Sunday, June 14, 2026

ದಕ್ಷಿಣ ಕನ್ನಡ

ಕುಂದಾಪುರಜಿಲ್ಲೆದಕ್ಷಿಣ ಕನ್ನಡಸುದ್ದಿ

ಲಿವರ್ ಸಮಸ್ಯೆಯಿಂದ ಬಳಲುತ್ತಿರುವ 6 ತಿಂಗಳ ಹಸುಗೂಸಿನ ತುರ್ತು ಚಿಕಿತ್ಸೆಗೆ ಬೇಕಿದೆ ಮಾನವೀಯ ನೆರವು -ಕಹಳೆ ನ್ಯೂಸ್

ತೆಕ್ಕಟ್ಟೆ : ಇಲ್ಲಿನ ಕುಂದಾಪುರ ತಾಲೂಕಿನ ಬೇಳೂರು ಮೊಗೆಬೆಟ್ಟು ಪ್ರಭಾಕರ ಆಚಾರ್ಯ ಹಾಗೂ ಯಶೋಧ ದಂಪತಿಗಳ 6 ತಿಂಗಳ ಹಸುಗೂಸು ಆರ್ವಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ನಾರಾಯಣ ಹೆಲ್ತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ಅಲ್ಲಿಯ ವೈದ್ಯಾಽಕಾರಿಗಳು ತುರ್ತಾಗಿ ಲಿವರ್ ಮರುಜೋಡಣೆಯ ಚಿಕಿತ್ಸೆಗೆ (liver trans plantation) ಸೂಚಿಸಿದ್ದಾರೆ. ಮರುಜೋಡಣೆಯ ಚಿಕಿತ್ಸೆಯ ಅಂದಾಜು ವೆಚ್ಚ ರೂ.25ಲಕ್ಷ ತಗಲುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಈ ಬಡ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು:ಮಹಿಳಾ ಸಾಂತ್ವನ ಕೇಂದ್ರ ಕಚೇರಿ ಕಟ್ಟಡಕ್ಕೆ ಹೊಸ ರೂಪ-ಕಹಳೆ ನ್ಯೂಸ್

ಪುತ್ತೂರು: ಮಹಿಳಾ ದೂರು ದುಮ್ಮಾನಗಳಿಗೆ ನ್ಯಾಯ ಕಲ್ಪಿಸಲೆಂದು ಇರುವ ಪುತ್ತೂರಿನ ಸಾಂತ್ವನ ಕೇಂದ್ರ ಕಚೇರಿ ಶಿಥಿಲವಾಗಿ ಸಂಪೂರ್ಣ ನೆಲಸಮವಾಗುವ ಭೀತಿಯಲ್ಲಿತ್ತು. ಆ ವೇಳೆ ಶಾಸಕ ಅಶೋಕ್‌ ರೈ ಅವರ ಸೂಚನೆ ಮೇರೆಗೆ ನಗರಸಭೆ ಸ್ವಂತ ನಿಧಿಯಿಂದ 5 ಲಕ್ಷ ರೂ. ಅನುದಾನ ಬಳಸಿ ದುರಸ್ತಿ ಕಾರ್ಯ ನಡೆಸಿತು. 2008ರಲ್ಲಿ ಜನಶಿಕ್ಷಣ ಟ್ರಸ್ಟ್‌ ನಡಿಯಲ್ಲಿ ಕೇಂದ್ರ ಆರಂಭಗೊಂಡಿತ್ತು. ಪುತ್ತೂರು ಮಿನಿ ವಿಧಾನಸೌಧದ ಬಳಿಯ ನಗರಸಭೆಯ ಹಳೆಯ ಕಟ್ಟಡದ ಸನಿಹದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾಂತ್ವನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ನಾರಿಯರ ಮನಸೆಳೆದ ವೈವಿಧ್ಯಮಯ ಸೀರೆ ಪ್ರದರ್ಶನ-ಕಹಳೆ ನ್ಯೂಸ್

