Saturday, May 9, 2026

ದಕ್ಷಿಣ ಕನ್ನಡ

ಕಡಬದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ರಾಜ್ಯದ ಇತಿಹಾಸ ಪ್ರಸಿದ್ದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 155.95 ಕೋಟಿ ರೂ ಏರಿಕೆ – ಕಹಳೆ ನ್ಯೂಸ್

ಕಡಬ : ರಾಜ್ಯದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ-ಕಹಳೆ ನ್ಯೂಸ್

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಸಮಯದಲ್ಲಿ 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕಲ್ಲಡ್ಕ ಕಾರ್ಯಕ್ಷೇತ್ರದ ಮಾಣಿಮಜಲ್ ಅಕ್ಷಯ ಸಂಘದ ಸುಂದರಿಯರ ಮಗ ನಂದಕಿಶೋರ್ ಎಂಬುವರಿಗೆ ವಿಲ್ ಚೇರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಒಕ್ಕೂಟ ಅಧ್ಯಕ್ಷೆ ಮಮತಾ, ಸೇವಾ ಪ್ರತಿನಿಧಿ ಗಣೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿ ಮಮತಾ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಸುಜೀರ್ ಪುದು ಗ್ರಾಮದ ಗ್ರಾಮದ ಸತೀಶ್ ರವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ರೂಪಾಯಿ 25000 /- ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರಾದ ಹರೀಶ್ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರಾದ ವೀಣಾ, ದೇವಕಿ, ಇಂದಿರಾ, ರತ್ನ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಡಿಗ್ರಿ ಕಾಲೇಜು-ಅಂತರ್‌ಕಾಲೇಜು ಮಟ್ಟದ ಕಬಡ್ಡಿ ಲೀಗ್ -ಕಹಳೆ ನ್ಯೂಸ್

ಕಲ್ಲಡ್ಕ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾಸಂಘದ ವತಿಯಿಂದ ಅಂತರ್ ಕಾಲೇಜು ಮಟ್ಟದ ಕಬಡ್ಡಿ ಲೀಗ್ (ಮ್ಯಾಟ್ ಕಬಡ್ಡಿ) ಪಂದ್ಯವು ದಿನಾಂಕ 15/04/2025ರಂದು ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಜಯAತಿ ಹಿನ್ನೆಲೆಯಲ್ಲಿ ಅಸ್ಪೃಶ್ಯತೆ ನಿವಾರಣೆಯ ಸಂದೇಶದೊAದಿಗೆ ಭಾರತೀಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಜಾತ್ರೆ ಪ್ರಯುಕ್ತಇಂದು, ನಾಳೆ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್-ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದ ವತಿಯಿಂದ ಏ. 16 ಮತ್ತು 17ರಂದು ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಘಟಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಕಾಶ್‌ ಅವರು ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನೇತ್ರಾವತಿ ಕಾಮಗಾರಿ, ಆದಷ್ಟು ಬೇಗ ಮುಗಿಸಿ ಕೊಡಲು ರಾ.ಹೆ. ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್.‌17ರ ನೇತ್ರಾವತಿಯ ಹಳೆಯ ಸೇತುವೆಯ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಸಭಾಧ್ಯಕ್ಷ ಯು.ಟಿ. ಖಾದರ್ ಎ.15ರ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ. ಸೇತುವೆಯ ಅಡಿ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನುರಿತ ತಂಡದ 4-5 ಜನ ಮಾತ್ರ ನಿಂತು ಕೆಲಸ ಮಾಡುವ ಅವಕಾಶವಿದ್ದು,ಆದಾಗ್ಯೂ ಈ ತಿಂಗಳ 25ರ ಒಳಗಾಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಮುದ್ರದಲ್ಲಿ ಮುಳುಗಿ ಓರ್ವ ಸಾವು, ಇನ್ನೋರ್ವ ಯುವಕ ನಾಪತ್ತೆ -ಕಹಳೆ ನ್ಯೂಸ್

ಸುರತ್ಕಲ್‌: ಮದುವೆ ಸಂಭ್ರಮಕ್ಕೆ ಮುಂಬಯಿಯಿಂದ ಬಂದಿದ್ದ ಓರ್ವ ಬಾಲಕನ ಸಹಿತ ಇಬ್ಬರು ಸುರತ್ಕಲ್‌ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ಬೃಹತ್‌ ತೆರೆ ಅಪ್ಪಳಿಸಿ ನೀರು ಪಾಲಾಗಿದ್ದು ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆಯಾದ ದಾರುಣ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮುಂಬಯಿಯ ವಿವೇಕ್‌ ಅವರ ಪುತ್ರ ಗ್ಯಾನ್‌ ಬಂಜನ್‌(18)ಎಂದು ಗುರುತಿಸಲಾಗಿದ್ದು, ಮುಂಬಯಿಯ ಉಮೇಶ್‌ ಅವರ ಪುತ್ರ ಅನೀಶ್‌ ಕುಲಾಲ್‌ (16) ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ರಾಜ್ಯ ತುರ್ತು ಸ್ಪಂದನ ತಂಡ...
1 151 152 153 154 155 728
Page 153 of 728