Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಭಿವೃದ್ಧಿ ಯೋಜನೆ ಯ ಮೂಲಕ ಮಾಡಿದ ಎಲ್ಐಸಿ ಮೈಕ್ರೋ ಬಚತ್ ಪಾಲಿಸಿಯ ಪರಿಹಾರ ಮೊತ್ತವನ್ನು ಹಸ್ತಾಂತರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ .ಟ್ರಸ್ಟ್. (ರಿ) ಬಂಟ್ವಾಳ ತಾಲೂಕು ಇದರ ವಾಮದಪದವು ಕೊಡಂಬೆಟ್ಟು ಗ್ರಾಮದ ಶ್ರೀ ಶಾರದಾ ಸ್ವ ಸಹಾಯ ಸಂಘದ ಗುಂಪಿನ ಸದಸ್ಯರಾದ ಶ್ರೀಮತಿ ಗೀತಾ ರವರು ಅನಾರೋಗ್ಯದ ಕಾರಣ ಮರಣ ಹೊಂದಿದ್ದು, ಯೋಜನೆಯ ಮೂಲಕ ಎಲ್ಐಸಿ ಯಿಂದ ಮಾಡಿದ ಮೈಕ್ರೋ ಬಚತ್ ಪಾಲಿಸಿಯಿಂದ ಮoಜೂರಾದ ಎರಡು ಲಕ್ಷ ದ ಪರಿಹಾರ ಮೊತ್ತವನ್ನು ಪಾಲಿಸಿದ್ದಾರ ಗೀತಾ ರವರ ಮಗನಾದ ಸುದೀಪ್ ರವರಿಗೆ ಹಸ್ತಾಂತರ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ,ಸಭಾಂಗಣ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿ ಗ್ರಾಮದಲ್ಲೂ ಕೆಪಿಎಸ್ ಮಾದರಿಯ ಶಾಲೆಗಳು ಪ್ರಾರಂಭ ಆಗುವ ಅಗತ್ಯತೆ ಇದೆ, ಪ್ರಸ್ತುತ ಸಾಲಿನಲ್ಲಿ ಶಿಕ್ಷಣಕ್ಕೆ ಬಜೆಟಿನಲ್ಲಿ 2500 ಕೋಟಿ ಮೀಸಲಿಟ್ಟಿದ್ದು ಮಕ್ಕಳ ಉತ್ತಮ ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ಪ್ರಾಥಮಿಕ ಹಂತದ ಮಕ್ಕಳು ಶೇಕಡ 60 ಭಾಗವನ್ನು ತಮ್ಮ ಕುಟುಂಬದ ಸಹವಾಸದಿಂದ ಕಲಿತರೆ ಕೇವಲ 40 ಶೇಕಡ ಅಂಶವನ್ನು ಮಾತ್ರ ಶಾಲಾ ಶಿಕ್ಷಕರಿಂದ ಕಲಿಯುತ್ತಾರೆ. ಆದುದರಿಂದ ಮನೆಯೇ ಮೊದಲ ಪಾಠಶಾಲಾ ಎಂಬಂತೆ ಈ ಬಗ್ಗೆ ಪೋಷಕರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ,ಸಭಾಂಗಣ ಉದ್ಘಾಟನೆ ; ಕಲಿಕೆಯ ಬಗ್ಗೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಬೇಡಿ: ಶಾಸಕ ಅಶೋಕ್ ರೈ–ಕಹಳೆ ನ್ಯೂಸ್

ಪುತ್ತೂರು: ಮಕ್ಕಳ ಮನಸ್ಸು ಮೃದುವಾಗಿದೆ ಅದು ಏನು ಕೊಟ್ಟರೂ ಸ್ವೀಕಾರ ಮಾಡುತ್ತದೆ, ಅದೇ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಿದರೆ ಮುಂದೆ ಮಕ್ಕಳು ಆ ವಿಚಾರದಲ್ಲಿ ಭಯವನ್ನೇ ಹೊಂದಿರುತ್ತಾರೆ ಈ ಕಾರಣಕ್ಕೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು. ಕಲಿಕೆಯಲ್ಲಿ ಹಿಂದೆ ಇರುವ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಪ್ರಿಲ್ 13 ರಿಂದ 17 ರವರೆಗೆ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ-ಕಹಳೆ ನ್ಯೂಸ್

