Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಜ್ಜೀವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಕಾರ್ಯಕ್ರಮ– ಕಹಳೆ ನ್ಯೂಸ್

ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜೀವನ ಹಿರಿಯನಾಗರಿಕರ ಬಡಾವಣೆಯನ್ನು ನಿರ್ಮಿಸುತ್ತಿರುವ ದ್ವಾರಕಾ ಸಮೂಹ ಸಂಸ್ಥೆಯು ವಿಷು ಹಬ್ಬದ ಶುಭದಿನದಂದು ಭೂಮಿ ಪೂಜೆಯ ಮುಖೇನ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಯನ್ನು ನಡೆಸಿತು. ಈ ಸಂದರ್ಭದಲ್ಲಿ ನೆರೆದ ಸ್ಥಳೀಯ ಹಿತೈಷಿಗಳು, ಉಜ್ಜೀವನ ಹಿರಿಯನಾಗರಿಕರ ಬಡಾವಣೆ ನಿರ್ಮಾಣದಿಂದ ಸ್ಥಳೀಯ ಉದ್ಯೋಗ ಅವಕಾಶದೊಂದಿಂಗೆ ಸುತ್ತಮುತ್ತಲಿನ ಪರಿಸರದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಉಜ್ಜೀವನ ಯೋಜನೆಗೆ ಶುಭವನ್ನು ಹಾರೈಸಿದರು. ಸ್ಥಳೀಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ ನಾರಾಯಣಗುರು ಸಭಾ ಭವನ ಗಾಣದಪಡ್ಪು ಇಲ್ಲಿ ನೇರವೇರಿತು. ರಾಯಿ ಕೊಯಿಲ ಅರಳದ ನೂತನ ನಾರಾಯಣ ಗುರುಗಳ ಜ್ಞಾನಮಂದಿರ ಹಾಗೂ ಸಮುದಾಯ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ  ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಅಧೀನಕೊಳಪಟ್ಟ ಶ್ರೀ ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪನಾ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿ

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ” ಗಣಪತಿ ಎನ್ನ ಪಾಲಿಸೋ…. ” ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆ – ಕಹಳೆ ನ್ಯೂಸ್

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಅರಂತನಡ್ಕ, ವಿಶಾಲಾಕ್ಷಿ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ – ಕಹಳೆ ನ್ಯೂಸ್

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ ಕಾರ್ಯಕ್ರಮವು ದಿನಾಂಕ 13-04-2025 ರಂದು ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮುಳ್ಳುಂಜ ವೆಂಕಟೇಶ್ವರ ಭಟ್ ಇವರು ಲಕ್ಕಿಡಿಪ್ ಪ್ರತಿಯನ್ನು ಅನಾವರಣ ಗೊಳಿಸಿದರು. ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ದ.ಕ.ದ ತಾಲೂಕು ಕಬ್ಬಡ್ಡಿ ಅಸೋಸಿಯೇಶನ್ ಗಳಿಗೆ ಮ್ಯಾಟ್ ವಿತರಣೆ; ದೇಶದಲ್ಲಿ ಕ್ರೀಡಾಕ್ರಾಂತಿಯಾಗುತ್ತಿದ್ದು, ಕ್ರೀಡಾಪಟು ತಯಾರು ಮೂಲದಿಂದಲೇ ನಡೆಯಲಿ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಬಂಟ್ವಾಳ: ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್.ಎಂ.ಪಿ.ಎಯ ಸಿ.ಎಸ್.ಆರ್. ನಿಧಿಯಡಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ ಕಬ್ಬಡ್ಡಿ ಅಸೋಸಿಯೇಶನ್ ಕಬ್ಬಡ್ದಿ ಮ್ಯಾಟ್ ವಿತರಣಾ ಕಾರ್ಯಕ್ರಮ ನಡೆಯಿತು ಹನುಮ ಜಯಂತಿ ಪ್ರಯುಕ್ತ ಕ್ರೀಡಾಭಾರತಿ ಮತ್ತು ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ಕಬ್ಬಡ್ಡಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಕಾರು : ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪುತ್ತೂರಿನ ಯುವಕರನ್ನು ವಶಕ್ಕೆ ಪಡೆದ ಪೊಲೀಸರು …!!!!!- ಕಹಳೆ ನ್ಯೂಸ್

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು ಈ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ ಘಟನೆಯ ಬಗ್ಗೆ ಪ್ರಕರಣ ಬಯಲಿಗೆ ಬಂದಿದೆ. ಏ 12 ರಂದು ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಯಿತು. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ: 20ಕ್ಕೂ ಅಧಿಕ ಶೆಡ್ ಭಸ್ಮ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು 20ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಭಸ್ಮವಾಗಿವೆ. ಕೂಲಿ ಕಾರ್ಮಿಕರು ವಾಸವಿದ್ದ ಶೆಡ್ಡುಗಳಿಗೆ ಕಳೆದ ದಿನ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಶೆಡ್ಡುಗಳು ಒಂದೊಂದಾಗಿ ಸುಟ್ಟು ಕರಕಲಾಗಿವೆ. ಹೌದು ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕರಿಗಾಗಿ ಆಟಿಕೆ ಫ್ಯಾಕ್ಟರಿಯೊಂದು ಈ ಶೆಡ್ಡುಗಳನ್ನು ನಿರ್ಮಾಣ ಮಾಡಿತ್ತು. ಸುಮಾರು 50 ಶೆಡ್ಡುಗಳಲ್ಲಿ 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿಯಾಗಿವೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಳಿಂಚ ಪ್ರಶಸ್ತಿಗೆ ಯಕ್ಷ ಕಲಾವಿದ ಬೋಳಾರ, ಗೋಣಿಬೀಡು, ಮಿಜಾರು ಆಯ್ಕೆ -ಕಹಳೆ ನ್ಯೂಸ್

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ದಿ| ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ “ಪುಳಿಂಚ ಪ್ರಶಸ್ತಿ’ಗೆ ಮೂವರು ಪ್ರಸಿದ್ಧ ಯಕ್ಷಗಾನ ಕಲಾವಿದರು ಆಯ್ಕೆಯಾಗಿದ್ದಾರೆ. ತೆಂಕುತಿಟ್ಟಿನ ಹಿರಿಯ ಕಲಾವಿದ ಬೋಳಾರ ಸುಬ್ಬಯ್ಯ ಶೆಟ್ಟಿ, ಗೋಣಿಬೀಡು ಸಂಜಯಕುಮಾರ್‌ ಶೆಟ್ಟಿ ಮತ್ತು ಮಿಜಾರು ತಿಮ್ಮಪ್ಪ ಅವರನ್ನು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿ| ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಪುಳಿಂಚ ಸೇವಾ...
1 153 154 155 156 157 728
Page 155 of 728