Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಸ್ಥರು ಭಾಗವಹಿಸದೆ ಇರುವ ಗ್ರಾಮಸಭೆ ಅಪೂರ್ಣ ಗ್ರಾಮ ಸಭೆ- ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ -ಕಹಳೆ ನ್ಯೂಸ್

ಬಂಟ್ವಾಳ: ಗ್ರಾಮಸ್ಥರು ಭಾಗವಹಿಸದೆ ಇರುವ ಗ್ರಾಮಸಭೆ ಅಪೂರ್ಣ ಗ್ರಾಮ ಸಭೆ, ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಹೇಳಿದರು. ಅವರು ಸೋಮವಾರ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರೋಟರಿ ಸಭಾ ಭವನದಲ್ಲಿ ನಡೆದ ನರಿಕೊಂಬು ಹಾಗೂ ಶಂಬುರು ಗ್ರಾಮಗಳನ್ನು ಒಳಗೊಂಡ ನರಿಕೊಂಬು ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಸ್ಥರಿಗೆ ವಿವಿಧ ಇಲಾಖೆಗಳ ಮಾಹಿತಿ ನೀಡುವ ಸಲುವಾಗಿ ಎಲ್ಲಾ ಇಲಾಖೆಗಳು ಹಾಜರಿದ್ದರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ -ಕಹಳೆ ನ್ಯೂಸ್

ಮಂಗಳೂರು : ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ದಿಗಂತ್‌ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದು ಮುಖಂಡನಿಗೆ ಜೀವ ಬೆದರಿಕೆ-ಕಹಳೆ ನ್ಯೂಸ್

ಮಂಗಳೂರು:ನಿಗೂಢವಾಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಬಜರಂಗದಳ ಮುಖಂಡ ಭರತ್ ಕುಮ್ಡೇಲ್​ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಕೊಲೆ ಬೆದರಿಕೆ ಹಾಕಲಾಗಿದೆ. ದಿಗಂತ್ ಪತ್ತೆಗಾಗಿ ಮಾರ್ಚ್​ 1ರಂದು ಭಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗೀಪೇಟೆ ಬಂದ್ ನಡೆಸಲಾಗಿತ್ತು. ದಿಗಂತ್ ನಾಪತ್ತೆ ಹಿಂದೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನೆಲ್ಲಿದಡಿಗುತ್ತು ದೈವಾರಾಧನೆಗೆ ಅಡ್ಡಿಪಡಿಸಿದ್ದು ಯಾರು:ಡಿಸಿ ಪ್ರಶ್ನೆ-ಕಹಳೆ ನ್ಯೂಸ್

ಮಂಗಳೂರು: ಎಂಎಸ್‌ಇಜೆಡ್ ವ್ಯಾಪ್ತಿಯ ನೆಲ್ಲಿದಡಿ ಗುತ್ತಿನ ಕಾಂತೇರಿ ಜುಮಾದಿ ದೈವಾರಾಧನೆಗೆ ಸಂಬಂಧಿಸಿದ ಆಚರಣೆ ಮುಂದುವರಿಸುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಹಾಗೂ ಎಂಎಸ್‌ಇಜೆಡ್ ಅಧಿಕಾರಿಗಳು ಸ್ಪಷ್ಟಪಡಿಸಿದರು. ನೆಲ್ಲಿದಡಿ ಗುತ್ತಿನ ಕಾಂತೇರಿ ಜುಮಾದಿ ದೈವಾರಾಧನೆಗೆ ಅಡ್ಡಿಪಡಿಸಲಾಗುತ್ತದೆ ಎಂಬ ಆರೋಪ ಕೇಳಿಬಂದಿದ್ದರಿಂದ, ಈ ವಿಚಾರ ಇತ್ಯರ್ಥ ಪಡಿಸಲು ಸಂಸದ ಕ್ಯಾ.ಬ್ರಿಜೇಶ್‌ ಚೌಟ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, 'ಆಚರಣೆಗೆ ಈ ಜನವರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಾಹೀರಾತು ನಂಬಿ ₹4.90 ಲಕ್ಷ ಕಳೆದುಕೊಂಡ ಬನ್ನೂರಿನ ಯುವತಿ-ಕಹಳೆ ನ್ಯೂಸ್

