Sunday, June 14, 2026

ದಕ್ಷಿಣ ಕನ್ನಡ

ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ -ಕಹಳೆ ನ್ಯೂಸ್

ಮಂಗಳೂರು / ಉಡುಪಿ: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ದಿನವಿಡೀ ಉರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೈಲಿನಲ್ಲೇ  ಗಂಡು  ಮಗುವಿಗೆ ಜನ್ಮ ನೀಡಿದ ಮಹಿಳೆ -ಕಹಳೆ ನ್ಯೂಸ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮಂಗಳೂರಿನಿಂದ - ಬೆಂಗಳೂರಿಗೆ ತೆರಳುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿ ಮಹಿಳೆಯೋರ್ವಳಿಗೆ ಹೆರಿಗೆ ನೋವು ಕಾಣಿಸಿಕೊಂಡು ಬಳಿಕ ಬಿಸಿರೋಡಿನ ರೈಲ್ವೆ ನಿಲ್ದಾಣದಲ್ಲಿ ಬೋಗಿನೊಳಗೆಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮೈಸೂರು ಸವಣೂರು ನಿವಾಸಿ ಪೊನ್ನಮ್ಮ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಅವರು ಮಂಗಳೂರಿನಲ್ಲಿ ರೈಲು ಹತ್ತಿದ್ದು ಸ್ವಲ್ಪ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು : ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ – ಕಹಳೆ ನ್ಯೂಸ್

ಕಲ್ಲಡ್ಕ : ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು, ಈ ಮೂಲಕ ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿ ಬರಲಿ ಎಂದು ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ ಹೇಳಿದರು. ಅವರು ಏಪ್ರಿಲ್ 26 ಭಾನುವಾರ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಶ್ರೀ ಗುರು ಫ್ರೆಂಡ್ಸ್ (ರಿ.) ಬೊಂಡಾಲ ಇದರ 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾ ಗಣಪತಿ ದೇವಸ್ಥಾನ ಬೊಂಡಾಲದಲ್ಲಿ ನಡೆಯುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಹಾಗೂ ದೇವಾಲಯ ಸಂವರ್ಧನ ಸಮಿತಿ ವತಿಯಿಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ 10 ದಿನಗಳ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ -ಕಹಳೆ ನ್ಯೂಸ್

