ಕೊಡಿ ಏರಿಸುವ ದಿನ ಹಾಗೂ ಬ್ರಹ್ಮರಥೋತ್ಸವದ ದಿನ ಡ್ರೋನ್ಗೆ ಅವಕಾಶ ಇಲ್ಲ, ದೇಗುಲದ ವಠಾರದ ಶುಚಿತ್ವಕ್ಕೆ ವಿಶೇಷ ಮುತು ವರ್ಜಿ-ಕಹಳೆ ನ್ಯೂಸ್
ಪುತ್ತೂರು: ಗರುಡಾಗಮನಕ್ಕೆ ಅಡ್ಡಿಯಾ ಗುವುದೂ ಸೇರಿ ಕೆಲವೊಂದು ಕಾರಣಗಳಿಗಾಗಿ ಕೊಡಿ ಏರಿಸುವ ದಿನ ಹಾಗೂ ಬ್ರಹ್ಮರಥೋತ್ಸವದ ದಿನ ಡ್ರೋನ್ಗೆ ಅವಕಾಶ ಇಲ್ಲ. ದೇಗುಲದ ವಠಾರದ ಶುಚಿತ್ವಕ್ಕೆ ವಿಶೇಷ ಮುತು ವರ್ಜಿ ವಹಿಸಲಾಗುವುದು ಎಂದು ಮಹಾ ಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹೇಳಿದರು. ಜಾತ್ರೆ ಹಿನ್ನೆಲೆಯಲ್ಲಿ ಮಂಗಳವಾರ ದೇಗುಲದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆ ಯಲ್ಲಿ ಅವರು ಮಾತನಾಡಿದರು. ಜಾತ್ರೆಯ...







