Saturday, June 13, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇಲಂತ ಬೆಟ್ಟು ಶಾಲಾ ಶೌಚಾಲಯ ನಿರ್ಮಾಣಕ್ಕೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ-ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತ ಬೆಟ್ಟು ಇಲ್ಲಿ ಶಾಲಾ ಶೌಚಾಲಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 75,000/- ಮೊತ್ತ ಅನುದಾನ ಮಂಜೂರಾಗಿದ್ದು ಸದರಿ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಚನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ರಕ್ತದಾನವು ನಾವು ಇತರರಿಗೆ ನೀಡಬಹುದಾದ ಅಮೂಲ್ಯ ಹಾಗೂ ಜೀವೌಳಿಸುವ ಕೊಡುಗೆಯಾಗಿದೆ ; ಡಾ.ಸೀತಾರಮ ಭಟ್.ಕೆ-ಕಹಳೆ ನ್ಯೂಸ್

ಪುತ್ತೂರು: ರಕ್ತಕ್ಕೆ ಪರ್ಯಾಯವಿಲ್ಲ, ಯಾವ ಸಂದರ್ಭದಲ್ಲಿಯೂ ಮನುಷ್ಯನಿಗೆ ರಕ್ತದ ಆವಶ್ಯಕತೆ ಉಂಟಾಗಬಹುದು ಹಾಗಾಗಿ ರಕ್ತದಾನವು ನಾವು ಇತರರಿಗೆ ನೀಡಬಹುದಾದ ಅಮೂಲ್ಯ ಹಾಗೂ ಜೀವೌಳಿಸುವ ಕೊಡುಗೆಯಾಗಿದೆ ಎಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರದÀ ವೈದ್ಯಾಧಿಕಾರಿ ಡಾ.ಸೀತಾರಮ ಭಟ್.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಘಟಕ ಹಾಗೂ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಮಗ್ರ ಶಾರದಾ ಫೆಸ್ಟ್- ಕಲ್ಲಡ್ಕ ಶ್ರೀರಾಮ ಕಾಲೇಜು ರನ್ನರ್ ಅಪ್-ಕಹಳೆ ನ್ಯೂಸ್

ಬಂಟ್ವಾಳ ತಾ. 12/03/2025ರಂದು ತಲಪಾಡಿಯ ಶಾರದಾ ಕಾಲೇಜಿನಲ್ಲಿ ನಡೆದ ಸಮಗ್ರ ಶಾರದಾ ಫೆಸ್ಟ್ ನಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ತಂಡ ಸಮಗ್ರ ದ್ವಿತೀಯ ಸ್ಥಾನ ಪಡೆದು ರನ್ನರ್ ಅಪ್ ಆಗಿರುತ್ತದೆ. ಫ್ರೇಮ್‌ವಾರ್ ಸ್ಪರ್ಧೆಯಲ್ಲಿ ಆಕಾಶ್ ಅಂತಿಮ ಬಿಸಿಎ ಪ್ರಥಮ, ಫಿಲ್ಮ್ ಫ್ರೆಂಝಿಯಲ್ಲಿ ಭವಿತ್, ಚಿರಂತ್ ಅಂತಿಮ ಬಿಸಿಎ ದ್ವಿತೀಯ ಸ್ಥಾನ, ಮ್ಯೂಸಿಕಲ್ ಬಾಶ್‌ನಲ್ಲಿ ಯತೀಶ್ ಮತ್ತು ತಂಡ ಪ್ರಥಮ, ಯೂತ್ ಪಾರ್ಲಿಮೆಂಟ್ ಕಾನ್ಕ್ಲೇವ್ ನ್ಲ ಪ್ರಥಮ ಬಿಸಿಎ ಜಯಸೂರ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತೆಂಕಿಲ: ನರೇಂದ್ರದಲ್ಲಿ ವ್ಯವಹಾರ ತರಬೇತಿ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮತ್ತು HEF ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರಿನ ಏಳ್ತಿಮಾರ್ ಟ್ರೇಡರ್ಸ್ ಮಾಲಕರಾದ ಶ್ರೀಮತಿ ವಿಜಯಲಕ್ಷ್ಮಿ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾರಾಟ ಮತ್ತು ಗ್ರಾಹಕ ಸೇವೆಯ ಅಗತ್ಯತೆ, ವ್ಯಾಪಾರ ಜೀವನದ ಹಾದಿ ಮತ್ತು ಸವಾಲುಗಳು, ವ್ಯವಹಾರದಲ್ಲಿ ಎದುರಿಸುವ ಸವಾಲುಗಳನ್ನು ಹೇಗೆ ನಿಭಾಯಿಸಬೇಕು, ಯುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ-ಕಹಳೆ ನ್ಯೂಸ್

