Saturday, May 9, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಓಂ ಶ್ರೀ ಗೆಳೆಯರ ಬಳಗ (ರಿ )ನಾಯಿಲ ಪಾಣೆಮಂಗಳೂರು ಇದರ 2025-26 ಸಾಲಿನ ಅಧ್ಯಕ್ಷರಾಗಿ ಶ್ರೀ ದಿನೇಶ್ ನೆಲ್ಲಿಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಓಂ ಶ್ರೀ ಗೆಳೆಯರ ಬಳಗ (ರಿ )ನಾಯಿಲ ಪಾಣೆಮಂಗಳೂರು ಇದರ 2025-26 ಸಾಲಿನ ಅಧ್ಯಕ್ಷರಾಗಿ ಶ್ರೀ ದಿನೇಶ್ ನೆಲ್ಲಿಗುಡ್ಡೆ ಸರ್ವಾನುಮತದಿಂದ ಆಯ್ಕೆಯಾಗಿರ. ಗೌರವ ಅಧ್ಯಕ್ಷರಾಗಿ ಶ್ರೀ ನಾಗೇಶ್ ಕುಲಾಲ್ ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ, ಉಪಾಧ್ಯಕ್ಷರಾಗಿ ಶುಭಕರ, ಜೊತೆ ಕಾರ್ಯದರ್ಶಿಯಾಗಿ ಪ್ರಸಾದ್, ಕೋಶಾಧಿಕಾರಿಯಾಗಿ ಮಹಾಬಲ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಣಾಮ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಮಲಾಕ್ಷ ಕೊಟ್ಟಾರಿ, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕೋಟ್ಯಾನ್, ಗೌರವ ಕಾರ್ಯದರ್ಶಿಯಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಡಿಬಾಗಿಲು-ಬೈರಿಕಟ್ಟೆ ರಸ್ತೆ ಮರುಡಾಮರೀಕರಣಕ್ಕೆ ಬೇಡಿಕೆ-ಕಹಳೆ ನ್ಯೂಸ್

ವಿಟ್ಲ: ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯು ಅಳಿಕೆ ಗ್ರಾಮ ವ್ಯಾಪ್ತಿಯ ಪಡಿಬಾಗಿಲು ಜಂಕ್ಷನ್‌ನಿಂದ ಸತ್ಯಸಾಯಿ ವಿಹಾರ – ಚೆಂಡುಕಳ – ಪುಳಿಂಚಾರು – ಅಳಿಕೆ – ಬರೆಂಗೋಡಿ – ಮಡಿಯಾಲ – ಬೈರಿಕಟ್ಟೆ ಜಂಕ್ಷನ್‌ ತನಕ ಹಾದು ಹೋಗುತ್ತದೆ. ಹಿಂದೆಲ್ಲ ಈ ರಸ್ತೆಗೆ 5 ವರ್ಷಕ್ಕೊಮ್ಮೆ ಮರು ಡಾಮರು ಹಾಕಲಾಗು ತ್ತಿತ್ತು. ಈಗ ಮರು ಡಾಮರೀಕರಣ ಕಾಣದೆ 10 ವರ್ಷ ಸಂದಿದೆ. 2024-25ನೇ ವರ್ಷದ ಮರು ಡಾಮರೀಕರಣ ನೀರ್ಕಜೆಯಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ.. ಪ್ರಕಾಶ್ ಕಾರಂತ್ -ಕಹಳೆ ನ್ಯೂಸ್

ಬಂಟ್ವಾಳ : ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ .ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಜಿಲ್ಲಾ ರೋಟರಿ ಕ್ಲಬ್ ಮಾಜಿ ಗವರ್ನರ್ ಬಂಟ್ವಾಳ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ ಹೇಳಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಗ್ರಾಮದ ಮಾರುತಿ ನಗರದ ವೀರಮಾರುತಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ; ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಿ.. ರುಕ್ಮಯ ಪೂಜಾರಿ-ಕಹಳೆನ್ಯೂಸ್