ಪುತ್ತೂರು : ಪ್ರಾಚೀನವೂ ಪ್ರಸಿದ್ಧವು ಆದ ಸಂಸ್ಕೃತ ಭಾಷೆಯನ್ನು ಸಂಭಾಷಣೆಯ ಮೂಲಕ ಕಲಿಯುವ ಪ್ರಯತ್ನವಾಗಿ "ಸಂಸ್ಕೃತ ಭಾರತೀ" ಎಂಬ ಅಖಿಲ ಭಾರತ ವ್ಯಾಪ್ತಿಯುಳ್ಳ ಸಂಸ್ಥೆಯು ಪುತ್ತೂರಿನಲ್ಲಿ "ದೇವಾಲಯ ಸಂವರ್ಧನಾ ಸಮಿತಿ" ಒಡಗೂಡಿ ಶಿಬಿರ ವನ್ನು ಆಯೋಜಿಸಿದೆ.ಇದು ಪುತ್ತೂರಿನ ಬೊಳುವಾರಿನಲ್ಲಿರುವ ನವನೀತಂ ಸಭಾಂಗಣ ದಲ್ಲಿ ಏಪ್ರಿಲ್ 13 ರಿಂದ ಆರಂಭಗೊಂಡು ಎಪ್ರಿಲ್ 23 ಕ್ಕೆ ಕೊನೆಗೊಂಡಿದೆ. ಸಂಪೂರ್ಣ ಉಚಿತವಾದ ಈ ಶಿಬಿರದಲ್ಲಿ 10 ದಿನಗಳಲ್ಲಿ ಸಂಸ್ಕೃತದಲ್ಲೇ ಪದಗಳನ್ನು ಜೋಡಿಸುತ್ತಾ, ವಾಕ್ಯ ರಚಿಸಿ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಎನ್ನೆಂಸಿ ಪದವಿ ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ: ವಿದ್ಯೆ, ಕೌಶಲ್ಯ ಮತ್ತು ಪರಿಶ್ರಮದಿಂದ ಯಶಸ್ಸಿನತ್ತ ಪಯಣ. ಪದವಿ ಶಿಕ್ಷಣ ಬದುಕಿಗೆ ಆಭರಣ: ಪ್ರೊ. ಸೋಮಶೇಖರ್ ನಾಯಕ್ ಸುಬ್ರಹ್ಮಣ್ಯ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ನಮ್ಮೆಲ್ಲ ವಿದ್ಯಾಸಂಸ್ಥೆಗಳಿಗೆ ಪ್ರೇರಣೆಯೂ ಮಾದರಿಯೂ ಆಗಿದೆ. ವಿದ್ಯೆ ಪ್ರತಿಯೊಬ್ಬ ವ್ಯಕ್ತಿಯನ್ನು ತಲೆ ಎತ್ತಿ ನಿಲ್ಲಿಸುವ ಶಕ್ತಿಯುತ ಸಾಧನವಾಗಿದೆ. ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ; ಅದರ ಜೊತೆಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಂಡು ಪ್ರಬುದ್ಧತೆಯನ್ನು ಹೊಂದುವುದು ಅತ್ಯವಶ್ಯಕ. ನಾವು ಇಂದು ವಿಜ್ಞಾನವು ನಮ್ಮ ಎಲ್ಲಾ ಬೇಡಿಕೆಗಳನ್ನು ಪೂರೈಸುತ್ತಿರುವ ಅದ್ಭುತ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ. ಪದವಿ ಶಿಕ್ಷಣವು ಭವಿಷ್ಯದಲ್ಲಿ ನ್ಯಾಯಯುತವಾಗಿ ಸಂಪಾದನೆ ಮಾಡಿ ಸಮೃದ್ಧ ಜೀವನ ಕಟ್ಟಿಕೊಳ್ಳುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 1, 2ನೇ ಆರೋಪಿಗಳಿಗೆ ಜಾಮೀನು ಅರ್ಜಿ ವಜಾ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 1ನೇ ಮತ್ತು 2ನೇ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ನೀಡಿದೆ. 2023ರ ನವೆಂಬರ್ 6ರಂದು ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ರಾತ್ರಿ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿದ್ದರು.ಈ ಪ್ರಕರಣದಲ್ಲಿ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್ ಸೇರಿದಂತೆ ಇನ್ನಿತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದಕ್ಕೂ ಮೊದಲು ಇವರ ಜಾಮೀನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ LPG/CNG ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯ ನೇತೃತ್ವವನ್ನು ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ ವಹಿಸಿದ್ದರು. ಇತ್ತೀಚಿನ ಜಾಗತಿಕ ಪರಿಸ್ಥಿತಿ ಹಿನ್ನೆಲೆ ಇಂಧನದ ಬೆಲೆ ಏರಿಕೆ ಹಾಗೂ LPG/CNG ಗ್ಯಾಸ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಹಾಗೂ ದೇವಾಲಯ ಸಂವರ್ಧನ ಸಮಿತಿ ವತಿಯಿಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ 10 ದಿನಗಳ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ -ಕಹಳೆ ನ್ಯೂಸ್

ಪುತ್ತೂರು : ಪ್ರಾಚೀನವೂ ಪ್ರಸಿದ್ಧವು ಆದ ಸಂಸ್ಕೃತ ಭಾಷೆಯನ್ನು ಸಂಭಾಷಣೆಯ ಮೂಲಕ ಕಲಿಯುವ ಪ್ರಯತ್ನವಾಗಿ "ಸಂಸ್ಕೃತ ಭಾರತೀ" ಎಂಬ ಅಖಿಲ ಭಾರತ ವ್ಯಾಪ್ತಿಯುಳ್ಳ ಸಂಸ್ಥೆಯು ಪುತ್ತೂರಿನಲ್ಲಿ "ದೇವಾಲಯ ಸಂವರ್ಧನಾ ಸಮಿತಿ" ಒಡಗೂಡಿ ಶಿಬಿರ ವನ್ನು ಆಯೋಜಿಸಿದೆ.ಇದು ಪುತ್ತೂರಿನ ಬೊಳುವಾರಿನಲ್ಲಿರುವ ನವನೀತಂ ಸಭಾಂಗಣ ದಲ್ಲಿ ಏಪ್ರಿಲ್ 13 ರಿಂದ ಆರಂಭಗೊಂಡು ಎಪ್ರಿಲ್ 23 ಕ್ಕೆ ಕೊನೆಗೊಂಡಿದೆ. ಸಂಪೂರ್ಣ ಉಚಿತವಾದ ಈ ಶಿಬಿರದಲ್ಲಿ 10 ದಿನಗಳಲ್ಲಿ ಸಂಸ್ಕೃತದಲ್ಲೇ ಪದಗಳನ್ನು ಜೋಡಿಸುತ್ತಾ, ವಾಕ್ಯ ರಚಿಸಿ...
1 14 15 16 17 18 740
Page 16 of 740