ಮಂಗಳೂರು: ಮಾರ್ಚ್ ತಿಂಗಳು ಬಂತೆಂದರೆ  ಸಾಕು ಎಲ್ಲಾ ಕಡೆಗಳಲ್ಲೂ ಮಹಿಳಾ ದಿನಾಚರಣೆಯ ಸಂಭ್ರಮ ಮನೆ ಮಾಡಿರುತ್ತದೆ. ಮಹಿಳೆಯರಿಗೆ ಉಡುಪುಗಳ ಮೇಲೆ ಎಲ್ಲಿಲ್ಲದ ವ್ಯಾಮೋಹ. ವಿಭಿನ್ನವಾದ ಹಾಗೂ ವೈವಿಧ್ಯಮಯ ಉಡುಗೆ-ತೊಡುಗೆ ತೊಟ್ಟು ಸಂಭ್ರಮಿಸುವುದನ್ನು ನೋಡುವುದೇ ಒಂದು ಹಬ್ಬ. ಅದರಲ್ಲೂ ಭಾರತೀಯ ಮಹಿಳೆಯ ಅತ್ಯಂತ ವಿಭಿನ್ನ ಹಾಗೂ ವಿಶಿಷ್ಟವಾದ ಉಡುಗೆಯ ಸಾಲಿನಲ್ಲಿ ಮೊದಲು ನಿಲ್ಲುವುದೇ ಸೀರೆ. ಸೀರೆ ಎಂದರೆ ಸಾಕು ಮಹಿಳಾಮಣಿಗಳಿಗೆ ಎಲ್ಲಿಲ್ಲದ ಸುಗ್ಗಿ, ಸಂತೋಷ. ಇದೇ ಕಾರಣಕ್ಕಾಗಿ ಇಲ್ಲಿ ದೇಶದ ವೈವಿಧ್ಯಮಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಗುಂಡ್ಯದಿಂದ ಸಕಲೇಶಪುರಕ್ಕೆ ಸುರಂಗ ಮಾರ್ಗ ನಿರ್ಮಾಣ ವಿಚಾರ; ಲಕೋಪಯೋಗಿ ಸಚಿವರ ಸಭೆಯಲ್ಲಿ ಚರ್ಚೆ- ಗಡ್ಕರಿಗೆ ಮನವಿ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ಮಂಗಳೂರು- ಬೆಂಗಳೂರು ರಾ. ಹೆದ್ದಾರಿ ೭೫ ರ ಗುಂಡ್ಯದಿಂದ ಸಕಲೇಶಪುರದವರೆಗೆ ಸುರಂಗ ಮಾರ್ಗ ನಿರ್ಮಾಣದ ಅಗತ್ಯತೆ ಇದ್ದು ಈ ವಿಚಾರದ ಬಗ್ಗೆಸೋಮವಾರ ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್‌ಜಾರಕಿಹೊಳಿಯವರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದ್ದು, ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂದಿಸಿದಂತೆ ಅನುದಾನಕ್ಕಾಗಿ ಕೇಂದ್ರ ಹೆದ್ದಾರಿ ಸಚಿವರ ನಿತಿನ್‌ಗಡ್ಕರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ರಾ. ಹೆದ್ದಾರಿ ಪ್ರಾಧಿಕಾರದ ಅಧೀನದಲ್ಲಿ ಇದೀಗ ಹೆದ್ದಾರಿ ಕಾಮಗಾರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ವಾರ್ಡ್ ಸಂಖ್ಯೆ 20 ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ ಉದ್ಘಾಟನೆ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20 ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ತಮ್ಮ ಹಕ್ಕುಗಳಿಗಾಗಿ ಮಹಿಳೆಯರು ಇಂದಿಗೂ ಹೋರಾಟ ಮಾಡಬೇಕಿದೆ: ನಜ್ಮಾ ಫಾರೂಕಿ-ಕಹಳೆ ನ್ಯೂಸ್