ಮೊಗ್ರು : ಎ. 13 ಮೊಗ್ರು ಗ್ರಾಮದ ಅಲೆಕ್ಕಿ-ಮುಗೇರಡ್ಕ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಹಾಗೂ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಸಹಯೋಗದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ ಎಪ್ರಿಲ್ 13 ರಿಂದ 17 ರವರೆಗೆ ನಡೆಯಲಿದೆ. ಪದ್ಮುಂಜ ಪ್ರಾಥಮಿಕ ಕೃಷ್ಣಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅನುಭವ ಪ್ರಾಪ್ತಿಗೆ ಅಧ್ಯಯನ ಅಗತ್ಯ: ಡಾ. ಯೋಗೀಶ ಕೈರೋಡಿ-ಕಹಳೆ ನ್ಯೂಸ್

ಪುತ್ತೂರು : ಮನಸ್ಸಿನ ಶುದ್ಧಿಗೆ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಖಂಡಿತ ಬೇಕು. ಅವರ ಚಿಂತನೆಗಳನ್ನು ಅದೆಷ್ಟು ಸಲ ಕೇಳಿದರೂ, ಅದೆಷ್ಟು ಸಲ ಓದಿದರೂ ಸಾಲದು. ಗುರಿಯನ್ನು ತಲುಪಲು ಅಡೆತಡೆಗಳು ಬಂದರು ಇಚ್ಛಾ ಶಕ್ತಿ ಇದ್ದಾಗ ಎದುರಿಸಿ ನಿಲ್ಲುವುದು ಸುಲಭಸಾಧ್ಯ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ. ಯೋಗೀಶ ಕೈರೋಡಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಪ್ರಯೋಗ ;ಉಪನ್ಯಾಸಕರ ಪ್ರಯತ್ನಕ್ಕೆ ದಾನಿಗಳ ನೆರವು -ಕಹಳೆ ನ್ಯೂಸ್

ಪುತ್ತೂರು:ನಗರದಿಂದ ಐದು ಕಿ.ಮೀ. ದೂರದ ಜಿಡೆಕಲ್ಲಿನ ಗುಡ್ಡದ ಮೇಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಷರ ದಾಸೋಹದ ಜತೆಗೆ ಉಚಿತ ಅನ್ನ ದಾಸೋಹ ಆರಂಭಿಸಿದೆ. ಇದು ಮಧ್ಯಾಹ್ನದ ಹಸಿವು ನೀಗಿಸುವ ಉದ್ದೇಶ ಮಾತ್ರ ಹೊಂದಿಲ್ಲ ಬದಲಾಗಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿರುವ ದಾಖಲಾತಿಯ ಸಂಖ್ಯೆಯು ಹೆಚ್ಚಾಗಬೇಕು ಅನ್ನುವುದೇ ಇದರ ಮೂಲ ಚಿಂತನೆ. ಅನ್ನದ ದಾರಿಯ ಮೂಲಕ ಅಕ್ಷರ ದೇಗುಲವನ್ನು ಉಳಿಸುವ ಉಪಾನ್ಯಾಸಕ ವೃಂದದ ಪ್ರಯತ್ನಕ್ಕೆ ಹಲವು ದಾನಿಗಳು ಕೈ ಜೋಡಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದೇಣಿಗೆ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಶ್ರೀ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದ ಚೆಕ್ ನೀಡಿ ಸಹಕರಿಸಿದ್ದಾರೆ. ಈ ಸಂಸ್ಥೆಯು ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಅನೇಕ ಅಸಹಾಯಕರಿಗೆ, ಅಶಕ್ತರಿಗೆ ಮತ್ತು ದುರ್ಬಲರಿಗೆ ಬೇಕಾದ ವೈದ್ಯಕೀಯ ವೆಚ್ಚವನ್ನು ನೀಡಿ ಅವರ ನೋವಿಗೆ ಸ್ಪಂದಿಸಿ ಅವರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ-ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ....
1 154 155 156 157 158 728
Page 156 of 728