ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ – ಕಹಳೆ ನ್ಯೂಸ್
ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ ಕಾರ್ಯಕ್ರಮವು ದಿನಾಂಕ 13-04-2025 ರಂದು ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮುಳ್ಳುಂಜ ವೆಂಕಟೇಶ್ವರ ಭಟ್ ಇವರು ಲಕ್ಕಿಡಿಪ್ ಪ್ರತಿಯನ್ನು ಅನಾವರಣ ಗೊಳಿಸಿದರು. ಈ...