ಮಂಗಳೂರು : ಅದೆಷ್ಟೋ ಮಹಿಳೆಯರು ಇಂದಿಗೂ ತಮ್ಮ ನಿರ್ಧಾರಗಳನ್ನು ತಾವೇ ಕೈಗೊಳ್ಳಲು ಸಾಧ್ಯವಾಗದೇ ಸಮಾಜದಲ್ಲಿ ತಮ್ಮ ಸ್ವಂತ ಹಕ್ಕಿಗಾಗಿ ಈಗಲೂ ಹೋರಾಟ ನಡೆಸುತ್ತಿದ್ದಾರೆ ಎಂದು ಮಂಗಳೂರು ಸಹಾಯಕ ಪೊಲೀಸ್ ಆಯುಕ್ತೆ (ಟ್ರಾಫಿಕ್) ನಜ್ಮಾ ಫಾರೂಕಿ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಹಿಳಾ ವೇದಿಕೆ, ಮಹಿಳಾ ಕೋಶ, ಸ್ಪರ್ಶ್ ಮತ್ತು ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೃತಕ ಬುದ್ಧಿಮತ್ತೆ ಜನಪ್ರಿಯವಾಗುತ್ತಿರುವ ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ-ಕಹಳೆ ನ್ಯೂಸ್

ಕಲ್ಲಡ್ಕ: ಅಂತರರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಮಹಿಳಾ ದೌರ್ಜನ್ಯ ವಿರೋಧಿ ಘಟಕ ಮತ್ತು ಲೈಂಗಿಕ ಶೋಷಣಾ ವಿರೋಧಿ ಘಟಕಗಳ ಆಶ್ರಯದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಾನವಿಕ ಸಂಘದ ನಿರ್ದೇಶಕಿ ಹಾಗೂ ಇತಿಹಾಸ ಉಪನ್ಯಾಸಕಿ ಶ್ರೀಮತಿ ಆಶಾಲತಾ ಇವರು ಮಹಿಳಾದಿನದ ಮಹತ್ವವನ್ನು ತಿಳಿಸಿದರು. ಉಪ ಪ್ರಾಂಶುಪಾಲ ಯತಿರಾಜ್ ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. Anti women harrasmentcell ಹಾಗೂ anti sexual harrasment cell  ನ ನಿರ್ದೇಶಕಿಯರಾದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: 59ನೇ ವಾರ್ಡಿನ ಜೆಪ್ಪು ಬಪ್ಪಾಲ್ ಶ್ರೀ ಜನಾರ್ದನ ಭಜನಾ ಮಂದಿರದ ಆವರಣದ ಮೇಲ್ಛಾವಣೆ ಕಾಮಗಾರಿಯ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 59ನೇ ವಾರ್ಡಿನ ಜೆಪ್ಪು ಬಪ್ಪಾಲ್ ಶ್ರೀ ಜನಾರ್ದನ ಭಜನಾ ಮಂದಿರದ ಆವರಣದ ಮೇಲ್ಛಾವಣೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಈ ಭಜನಾ ಮಂದಿರಕ್ಕೆ ಮೇಲ್ಛಾವಣಿಯ ಅಗತ್ಯತೆ ಬಗ್ಗೆ ನಿಕಟಪೂರ್ವ ಸ್ಥಳೀಯ ಪಾಲಿಕೆ ಸದಸ್ಯ ಭರತ್ ಕುಮಾರ್ ರವರು ಗಮನಕ್ಕೆ ತಂದು ವಿಶೇಷ ಕಾಳಜಿ ವಹಿಸಿದ್ದರು. ಇದೀಗ ವಿಶೇಷ ಅನುದಾನದ ಮೂಲಕ ಈ ಕಾಮಗಾರಿಯನ್ನು...
1 189 190 191 192 193 740
Page 191 of 740