Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮಾಯಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ-ಕಹಳೆ ನ್ಯೂಸ್

ಬೆಳ್ತಂಗಡಿ: ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪ್ರವೀಣ್‌ ನೆಟ್ಟಾರ್‌ ಕೊ*ಲೆ ಆರೋಪಿಗೆ ನ್ಯಾಯಾಲಯದ ಬಳಿ ಹಣೆಗೆ ಮುತ್ತು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್‌ ನೆಟ್ಟಾರ್‌ ಕೊ*ಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ವಿಚಾರಣೆ ಬಳಿಕ ವಾಪಸು ಬೆಂಗಳೂರಿಗೆ ಕರೆದೊಯ್ಯಲಾಯಿತು. ಇದು 2017 ರಲ್ಲಿ ಆರ್‌.ಎಸ್‌.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಸಾಫಿ ಬೆಳ್ಳಾರೆಯು ಪ್ರವೀಣ್‌...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ- 2025 : ಆಟಗಳ ಮೂಲಕ ಜೀವನಕೌಶಲ್ಯಗಳನ್ನು ಕಲಿತ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ- 2025 ಏಪ್ರಿಲ್‌ 7ರಂದು ಉದ್ಘಾಟನೆಗೊಂಡಿತು. ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ಇವರು ಶಿಬಿರವನ್ನು ಉದ್ಘಾಟಿಸಿದರು. ಶಿಬಿರದಲ್ಲಿ ರಾಜ್ಯದ ಹಲವೆಡೆಯಿಂದ ಆಗಮಿಸಲಿರುವ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಅವಧಿಗಳನ್ನು ನಡೆಸಿಕೊಡಲಿದ್ದಾರೆ. ಉದ್ಘಾಟನೆಯ ಬಳಿಕ ಪ್ರಥಮ ಅವಧಿಯನ್ನು ಸಿ.ಎಸ್.ಐ.ಆರ್ ನ ನಿವೃತ್ತ ಹಿರಿಯ ವಿಜ್ಞಾನಿ ಹಾಗೂ ಸಲ್ಯೂಟರಿ ನ್ಯೂಟ್ರಿಫುಡ್ಸ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಏಪ್ರಿಲ್ 9ಕ್ಕೆ ಕಾಂಗ್ರೆಸ್ಸಿನ ದುರಾಡಳಿತದ ವಿರುದ್ಧ ದ.ಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ- ಕಹಳೆ ನ್ಯೂಸ್

ಮಂಗಳೂರು : ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯ ಹೀಗೆ ಸಾಲು ಸಾಲು ವೈಫಲ್ಯಕ್ಕೀಡಾಗಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಇಡೀ ರಾಜ್ಯದ ಜನತೆ ಬೇಸತ್ತಿದ್ದು ಅಂತಹ ಜನ ವಿರೋಧಿ ಆಡಳಿತ ನೀಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಯು ಆರಂಭಗೊಂಡಿದ್ದು ಏಪ್ರಿಲ್ 9ನೇ ಬುಧವಾರ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಶ್ರೀರಾಮನವಮಿ ನಿಮಿತ್ತ ಸನಾತನ ಸಂಸ್ಥೆಯಿಂದ ವಿವಿಧೆಡೆ ರಾಮನಾಮ ಸಂಕೀರ್ತನೆ ಆಯೋಜನೆ : ಜಿಲ್ಲಾದ್ಯಂತ ಬಾಲಸಂಸ್ಕಾರ ವರ್ಗಗಳಲ್ಲಿ ಸಾಮೂಹಿಕ ರಾಮನಾಮ ಪಠಣ- ಕಹಳೆ ನ್ಯೂಸ್

ಮಂಗಳೂರು: ಶ್ರೀ ವಿಷ್ಣುವಿನ ಏಳನೆಯ ಅವತಾರ ಶ್ರೀರಾಮ ಇವರ ಜಯಂತಿಯ ಪ್ರಯುಕ್ತ ಶ್ರೀ ರಾಮನವಮಿ ಆಚರಿಸುತ್ತಾರೆ. ಚೈತ್ರ ಶುದ್ಧನವಮಿಗೆ ರಾಮನವಮಿ ಎಂದು ಹೇಳುತ್ತಾರೆ. ಧರ್ಮದ ಎಲ್ಲಾ ಮಿತಿಗಳನ್ನು ಪಾಲಿಸುವ ಅಂದರೆ, ಮರ್ಯಾದಾ ಪುರುಷೋತ್ತಮ , ಆದರ್ಶ ಪುತ್ರ ಆದರ್ಶ ಬಂಧೂ, ಆದರ್ಶ ಪತಿ, ಆದರ್ಶ ಮಿತ್ರ, ಆದರ್ಶ ರಾಜಾ, ಆದರ್ಶ ಶತ್ರು ಹೇಗೆ ಎಲ್ಲಾ ರೀತಿಯಲ್ಲಿಯೂ ಆದರ್ಶ ಆಗಿರುವವರು ಯಾರು ಎಂದು ಕೇಳಿದಾಕ್ಷಣ ಕಣ್ಣು ಎದುರು ಬರುವ ನಾಮ ಎಂದರೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ ; ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧನ – ಕಹಳೆ ನ್ಯೂಸ್

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್...
1 161 162 163 164 165 731
Page 163 of 731