹಳೆ ನ್ಯೂಸ್

ಮಂಗಳೂರು : ವಿರೂಪಗೊಂಡ ಸ್ಥಿತಿಯಲ್ಲಿರುವ ರಾಷ್ಟ್ರಧ್ವಜ ಹಾರಾಡುತ್ತಿದ್ದರೂ ಸಹ ಅಧಿಕಾರಿಗಳು ನೋಡಿದರೂ ಸಹ ನೋಡದಂತೆ ವರ್ತಿಸುತ್ತಿರುವ ಸನ್ನಿವೇಶ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿಗಳು ಇದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ಬಗ್ಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾನೂನಿನಂತೆ ವಿರೂಪಗೊಳಿಸಿದ, ಹರಿದ, ಸುಟ್ಟಿರುವ, ಬಣ್ಣ ಮಾಸಿರುವ ಅಥವಾ ಬೇರೆ ಬಣ್ಣ ಸೇರಿರುವ ಧ್ವಜವನ್ನು ಹಾರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ರಾಷ್ಟ್ರಧ್ವಜ ಹಾಗೂ ದೇಶಕ್ಕೆ ಬಗೆಯುವ ಅಪಮಾನವೆಂದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಅನಾವರಣದ ಪ್ರಯುಕ್ತ ಮೆ.01ರಂದು ಕಾರ್ಮಿಕರ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು : ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಅನಾವರಣದ ಪ್ರಯುಕ್ತ ಸ್ವಚ್ಚ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಮೆ.01ರಂದು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ ನಗರ ಸಭೆ ಸಿಬ್ಬಂದಿಗಳಿಗೆ ಅಧಿಕಾರಿಗಳು ಮತ್ತು ಸರ್ವ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಲಿದ್ದು, ಸ್ವಚ್ಚ ಪುತ್ತೂರು ಯೋಜನೆಯಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಸಂಸ್ಥೆಯು ಪ್ರಮುಖ ಪಾತ್ರ ವಹಿಸಿರುವುದರಿಂದ, ಈ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ ; ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರಿಗೆ KSDMF ನಿಂದ ಅಭಿನಂದನೆ. , ಶೀಘ್ರದಲ್ಲೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ -ಕಹಳೆ ನ್ಯೂಸ್

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ಹೇಳಿದ್ದಾರೆ. ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

300 ಕಿ.ಮೀ. ಹವಾಮಾನ ಅವಲೋಕನಕ್ಕೆ ಮಂಗಳೂರಿನಲ್ಲಿ “ರಾಡಾರ್‌’-ಕಹಳೆ ನ್ಯೂಸ್

ಮಂಗಳೂರು: ಹವಾಮಾನದ ನಿಖರ ಮಾಹಿತಿ ಪಡೆಯುವಲ್ಲಿ ರಾಜ್ಯದಲ್ಲೇ ಮೊದಲ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ “ಸಿ ಬ್ಯಾಂಡ್‌ ಡಾಪ್ಲರ್‌ ವೆದರ್‌ ರಾಡಾರ್‌’ ಶಕ್ತಿನಗರದ ಭಾರತೀಯ ಹವಾಮಾನ ಇಲಾಖೆಯ ಕೇಂದ್ರದಲ್ಲಿ ಸ್ಥಾಪನೆಗೊಂಡಿದೆ. ಮುಂದಿನ ಮುಂಗಾರಿನಲ್ಲಿ ರಾಡಾರ್‌ ಮೂಲಕವೇ ಹವಾಮಾನದ ಮಾಹಿತಿ ಪಡೆದು ಬಿತ್ತರಿಸಲಾಗುವುದು. “ಮಿಷನ್‌ ಮೌಸಮ್‌’ ಯೋಜನೆಯ ಭಾಗವಾಗಿ ಕೇಂದ್ರ ಸರಕಾರ ದೇಶಾದ್ಯಂತ ಸುಮಾರು 2,000 ಕೋ.ರೂ. ವೆಚ್ಚದಲ್ಲಿ ಹವಾಮಾನ ಇಲಾಖೆಗೆ ಸಂಬಂಧಿಸಿದ ಉಪಕರಣಗಳ ಆಧುನೀಕರಣ ಮತ್ತು ಉನ್ನತೀಕರಣ ಕೈಗೊಳ್ಳುತ್ತಿದೆ. ಅದರಂತೆ 10...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿಚಾರ ಗೋಷ್ಠಿ ಕಾರಂತರು ಶಿಸ್ತು, ಸಮಯ ಪ್ರಜ್ಞೆಗೆ ಹೆಸರುವಾಸಿ- ಸಂಸದ ಕೋಟ ಶ್ರೀನಿವಾಸ ಪೂಜಾರಿ-ಕಹಳೆ ನ್ಯೂಸ್

ಪುತ್ತೂರು : ಕಾರಂತರು ಒಂದು ತುಂಬಿದ ಕೊಡವಿದ್ದಂತೆ. ಅವರು ಎಂದೂ ಪ್ರಶಸ್ತಿಯ ಹಿಂದೆ ಹೋದವರಲ್ಲ. ಕಾರಂತರಲ್ಲಿ ಹಾಸ್ಯ ಪ್ರಜ್ಞೆಯೂ ಇತ್ತು. ಅವರು ಬಹಳ ನೇರವಾಗಿ ಮಾತನಾಡುವ ವ್ಯಕ್ತಿ. ಕಾರಂತರ ವಿಚಾರಗಳನ್ನು ಮುಂದಿನ ಜನಾಂಗಕ್ಕೆ ತಿಳಿಸುವುದು ಅವಶ್ಯ & ಎಂದು ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀ ನಿವಾಸ ಪೂಜಾರಿ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ) ಇಲ್ಲಿನ ವಿವೇಕಾನಂದ ಸಂಶೋಧನಾ ಕೇಂದ್ರ,...
1 141 142 143 144 145 727
Page 143 of 727