Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಪ್ರಿಲ್ 13 ರಿಂದ 17 ರವರೆಗೆ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ-ಕಹಳೆ ನ್ಯೂಸ್

ಮೊಗ್ರು : ಎ. 13 ಮೊಗ್ರು ಗ್ರಾಮದ ಅಲೆಕ್ಕಿ-ಮುಗೇರಡ್ಕ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಹಾಗೂ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಸಹಯೋಗದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ ಎಪ್ರಿಲ್ 13 ರಿಂದ 17 ರವರೆಗೆ ನಡೆಯಲಿದೆ. ಪದ್ಮುಂಜ ಪ್ರಾಥಮಿಕ ಕೃಷ್ಣಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅನುಭವ ಪ್ರಾಪ್ತಿಗೆ ಅಧ್ಯಯನ ಅಗತ್ಯ: ಡಾ. ಯೋಗೀಶ ಕೈರೋಡಿ-ಕಹಳೆ ನ್ಯೂಸ್

ಪುತ್ತೂರು : ಮನಸ್ಸಿನ ಶುದ್ಧಿಗೆ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಖಂಡಿತ ಬೇಕು. ಅವರ ಚಿಂತನೆಗಳನ್ನು ಅದೆಷ್ಟು ಸಲ ಕೇಳಿದರೂ, ಅದೆಷ್ಟು ಸಲ ಓದಿದರೂ ಸಾಲದು. ಗುರಿಯನ್ನು ತಲುಪಲು ಅಡೆತಡೆಗಳು ಬಂದರು ಇಚ್ಛಾ ಶಕ್ತಿ ಇದ್ದಾಗ ಎದುರಿಸಿ ನಿಲ್ಲುವುದು ಸುಲಭಸಾಧ್ಯ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ. ಯೋಗೀಶ ಕೈರೋಡಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಪ್ರಯೋಗ ;ಉಪನ್ಯಾಸಕರ ಪ್ರಯತ್ನಕ್ಕೆ ದಾನಿಗಳ ನೆರವು -ಕಹಳೆ ನ್ಯೂಸ್

ಪುತ್ತೂರು:ನಗರದಿಂದ ಐದು ಕಿ.ಮೀ. ದೂರದ ಜಿಡೆಕಲ್ಲಿನ ಗುಡ್ಡದ ಮೇಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಷರ ದಾಸೋಹದ ಜತೆಗೆ ಉಚಿತ ಅನ್ನ ದಾಸೋಹ ಆರಂಭಿಸಿದೆ. ಇದು ಮಧ್ಯಾಹ್ನದ ಹಸಿವು ನೀಗಿಸುವ ಉದ್ದೇಶ ಮಾತ್ರ ಹೊಂದಿಲ್ಲ ಬದಲಾಗಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿರುವ ದಾಖಲಾತಿಯ ಸಂಖ್ಯೆಯು ಹೆಚ್ಚಾಗಬೇಕು ಅನ್ನುವುದೇ ಇದರ ಮೂಲ ಚಿಂತನೆ. ಅನ್ನದ ದಾರಿಯ ಮೂಲಕ ಅಕ್ಷರ ದೇಗುಲವನ್ನು ಉಳಿಸುವ ಉಪಾನ್ಯಾಸಕ ವೃಂದದ ಪ್ರಯತ್ನಕ್ಕೆ ಹಲವು ದಾನಿಗಳು ಕೈ ಜೋಡಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದೇಣಿಗೆ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಶ್ರೀ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದ ಚೆಕ್ ನೀಡಿ ಸಹಕರಿಸಿದ್ದಾರೆ. ಈ ಸಂಸ್ಥೆಯು ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಅನೇಕ ಅಸಹಾಯಕರಿಗೆ, ಅಶಕ್ತರಿಗೆ ಮತ್ತು ದುರ್ಬಲರಿಗೆ ಬೇಕಾದ ವೈದ್ಯಕೀಯ ವೆಚ್ಚವನ್ನು ನೀಡಿ ಅವರ ನೋವಿಗೆ ಸ್ಪಂದಿಸಿ ಅವರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ-ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ ೨೦೨೫ ರ ಮಾರ್ಚ್ನಲ್ಲಿ ನಡೆದ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿವಿಧ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪುತ್ತೂರಿನ ವಿವೇಕಾನಂದ ಕಾಲೇಜಿನ ಶ್ರೀ ರಕ್ಷಾ (ವಿಜ್ಞಾನ), ದೀಕ್ಷಾ ಜೋಗಿ(ವಾಣಿಜ್ಯ) ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿಯ ಕೆ.ಎನ್ ಧನುಷ್( ಕಲಾವಿಭಾಗ) ಹಾಗೂ ಎಂ.ಎಚ್ ಅನ್ವಿತಾ (ವಾಣಿಜ್ಯ), ಕಲ್ಲಡ್ಕ ಪದವಿಪೂರ್ವ ಕಾಲೇಜಿನ ಆಶಿಕಾ (ವಿಜ್ಞಾನ), ಪ್ರಜ್ಞಾ( ವಾಣಿಜ್ಯ), ಮಾನಸ ಬಾಳಿಗ ( ಕಲಾ) ಹಾಗೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಮುಡಿಪು ನವೋದಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆಯಾದ ಕುಮಾರಿ ಮೌಲ್ಯ -ಕಹಳೆ ನ್ಯೂಸ್

ಬಂಟ್ವಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರಾ ಇಲ್ಲಿನ ಐದನೇ ತರಗತಿ ವಿದ್ಯಾರ್ಥಿ ಕುಮಾರಿ ಮೌಲ್ಯ 2024-25 ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಮುಡಿಪು ನವೋದಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆಯಾಗಿರುತ್ತಾಳೆ. ಇವಳು ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಾಗೆಕಾನ ನಿವಾಸಿ ವಿಶ್ವನಾಥ ನಾಯ್ಕ್ ರವರ ಪುತ್ರಿ. ಇವಳನ್ನು ದಿನಾಂಕ 8/4/2025 ರಂದು . ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ-2025”- ಕಹಳೆ ನ್ಯೂಸ್

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.13ರಿಂದ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 200/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ 25,000/- ಹಾಗೂ ಅದಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ...
1 157 158 159 160 161 731
Page 159 of 731