ಪುತ್ತೂರು: ಸಾಮಾಜಿಕ ಮಾಧ್ಯಮದಲ್ಲಿ ಬಂದ ಜಾಹೀರಾತು ನಂಬಿ ಅಧಿಕ ಹಣ ಗಳಿಸುವ ಆಸೆಯಿಂದ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್‌ಗೆ ಮುಂದಾದ ಪುತ್ತೂರಿನ ಬನ್ನೂರು ನಿವಾಸಿ ಯುವತಿ ₹ 4.90 ಲಕ್ಷವನ್ನು ಅಪರಿಚಿತರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಷ್ಟೆಲ್ಲಾ ಹಣ ವರ್ಗಾವಣೆ ಮಾಡಿದ ಬಳಿಕವೂ ತನ್ನ ಬ್ಯಾಂಕ್ ಖಾತೆಗೆ ಹಣ ಬಾರದೆ ಇದ್ದಾಗ ಮೋಸದ ಅರಿವಾಗಿ ದೂರು ನೀಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಮುಳಿಯ ಜ್ಞಾನವಿಕಾಸದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕೇಂದ್ರದ ಸದಸ್ಯರಾದ ವರದಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಸದಸ್ಯರು ಅನಿಸಿಕೆ ಹೇಳಿದರು. ತಾಲೂಕಿನ ಮಾನ್ಯ ಯೋಜನಾಧಿಕಾರಿಯವರು ಜ್ಞಾನವಿಕಾಸ ಕಾರ್ಯಕ್ರಮ ಗಳ ಬಗ್ಗೆ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿ ಬಹುಮಾನ ವಿತರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ಇದರ ನೂತನ ಅಧ್ಯಕ್ಷರಾಗಿ ಚೇತನ್ ಏಲಬೆ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ಇದರ ನೂತನ ಅಧ್ಯಕ್ಷರಾಗಿ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಏಲಬೆ ಆಯ್ಕೆಯಾದರು. ದಿಂಡಿಕೆರೆ ಸಂಘದ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನಿತಿನ್ ಏಲಬೆ, ಕಾರ್ಯದರ್ಶಿಯಾಗಿ ಅಖಿಲಾಷ್ ದಿಂಡಿಕೆರೆ, ಜೊತೆ ಕಾರ್ಯದರ್ಶಿಯಾಗಿ ದುರ್ಗೇಶ್ ಏಲಬೆ, ಕೋಶಾಧಿಕಾರಿಯಾಗಿ ನಾಗೇಶ್ ಏಲಬೆ, ಗೌರವಾಧ್ಯಕ್ಷರಾಗಿ ಶಿವಪ್ಪ ಏಲಬೆ ಆಯ್ಕೆ ಆಗಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮಾಮೇಶ್ವರ ಜ್ಞಾನವಿಕಾಸದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಮೇಶ್ವರ ಕಾರ್ಯಕ್ಷೇತ್ರದ ನಂದ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕೇಂದ್ರದ ಸದಸ್ಯರಾದ ಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಸದಸ್ಯರು ಅನಿಸಿಕೆ ಹೇಳಿದರು. ತಾಲೂಕಿನ ಮಾನ್ಯ ಯೋಜನಾಧಿಕಾರಿಯವರಾದ ರಮೇಶ್ ಸರ್ ಜ್ಞಾನವಿಕಾಸ ಕಾರ್ಯಕ್ರಮ ಗಳ ಬಗ್ಗೆ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ...
1 190 191 192 193 194 740
Page 192 of 740