Thursday, May 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರಿಗೆ ತೀವ್ರ ಅನಾರೋಗ್ಯ ; ಡಾ. ಟಿ.ಶಾಮ್ ಭಟ್ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಹಿರಿಯ ಯಕ್ಷಗಾನ‌ ಕಲಾವಿದ, ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರವರು ತೀವ್ರ ಅನಾರೋಗ್ಯದ ಕಾರಣ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.   ವಿಷಯ ತಿಳಿದ ಯಕ್ಷಕಲಾ ಪೋಷಕರಾದ ಕರ್ನಾಟಕ ಸರಕಾರದ ಮನವಹಕ್ಕುಗಳ ಆಯೋಗದ ಅಧ್ಯಕ್ಷರು, ಡಾ. ಟಿ.ಶಾಮ್ ಭಟ್ ರವರು ಆಸ್ಪತ್ರೆಗೆ ಭೇಟಿ ನೀಡಿ, ಗೋವಿಂದ ಭಟ್ ಅವರ ಆರೋಗ್ಯವನ್ನು ವಿಚಾರಿಸಿ, ಇಂದಿನವರೆಗಿನ ಆಸ್ಪತ್ರೆಯ ಸಂಪೂರ್ಣ ಚಿಕಿತ್ಸಾ ಬಿಲ್ ರೂ: 1,80,000=00 (ರೂಪಾಯಿ ಒಂದು ಲಕ್ಷದ ಎಂಬತ್ತು ಸಾವಿರ)...
ದಕ್ಷಿಣ ಕನ್ನಡರಾಜ್ಯಸುದ್ದಿ

ರಾಮ ಪರ್ವದ ಪ್ರಯುಕ್ತ ಕೋಡಿ ಕನ್ಯಾಣದ ಶ್ರೀರಾಮ ಗೆಳೆಯರ ಬಳಗ (ರಿ.), ದಿಂದ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ನಡೆದ ರಕ್ತದಾನ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿ ಕನ್ಯಾಣದಲ್ಲಿ ಶತಕದ ಗಡಿ ದಾಟಿ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ 120 ಕ್ಕೂ ಹೆಚ್ಚು ರಕ್ತದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು. ಹಿಂದಿನ ವರ್ಷಗಳಂತೆ, ಈ ಶಿಬಿರವೂ ಉತ್ತಮ ಪ್ರತಿಕ್ರಿಯೆ ಪಡೆದು, ದಾನಿಗಳು ಹಾಗೂ ಸಹಾಯಕರಿಂದ ಭರ್ಜರಿ ಬೆಂಬಲವನ್ನು ಪಡೆದಿತು. ತಮ್ಮ ಅಮೂಲ್ಯ ಕೊಡುಗೆಗಾಗಿ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್‌ಸ್ಪೈರ್  ಅವಾರ್ಡ್ ಮಾನಕ್‌ನ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳ ಕಲ್ಪನೆ ಮತ್ತು ನಾವೀನ್ಯತೆಗಳನ್ನು ಪೋಷಿಸಲು ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ವೃತ್ತಿ ಜೀವನವನ್ನು ಮುಂದುವರಿಸಲು ಪ್ರೇರಕವಾದಂತಹ ಈ ಸ್ಪರ್ಧೆಯಲ್ಲಿ ಪುತ್ತೂರು ಉರ್ಲಾಂಡಿ ನಿವಾಸಿಗಳಾದ ಮಹೇಶ್ ಜಿ ಶೆಟ್ಟಿ ಹಾಗೂ ಸುಕನ್ಯಾ ಶೆಟ್ಟಿಯವರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಡಿಯುವ ನೀರಿಗೆ ತೊಂದರೆಯಾದಲ್ಲಿ ಗ್ರಾಪಂ ಪಿಡಿಒ ಗಮನಕ್ಕೆ ತನ್ನಿ ,ವ್ಯವಸ್ಥೆಯಾಗಿಲ್ಲವಾದರೆ ನನಗೆ ಕರೆ ಮಾಡಿ : ಶಾಸಕ ಅಶೋಕ್ ರೈ ಮನವಿ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾದಲ್ಲಿ ಗ್ರಾಪಂ ಪಿಡಿಒ ಅವರನ್ನು ಸಂಪರ್ಕಿಸಿ ಅವರ ಗಮನಕ್ಕೆ ತನ್ನಿ ಆ ಬಳಿಕವೂ ವ್ಯವಸ್ಥೆಯಾಗದೇ ಇದ್ದಲ್ಲಿ ನನಗೆ ಕರೆ ಮಾಡಿ ತಿಳಿಸಿ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್ ರೈ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಎಪ್ರಿಲ್ ಬಳಿಕ ಕೆಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುತ್ತದೆ. ಕಳೆದ ಬಾರಿಯೂ ಸಮಸ್ಯೆ ಉಂಟಾಗಿತ್ತು. ಯಾರಿಗೂ ಕುಡಿಯುವ ನೀರಿನ ತೊಂದರೆಯಾಗದಂತೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ;ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು-ಕಹಳೆ ನ್ಯೂಸ್

ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂಬರ್‌ ಕೊಟ್ಟಿದ್ದಳು ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಆಶ್ಲೇಷ ಸಂದೇಶ ಕಳುಹಿಸಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಾರ್ವಜನಿಕರು ಜಾಮರ್ ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ರಸ್ತೆ ತಡೆಯ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರಿನ ಜೈಲ್‌ನಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾದ ಜಾಮ‌ರ್ ನಿಂದಾಗಿ ಕಳೆದ ಕೆಲವು ವಾರಗಳಿಂದ ಸ್ಥಳೀಯ ನಿವಾಸಿಗಳು, ವ್ಯಾಪಾರಿಗಳು, ಉದ್ಯೋಗಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವಂತೂ ನಾಗರಿಕರು ಬೀದಿಗೆ ಇಳಿಯದಿದ್ದರೆ ಅದೆಂತಹದೇ ಸಮಸ್ಯೆಯಿದ್ದರೂ ಕ್ಯಾರೇ ಎನ್ನುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಜಾಮರ್ ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಬೀದಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿವಿ ಕಾಲೇಜಿನಲ್ಲಿ ʼಪರಿಸರ ಅಧ್ಯಯನʼ ಪುಸ್ತಕ ಬಿಡುಗಡೆ-ಕಹಳೆ ನ್ಯೂಸ್

ಮಂಗಳೂರು : ನಗರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ʼಪರಿಸರ ಅಧ್ಯಯನʼ ಎಂಬ ಕನ್ನಡ ಪುಸ್ತಕವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಬಿಡುಗಡೆ ಮಾಡಿದರು. ಮಂಗಳೂರು ವಿಶ್ವವಿದ್ಯಾಲಯದ ಪಠ್ಯಕ್ರಮಕ್ಕೆ ಅನುಗುಣವಾಗಿ ಡಾ. ಸಿದ್ದರಾಜು ಎಂ. ಎನ್. ಮತ್ತು ಡಾ. ವಿನಾಯಕ ಅವರು ರಚಿಸಿದ್ದಾರೆ. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ, ವಿದ್ಯಾರ್ಥಿಗಳಿಗೆ ತಾವು ಮಾತನಾಡುವ ಭಾಷೆಯಲ್ಲಿ ಅಧ್ಯಯನ ಮಾಡುವ ಅವಕಾಶ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಏ.6ರ ಹಕ್ಕೊತ್ತಾಯ ಸಭೆಗೆ ಆರಂಭದಲ್ಲಿ ಹೈಕೋರ್ಟ್ ಅನುಮತಿ : ವಾಟ್ಸಪ್ ಸಂದೇಶಗಳ ಗಂಭೀರತೆಯರಿತು ತಾತ್ಕಾಲಿಕ ತಡೆ – ಕಹಳೆ ನ್ಯೂಸ್

ಪುತ್ತೂರು:ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೊದಲು , ನ್ಯಾಯಾಲಯ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು. ಆದರೆ ಹೊಸ ವಾಟ್ಸಾಪ್ ಸಂದೇಶಗಳು ಬಹುಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ದೇವಸ್ಥಾನದಲ್ಲಿ ಪ್ರವೇಶಿಸುವ ಯತ್ನಗಳ ಬಗ್ಗೆ ಸೂಚನೆ ನೀಡಿವೆ. ಹೀಗಾಗಿ,...
1 162 163 164 165 166 731
Page 164 of 731