ಮಂಗಳೂರು: ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಲೇಡಿಹಿಲ್ ನ ಗಾಂಧಿನಗರ ಬಳಿ ಘಟನೆ ಬುಧವಾರ(ಮಾ.12) ಸಂಭವಿಸಿದೆ. ಗಾಂಧಿ ನಗರದಲ್ಲಿರುವ ಖಾಸಗಿ ಬಾಡಿಗೆ ಬಂಗಲೆಯಲ್ಲಿ ಈ ಅವಘಡ ಸಂಭವಿಸಿದ್ದು ಎ.ಸಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಮಧ್ಯಾಹ್ನದ ವೇಳೆ ಅಡುಗೆ ಕೋಣೆಯ ಪಕ್ಕದ ಕೊಠಡಿಯಲ್ಲಿ ಎ.ಸಿ. ಸರ್ಕ್ನೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಮನೆಯನ್ನು ವ್ಯಾಪಿಸಿಕೊಂಡಿದ್ದು, ಭಾಗಶಃ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನಲ್ಲಿ ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ಜಾಗವೇ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ತಾಲೂಕು ಕೇಂದ್ರ ಬಿ.ಸಿ.ರೋಡಿನಲ್ಲಿ ಪಾರ್ಕಿಂಗ್‌ ಸ್ಥಳವನ್ನು ಗುರುತಿ ಸುವಲ್ಲಿ ಸ್ಥಳೀಯಾಡಳಿತವಾದ ಬಂಟ್ವಾಳ ಪುರಸಭೆ ನಿರ್ಲಕ್ಷ ವಹಿಸಿದ್ದು, ಈ ತನಕ ಒಂದೇ ಒಂದು ಪಾರ್ಕಿಂಗ್‌ ಸ್ಥಳವನ್ನು ಗುರುತಿಸುವುದು ಸಾಧ್ಯವಾಗಿಲ್ಲ. ಹೀಗಾಗಿ ಬಿ.ಸಿ.ರೋಡಿನಲ್ಲಿ ವಾಹನ ನಿಲ್ಲಿಸಬೇಕಾದರೆ ಸುತ್ತಾಟ ಮಾಡಬೇಕಾದ ಸ್ಥಿತಿ ಇದೆ. ಸಾಮಾನ್ಯವಾಗಿ ಯಾವುದೇ ಕಟ್ಟಡಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಅದಕ್ಕೆ ಬೇಕಾದ ಪಾರ್ಕಿಂಗ್‌ ಸ್ಥಳ ಇರಬೇಕಿರುವುದು ಕಡ್ಡಾಯ. ಬಹುತೇಕ ಸಂದರ್ಭದಲ್ಲಿ ತಳ ಅಂತಸ್ತನ್ನು ಪಾರ್ಕಿಂಗ್‌ ಸ್ಥಳವೆಂದು ಗುರುತಿಸಿ ಅನುಮತಿ ಯನ್ನು ನೀಡಲಾಗುತ್ತದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ರೀಡಾಕೂಟ ಆಯೋಜನೆ ಮೂಲಕ ಉಳಿಕೆ ಆಗುವ ಮೊತ್ತವನ್ನು ಪರಿಸರದ ಅನಾರೋಗ್ಯ ಪೀಡೆತರಿಗೆ,ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ವಿದ್ಯಾರ್ಥಿಗಳಿಗೆ ನೀಡಿ ಅವರ ಬಾಳಲ್ಲಿ ಬೆಳಕಾಗಿ;-ಅನುಪಮಾ ಆರ್ ರಾವ್-ಕಹಳೆ ನ್ಯೂಸ್

ಬಂಟ್ವಾಳ : ಕ್ರೀಡಾಕೂಟ ಆಯೋಜನೆ ಇಂದ ಉಳಿಕೆ ಆಗುವ ಮೊತವನ್ನು ಪರಿಸರದ ಅನಾರೋಗ್ಯ ಪೀಡೆತರಿಗೆ,ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ವಿದ್ಯಾರ್ಥಿಗಳಿಗೆ ನೀಡಿ ಅವರ ಬಾಳಲ್ಲಿ ಬೆಳಕಾಗಿ.ಎಂದು ನರಿಕೊಂಬು ರಾಯರ ಮನೆಯ ಅನುಪಮಾ ಆರ್ ರಾವ್ ಹೇಳಿದರು. ಅವರು ಶ್ರೀ ಗುರು ಗೆಳೆಯರ ಬಳಗ ಕೊಪ್ಪಲಕೋಡಿ ನರಿಕೊಂಬು ಇದರ ವತಿಯಿಂದ ನಡೆದ ಪುರುಷರ ಗ್ರಾಮ ಸೀಮಿತ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಶ್ರೀ ಗುರು ಟ್ರೋಪಿ - 2025 ಪಂದ್ಯಾಟದ ಸಭಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ಗತಿಕ ಕುಟುಂಬಕ್ಕೆ ಮಾಸಾಸನ ಕೈಪಿಡಿ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಅಂಗರಾಜೆ ಜಾಕುರವರಿಗೆ ಮಸಾಸನ ಕೈಪಿಡಿ ವಿತರಣೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ ಮಗ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬಿದ್ದು ಮೃತಪಟ್ಟಿರುತ್ತಾರೆ. ದೊಡ್ಡ ಮಗಳು ಹೃದ್ರೋಗ ಸಮಸ್ಯೆಯಿಂದ ಬಳಲುತಿದ್ದು, ಸಣ್ಣ ಮಗಳು ಬುದ್ಧಿಮಾಂದ್ಯ ಯಾಗಿದ್ದು. ಶ್ರೀ ಕ್ಷೇತ್ರದಿಂದ ಮಂಜೂರಾದ ಮಾಸಾಸನ ಕೈಪಿಡಿಯನ್ನು ಶೌರ್ಯ ವಿಪತ್ತು ನಿರ್ವಹಣಾ ಕೆದಿಲದ ಸದಸ್ಯರು ವಿತರಿಸಿದರು. ಈ ಸಂದರ್ಭದಲ್ಲಿ,...
1 187 188 189 190 191 740
Page 189 of 740