ಬಂಟ್ವಾಳ: ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಿ. ಮಕ್ಕಳು ಮನೆಯ ಹಿರಿಯರ ನಡತೆಯನ್ನು ಅನುಕರಣೆ ಮಾಡುವುದರಿಂದ ಪೋಷಕರಾದ ನಾವು ಬಹಳ ಜಾಗೃತೆ ವಹಿಸಬೇಕಾಗಿದೆ, ಆಧುನಿಕ ಯಾಂತ್ರಿಕೃತ ಯುಗದಲ್ಲಿ ಉತ್ತಮ ಸಂಸ್ಕಾರ ಪಡೆದ ಮಕ್ಕಳು ಜೀವನದಲ್ಲಿ ದಾರಿ ತಪ್ಪುವುದಿಲ್ಲ ಎಂದು ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ ರುಕ್ಮಯ ಪೂಜಾರಿ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೋಡಿಮಜಲು ಅವರ ವಿಶೇಷ ಮುತುವರ್ಜಿಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿಗೆ ಆಗಮಿಸಲಿರುವ ಭಾರತದ ಜನಪ್ರಿಯ ನಟ ರಮೇಶ್ ಅರವಿಂದ್ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಶೋರೂಮ್ ಆಗಿರುವ ಮುಳಿಯ ಜ್ಯುವೆಲ್ಸ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಅನಾವರಣಗೊಳ್ಳಲು ಸಿದ್ದವಾಗಿದ್ದು, ಇದನ್ನು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ್ ಅರವಿಂದ್ ರವರು  ಉದಾಟಿಸಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಅನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ಗೆ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ವಿಶೇಷ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಶ್ರೀ ರಾಜೇಂದ್ರ ಅಜ್ರಿ -ಕಹಳೆ ನ್ಯೂಸ್

ಕನ್ಯಾಡಿ : ಕನ್ಯಾಡಿ ಸೇವಾನಿಕೇತನಕ್ಕೆ ಶ್ರೀ ರಾಜೇಂದ್ರ ಅಜ್ರಿ ಏಪ್ರಿಲ್ 19 ರಂದು ಭೇಟಿ ನೀಡಿ ತನ್ನ ಹುಟ್ಟುಹಬ್ಬದ ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ.15,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ. ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಎ.20 ರಂದು ಉದ್ಘಾಟನೆ -ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದೆ. ಎ.20 ರಂದು ಅಪರಾಹ್ನ 4 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಘಾಟನೆ ನೆರವೇರಿಸುವರು. ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸುವರು. ಡಾ| ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಸುರೇಂದ್ರ ಕುಮಾರ್‌...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರಿ ಸದಾಶಿವ ದೇವರ ಮೂಲಕ್ಷೇತ್ರ ಪುತ್ತಿಲಗುತ್ತು, ಬಂದಾರು, ಶ್ರೀ ಸದಾಶಿವಾ ಭಜನಾ ಮಂಡಳಿ (ರಿ.),ಕುರಾಯ, ಬಂದಾರು ಶ್ರೀ ಸದಾಶಿವ ಮಕ್ಕಳ ಕುಣಿತ ಭಜನಾ ಮಂಡಳಿ,ಕುರಾಯ,ಬಂದಾರು ಇವರ 42ನೇ ವರ್ಷದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂದಾರು:"ಶ್ರಿ ಸದಾಶಿವ ದೇವರ ಮೂಲಕ್ಷೇತ್ರ ಪುತ್ತಿಲಗುತ್ತು, ಬಂದಾರು, ಶ್ರೀ ಸದಾಶಿವಾ ಭಜನಾ ಮಂಡಳಿ (ರಿ.),ಕುರಾಯ, ಬಂದಾರು ಶ್ರೀ ಸದಾಶಿವ ಮಕ್ಕಳ ಕುಣಿತ ಭಜನಾ ಮಂಡಳಿ,ಕುರಾಯ,ಬಂದಾರು ಇವರ 42ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏ.23 ರಂದು ಪುತ್ತಿಲ ಗುತ್ತು ಶ್ರೀ ಸದಾಶಿವ ದೇವರ ಮೂಲಕ್ಷೇತ್ರ ದೇವರ ಗದ್ದೆಯಲ್ಲಿ ರುದ್ರಾಭಿಷೇಕ ಶಿವಪೂಜೆ, ರಂಗಪೂಜೆ ಅರ್ಧಏಕಾಹ ಭಜನೆ ,ಭಜನಾ ಕಮ್ಮಟೋತ್ಸವ ಮತ್ತು ನಾಗದೇವರ ಹಾಗೂ ಪಂಜುರ್ಲಿದೈವದ ಶಿಲಾ ಪ್ರತಿಷ್ಠೆ ನಡೆಯಲಿದೆ. ಬೆಳಿಗ್ಗೆ ಗಂಟೆ 6.30...
1 149 150 151 152 153 728
Page 151 of 728