Saturday, June 13, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಸಹಯೋಗದಲ್ಲಿ “ನೆಲಪ್ಪಾಲ್ ಉದ್ಯಾನ” ದಲ್ಲಿ “ಯಕ್ಷಗಾನ – ಹಾಡುಹಬ್ಬ” ಗಾನ ವೈಭವ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು ; ಮಾ-16-3-2025 ರಂದು ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಪುತ್ತೂರು ನಗರದ "ನೆಲಪ್ಪಾಲ್ ಉದ್ಯಾನ" ದಲ್ಲಿ "ಯಕ್ಷಗಾನ - ಹಾಡು ಹಬ್ಬ" ಗಾನ ವೈಭವದ ಕಾರ್ಯಕ್ರಮ ನಡೆಯಿತು. ವಿವೇಕಾನಂದ ಮಹಾವಿದ್ಯಾಲಯದ ಪ್ರಥಮ ಬ್ಯಾಚ್ ನ ವಿದ್ಯಾರ್ಥಿ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭಾರತಿ ಪ್ರಾಧ್ಯಾಪಕರ ಸಮಾಗಮ; ಶಿಕ್ಷಣದಲ್ಲಿ ಭಾರತೀಯ ಪರಂಪರೆಯನ್ನು ಅಳವಡಿಸಬೇಕು-ರಘುನಂದನ್-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಾವರ್ಕರ್ ಸಭಾಭವನದಲ್ಲಿ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ - ಕರ್ನಾಟಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಸಹಯೋಗದಲ್ಲಿ ಪ್ರಾಧ್ಯಾಪಕರ ಸಮಾಗಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನದ ಸಂಘಟನಾ ಕಾರ್ಯದರ್ಶಿ ರಘುನಂದನ್ , ಶಿಕ್ಷಣದಲ್ಲಿ ಭಾರತೀಯ ಪರಂಪರೆಯನ್ನು ಅಳವಡಿಸುವ ಅಗತ್ಯವಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ದೇಶದ ಸಂಸ್ಕೃತಿ ಮತ್ತು ಮೌಲ್ಯಗಳಿಗೆ ಪ್ರಾಧಾನ್ಯ ನೀಡಬೇಕು. ವಿದ್ಯಾರ್ಥಿಗಳು ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪರಿಶಿಷ್ಠ ಜಾತಿ ಕಾಲನಿ ಅಭಿವೃದ್ದಿಗೆ ೫೦ ಲಕ್ಷ ಅನುದಾನ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪರಿಶಿಷ್ಠ ಜಾತಿ ಕಾಲನಿಗಳ ಅಭಿವೃದ್ದಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನಂತೆ ಕರ್ನಾಟಕ ಸರಕಾರದಿಂದ ರೂ ೫೦ ಲಕ್ಷ ಮಂಜೂರಾಗಿದೆ. ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಕೊಳ್ಳುಚಾಲು ನಾಗನ ಕೋಡಿ ರಸ್ತೆ ಕಾಂಕ್ರಿಟೀಕರಣ ೧೦ ಲಕ್ಷ, ಅರಿಯಡ್ಕ ಮಾಡ್ನೂರು ಗ್ರಾಮದ ಕೋಟೆಗುಡ್ಡೆ-ಮುಟ್ಟೇಲು ಪ ಜಾತಿ ಕಾಲನಿ ತೆರಳುವ ರಸ್ತೆ ೧೦ ಲಕ್ಷ, ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಕಾಲನಿ ರಸ್ತೆ ೧೦ ಲಕ್ಷ, ಕೋಡಿಂಬಾಡಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲ್ಲೂಕು ಆರೋಗ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗಾಗಿ ಜಾಗ ನೀಡಿ ವರ್ಷಗಳಾದರೂ ಕಾಮಗಾರಿ ಆರಂಭವಾಗಿಲ್ಲ. ಸಾಮೆತ್ತಡ್ಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಟೆಂಟರ್ ಆಗಲು 1 ವರ್ಷ 7 ತಿಂಗಳು ಆಗಿದೆ ಎಂದಾದರೆ ಕಾಮಗಾರಿ ಆಗಲು ಎಷ್ಟು ವರ್ಷ ಬೇಕಾದೀತು. ಇದನ್ನು ಫೋಲೊ ಮಾಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಾಲ್ಲೂಕು ಆರೋಗ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಪುತ್ತೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಅವರು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025-ಕಹಳೆ ನ್ಯೂಸ್

ಪುತ್ತೂರು: ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು. 2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ 2 ಸಲ ನ್ಯಾಷನಲ್ ಅವಾರ್ಡ್, 2023ರಲ್ಲಿ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಮಂಗಳೂರು : ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯವು ಕದ್ರಿ ಮಲ್ಲಿಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಹಿಂದೂ ಸಮಾಜದ ಅಸ್ಮಿತೆಯ ಭಾಗವಾದ ಗೋವಿನ ರಕ್ಷಣೆ ನಮ್ಮೆಲ್ಲರ ಹೊಣೆ. ಇಂತಹ ರಥಯಾತ್ರೆಗಳು ಸಮಾಜದಲ್ಲಿ ಗೋ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಹಿಂದೂ ರಾಷ್ಟ್ರ-ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡಲು ಬಂಟ್ವಾಳದಲ್ಲಿ ‘ಪ್ರಾಂತೀಯ ಹಿಂದು ರಾಷ್ಟ್ರ ಅಧಿವೇಶನ’-ಕಹಳೆ ನ್ಯೂಸ್

ಮಂಗಳೂರು - ವಕ್ಫ್ ಬೋರ್ಡ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರಾಜ್ಯದ‌ ಸಾವಿರಾರು ರೈತರ, ದೇವಸ್ಥಾನಗಳ ಜಮೀನುಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ. ಇತ್ತಿಚೆಗೆ ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ‌ 4500 ಕೋಟಿ ರೂಪಾಯಿಗಳನ್ನು‌ ನೀಡಿದೆ. ಈ ವರ್ಷದ ಶಿವರಾತ್ರಿ, ಗಣೇಶ ಚತುರ್ಥಿಯ ವಿಸರ್ಜನೆಯ ಸಂದರ್ಭದಲ್ಲಿ ಮತ್ತು ದೀಪಾವಳಿ ಹಬ್ಬದಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ, ಮಾರಣಾಂತಿಕ‌ ಹಲ್ಲೆ ಮಾಡಲಾಯಿತು. ಲವ್ ಜಿಹಾದ್, ಹಲಾಲ್ ಜಿಹಾದ್ ಮೀತಿಮೀರಿ ನಡೆಯುತ್ತಿದೆ, ರಾಜ್ಯದ ಪಠ್ಯ...
1 185 186 187 188 189 740
Page 187 of 740