ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು: RSS ಮುಖಂಡ ಕಲ್ಕಡ ಪ್ರಭಾಕರ್ ಭಟ್-ಕಹಳೆ ನ್ಯೂಸ್
ಮಂಗಳೂರು: ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು ಕಥೆಯೇ ಬೇರೆ ಆಗುತ್ತಿತ್ತು ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರು ಇಟ್ಟುಕೊಳ್ಳಿ ಎಂದು ಕರೆ ನೀಡಿದರು. ವ್ಯಾನಿಟಿ ಬ್ಯಾಗ್ ನಲ್ಲಿ ಪೌಡರ್, ಬಾಚಣಿಗೆ ಜೊತೆ ಆರು ಇಂಚಿನ ಚಾಕು ಇಟ್ಟುಕೊಳ್ಳಿ. ಅದಕ್ಕೆ...







