ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್
ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...







